Headlines

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ  ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

Read More
Skyscrappers

Nunc vitae ipsum non leo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpet | ನಾಯಕ್ ಜನರಲ್ ಸ್ಟೋರ್ಸ್ ಮಾಲೀಕ ಮಾಧವ ನಾಯಕ್‌ ನಿಧನ

ರಿಪ್ಪನ್ ಪೇಟೆ : ಪಟ್ಟಣದ ಜಿ.ಎಸ್‌.ಬಿ ಸಮಾಜದ ಮಾಜಿ ಅಧ್ಯಕ್ಷರು ಹಾಗೂ ನಾಯಕ್ ಜನರಲ್ ಸ್ಟೋರ್ಸ್ ಇದರ ಮಾಲೀಕರಾದ ಮಾಧವ ನಾಯಕ್ (85) ಇಂದು ಬೆಳಿಗ್ಗೆ ವಯೋಸಹಜ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರನನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಪಟ್ಟಣದ ಗಾಂಧಿನಗರದ ಹಿಂದೂ ರುದ್ರ ಭೂಮಿಯಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ .

Read More

ಅದ್ದೂರಿಯಾಗಿ ಜರುಗಿದ ನಾಗರಹಳ್ಳಿ ಜಾತ್ರಾ ಮಹೋತ್ಸವ :

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಮಳೆಗಾಲದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ, ತೀರ್ಥಪ್ರಸಾದ…

Read More

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.  ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…

Read More

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!! ವೃದ್ದೆಯ ಕೈಯಿಂದ ಫಲಾವ್ ತಿಂದು ಹಿಂಬದಿಯಿಂದ ಹತ್ಯೆಗೈದಿದ್ದಇಬ್ಬರು ಯುವಕರ ಬಂಧನ ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಬಸಮ್ಮ ಅವರ ಮೇಲೆ ನಡೆದಿದ್ದ ಕ್ರೂರ ಹತ್ಯೆ ರಹಸ್ಯಕ್ಕೆ ಎರಡು ತಿಂಗಳ ಬಳಿಕ ತೆರೆ ಬಿದ್ದಿದೆ. ದೂರದೃಷ್ಟಿಯಿಂದ ರೂಪಿಸಿದ ದರೋಡೆ–ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೋಚಿದ್ದ ಚಿನ್ನಾಭರಣ, ಬೈಕ್ ಸೇರಿದಂತೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ; ಕುಂಸಿ ಗ್ರಾಮದ…

Read More

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡವಾಗಿ ಭಾರತಕ್ಕೆ ಕೀರ್ತಿ ತಂದ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಭಾಗಿಯಾಗಿದ್ದರು. ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟ ಈ ಸಾಧನೆಯನ್ನು ಗುರುತಿಸಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ಭರತ್ ರಾಜ್ ಅವರು ತಾಲ್ಲೂಕು ಆಡಳಿತದ ಪರವಾಗಿ ಕಾವ್ಯಾ ಅವರನ್ನು ಅವರ ಸ್ವಗೃಹವಾದ ಬರುವೆ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್‌ಷಿಪ್…

Read More

ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್‌ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್‌ನ್ನು ಕ್ಲಿಕ್ ಮಾಡಿದ…

Read More

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..!

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..! ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್ ನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್​​​​ ಜೊತೆ ಮತ್ತೊಬ್ಬ ಉಗ್ರನ ಬಂಧನ ಆಗಿದೆ ಎನ್ನಲಾಗಿದೆ. NIA ತಂಡದಿಂದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧನ ಮಾಡಲಾಗಿದೆ. ಶಂಕಿತ ಉಗ್ರರು ಅಸ್ಸಾಂ…

Read More