Headlines

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…

Read More

ರಿಪ್ಪನ್ ಪೇಟೆ :ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕರಲ್ಲಿ ಅಭೂತಪೂರ್ವ ಗೆಲುವಿನ ಹಿನ್ನಲೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ :

ರಿಪ್ಪನ್ ಪೇಟೆ : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ‌ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ದ ವತಿಯಿಂದ  ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ,ವಿಜಯೋತ್ಸವ ಆಚರಿಸಿದರು.ಈ ಸಂಧರ್ಭದಲ್ಲಿ ಪ್ರಧಾನಿ ಮೋದಿ,ಮುಖ್ಯಮಂತ್ರಿ ಬೊಮ್ಮಾಯಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾ ನಾಥ್ ,ಯಡಿಯೂರಪ್ಪ ಹಾಗೂ ಶಾಸಕ ಹರತಾಳು ಹಾಲಪ್ಪ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಜೊತೆ ಮಾತನಾಡಿದ…

Read More

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read More

ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ

ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಶನಿವಾರ ಸಂಜೆ ಗಣಪತಿ ವಿಸರ್ಜನೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 30ಕ್ಕೂ ಹೆಚ್ಚು…

Read More

SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ್ಯಾವ ದಿನ, ಯಾವ ಪರೀಕ್ಷೆ?

SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ್ಯಾವ ದಿನ, ಯಾವ ಪರೀಕ್ಷೆ? ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ  ವೇಳಾಪಟ್ಟಿ…

Read More

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ಥ ರೈತರೊಬ್ಬರು ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವ ಘಟನೆ ತಾಲೂಕಿನ ಚಿತ್ರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರಾವತಿ ಮುಳುಗಡೆ ಸಂತ್ರಸ್ಥ ರೈತರಾದ ನಿಡುಗೋಡು ರಾಮಪ್ಪ ಹಾಗೂ ಹಾಡಿಕೇವಿ ಈಶ್ವರ ಎಂಬುವವರು ಸಾಗುವಳಿ ಮಾಡುತ್ತಿದ್ದ ಜಮೀನುಗಳನ್ನು ತೆರವು ಮಾಡಿದ್ದಾರೆ. ರೈತರಾದ ನಿಡುಗೋಡು ರಾಮಪ್ಪ ಎಂಬುವವರ ತಮ್ಮ ಸಾಗುವಳಿ ಭೂಮಿಯಲ್ಲಿ 350 ಅಡಿಕೆ ಗಿಡ,100 ಕಾಫಿ ಗಿಡ,25 ತಾಳೆ ಗಿಡ,50…

Read More

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು..!|leopard

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು ! ಹೊಸನಗರ: ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಶುಕ್ರವಾರ ನಗರ ವಲಯ ಅರಣ್ಯ ಅಧಿಕಾರಿ ಸಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾ ವನ್ಯಜೀವಿ ಸಂರಕ್ಷಣ ವಿಭಾಗದ ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ…

Read More

Suspendisse ipsum dui

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ Shivamogga court sentences a 48-year-old man to life imprisonment and imposes a ₹30,000 fine for the 2023 murder of a 60-year-old woman over a property dispute in Suttukote village. ಶಿವಮೊಗ್ಗ, ಜೂನ್ 25: ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ…

Read More

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು A woman has died in a horrific road accident. The tire of a moving car suddenly burst, causing the driver to lose control and crash into an electric pole on the side of the road. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಗೊರಗೋಡು ಗ್ರಾಮದಲ್ಲಿ…

Read More
Exit mobile version