ರಿಪ್ಪನ್ಪೇಟೆ : ಗ್ರಾಪಂ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ತೆರೆದ ಬಾವಿಗೆ ಬಿದ್ದ ಹಸು – ಸ್ಥಳೀಯರಿಂದ ರಕ್ಷಣೆ|Rpet
ರಿಪ್ಪನ್ಪೇಟೆ : ಗ್ರಾಪಂ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ತೆರೆದ ಬಾವಿಗೆ ಬಿದ್ದ ಹಸು ರಿಪ್ಪನ್ಪೇಟೆ : ಗ್ರಾಪಂ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಹಸುವೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಚೌಡೇಶ್ವರಿ ಬಡಾವಣೆಯಲ್ಲಿ ನಡೆದಿದೆ. ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಸಭಾ ಭವನದ ಮುಂಭಾಗದಲ್ಲಿ ಗ್ರಾಪಂ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ತೆರೆದ ಬಾವಿ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಸಭಾ ಭವನದ ಮುಂಭಾಗದಲ್ಲಿ ತೆರೆದ ಪ್ರದೇಶದಲ್ಲಿ ಬಾವಿ ನಿರ್ಮಿಸುವಾಗ…


