ಗೀತಾ ಶಿವರಾಜ್ಕುಮಾರ್ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION
ಗೀತಾ ಶಿವರಾಜ್ಕುಮಾರ್ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION ಡಾ. ರಾಜ್ಕುಮಾರ್ ಅವರಿಗೆ ನಾವೆಲ್ಲಾ ಗೌರವ ಕೊಡುತ್ತೇವೆ. ಇಲ್ಲಿ ಇರುವವರೆಲ್ಲಾ ಗೌರವ ಕೊಡುತ್ತೇವೆ. ಬಂಗಾರಪ್ಪ ಅವರನ್ನು ಸಹ ಅತ್ಯಂತ ಪುಣ್ಯಾತ್ಮ ಎಂದು ಸ್ಮರಿಸುತ್ತೇವೆ. 80ರ ದಶಕದಲ್ಲಿ ರಾಜ್ ಕುಮಾರ್ ಅವರು ರಾಜಕೀಯಕ್ಕೆ ಬರಬೇಕು ಎಂದು ಹೋರಾಟಗಳು ನಡೆಯುತ್ತಿದ್ದವು.ಎ.ಕೆ ಸುಬ್ಬಯ್ಯ ಸೇರಿ ಎಲ್ಲರೂ ಕರೆದಿದ್ದರು. ಆದರೆ ರಾಜ್ಕುಮಾರ್ ನಾನು ಮತ್ತು ನನ್ನ ಕುಟುಂಬ ಎಂದೂ ರಾಜಕೀಯಕ್ಕೆ ಬರುವುದಿಲ್ಲ ಎಂದು…


