Headlines

ಚಿಕ್ಕಮಗಳೂರಿನಲ್ಲಿ ನಡೆದ ಡರ್ಟಿಪ್ರಿಕ್ಸ್ ಆಟೋಕ್ರಾಸ್ ರ‍್ಯಾಲಿಯಲ್ಲಿ ರಿಪ್ಪನ್‌ಪೇಟೆ ಯುವಕನ ಅದ್ವಿತೀಯ ಸಾಧನೆ :

ಭಾನುವಾರ ಚಿಕ್ಕಮಂಗಳೂರಿನ ಅಬ್ಲೇಜ್ ಮೋಟಾರ್ಸ್ ಸ್ಪೋರ್ಟ್ಸ್ ಕ್ಲಬ್ ಹಮ್ಮಿಕೊಂಡಿದ್ದ ಡರ್ಟಿಪ್ರಿಕ್ಸ್ ಆಟೋಕ್ರಾಸ್ ರ‍್ಯಾಲಿಯಲ್ಲಿ ರಿಪ್ಪನ್ ಪೇಟೆಯ ಯುವಕ ನಿತೀಶ್ ಎಂ ಗೌಡ ಅದ್ವಿತೀಯ ಪ್ರದರ್ಶನ ತೋರಿ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾನೆ. ನಿತೀಶ್ ಎಂ ಗೌಡ ರಿಪ್ಪನ್ ಪೇಟೆಯ ಹೊಸನಗರ ರಸ್ತೆ ನಿವಾಸಿಗಳಾದ ಎಂ ಬಿ‌ ಮಂಜುನಾಥ್ ಮತ್ತು ಪ್ರವೀಣಿ ದಂಪತಿಗಳ ಪುತ್ರನಾಗಿದ್ದು ಕಾಫಿನಾಡಿನ ಜನ ಮೂಗಿನ ಮೇಲೆ ಬೆರಳಿಡುವಂತೆ ತನ್ನ ಪ್ರದರ್ಶನ ನೀಡಿ ಎಲ್ಲರ ಮನ ಗೆದ್ದಿದ್ದಾನೆ. ಇವರು ಬಾಲ್ಯದಿಂದಲೇ ದ್ವಿಚಕ್ರ ವಾಹನ ಗಳನ್ನುಓಡಿಸುವಲ್ಲಿ ಆಸಕ್ತಿ…

Read More

ಭೀಕರ ಲಾರಿ ಅಪಘಾತ – ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ|Accident

ಕಾಲೇಜಿಗೆ ನಡೆದುಕೊಂಡು ಹೋಗುತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಾಗರ ಟೌನ್ ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಸೇತುವೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.   ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗುತ್ತಿಗೆ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್​ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ.  ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,…

Read More

Accident | ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಪತಿ ಸ್ಥಳದಲ್ಲೇ ಸಾವು , ಪತ್ನಿ ಗಂಭೀರ

ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಸವಾರ  ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ಬೈಕ್ ಚಲಿಸುವ ವೇಳೆ ನಾಯಿ ಅಡ್ಡ ಬಂದು ಅಪಘಾತವಾಗಿ ಸವಾರ ಸ್ಥಳದಲ್ಲೇ ಸಾವು ಕಂಡು ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕಲ್ಮನೆ ಸಮೀಪದ ಹೆಗ್ಗೋಡಿ ನಲ್ಲಿ ನಡೆದಿದೆ. ಕಮ್ಮರಡಿ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಜೋಡುಕಟ್ಟೆ ಬೈಲು ಊರಿನ ಹಮೀದ್ (55) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಮೀದ್ ಮತ್ತು ರೆಹಮತ್ ದಂಪತಿಗಳು ಇಂದು TVS ಜುಪಿಟರ್ ಸ್ಕೂಟರ್ ನಲ್ಲಿ ಹೋಗುವಾಗ ನಾಯಿ ಬೈಕ್…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ಕಾರು ವಶಕ್ಕೆ ಪಡೆದ ಚುನಾವಣಾ ಆಯೋಗ|election

ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಾರನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವರು ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನ ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ ತೆರಳಿದ್ದರು. ಚುನಾವಣೆನೀತಿ ಜಾರಿ ಹಿನ್ಬಲೆಯಲ್ಲಿ ಎಂಪಿ, ಶಾಸಕರ ಸರ್ಕಾರಿ ಕಾರುಗಳು ಹಾಗೂ ಕಚೇರಿಗಳು ಸಹ…

Read More

ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ!

ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ! ಶಿವಮೊಗ್ಗ: ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ಮಂಡಗದ್ದೆ ಬಳಿ ವೇಗವಾಗಿ ಬರುತ್ತಿದ್ದ ಬಸ್‌ಗೆ ಕಾಡಾನೆ ದಿಢೀ‌ರ್ ಎದುರಾಗಿದೆ. ಅನಿರೀಕ್ಷಿತವಾಗಿ ಆನೆಯನ್ನು ನೋಡಿದ ಬಸ್ ಚಾಲಕ ತಕ್ಷಣವೇ ಬಸ್ ಅನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಒಮ್ಮೆಲೆ ಆತಂಕಕ್ಕೊಳಗಾದರು. ಹಲವರು ತಮ್ಮ ಮೊಬೈಲ್‌ ಕ್ಯಾಮರಾಗಳಲ್ಲಿ ಆನೆಯ ಚಿತ್ರಗಳನ್ನು ಸೆರೆಹಿಡಿದರೆ, ಇನ್ನು ಕೆಲವರು ಗಾಬರಿಯಾಗಿದ್ದರು….

Read More

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊಸನಗರ : ತಾಲ್ಲೂಕಿನ ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ 6 ಅಡಿ ಸುತ್ತಳತೆಯ 20 ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥರಾಗಿದ್ದು ಬೇರೆ-ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹರತಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಹರತಾಳು ಗ್ರಾಮದ ರಾಘವೇಂದ್ರ ಎಂಬುವವರ ಮನೆಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ರಾಘವೇಂದ್ರ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು…

Read More

ಹೆಬ್ಬಂಡೆಯ ಆಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಸಾಗರ :

ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಹೆಬ್ಬಂಡೆಯ ಅಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಜನಸಾಗರವೇ ಶ್ರದ್ದಾಭಕ್ತಿಯಿಂದಾ ಹರಿದು ಬಂದಿತು. ಅಮ್ಮನಘಟ್ಟ ಜಾತ್ರೆ ನಾಡಿನ ಪ್ರಮುಖ ಜಾತ್ರೆಗಳಲ್ಲಿ ಒಂದಾಗಿದ್ದು ಮಲೆನಾಡಿನ ಸಹ್ಯಾದ್ರಿಯ ಪರ್ವತ ತಪ್ಪಲಿನಲ್ಲಿ  ವಿಶಿಷ್ಟ ಪ್ರಾಕೃತ್ತಿಕ ಸೌಂದರ್ಯದಲ್ಲಿ ಕಂಗೊಳಿಸುವ ಧಾರ್ಮಿಕ ಶ್ರದ್ದಾಕೇಂದ್ರವಾದ ಜೇನುಕಲ್ಲಮ್ಮ ಹಲವು ಜನಾಂಗಗಳ ಕುಲದೇವತೆಯಾಗಿ ನೆಲೆ ನಿಂತಿರುವ ದೇವಿಗೆ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಪುರೋಹಿತ ಬಳಗ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಪಿತೃ ಪಕ್ಷದಲ್ಲಿ ಹುಣ್ಣಿಮೆಯಿಂದ ಅಮಾವಾಸ್ಯೆಯ ವರೆಗೆ ಎರಡು ಮಂಗಳವಾರ ಶುಕ್ರವಾರದೊಂದು…

Read More

ರಿಪ್ಪನ್‌ಪೇಟೆ – ದಸರಾ ಕುಸ್ತಿ ಪಂದ್ಯಾವಳಿ | ಸಿರಿ , ಪರಶುರಾಮ್ ಅದ್ಬುತ ಆಟಕ್ಕೆ ಪ್ರೇಕ್ಷಕರು ಫಿದಾ

ರಿಪ್ಪನ್‌ಪೇಟೆ;-ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ.ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಡವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು  ವೃದ್ದಿಯಾಗುವುದರೊಂದಿಗೆ ಅರೋಗ್ಯವಂತರನ್ನಾಗಿಸುತ್ತದೆ ಎಂದು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಎನ್.ಸತೀಶ್ ಹೇಳಿದರು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟçಸೇನಾ ಸಮಿತಿಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ವಿಜಯ ದಶಮಿಯ ಅಂಗವಾಗಿ ಏರ್ಪಡಿಸಲಾಗಿದ್ದ  ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಾತನಾಡಿದರು. ಕುಕ್ಕಳಲೇ ಮುಗುಟಿಕೊಪ್ಪ ಸಿರಿ ಮತ್ತು ರಾಣೆಬೆನ್ನೂರು ಮಾರುತಿ,ಹಾಗೂ ಕೆರೆಹಳ್ಳಿ ಪರಶುರಾಮ ಮತ್ತು ಹನುಮಂತ ಇವರ ಕುಸ್ತಿ  ಪ್ರದರ್ಶನ …

Read More

ಬಿಗ್ ಬಾಸ್ ಕನ್ನಡ ಫೈನಲ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಕಂಟೆಸ್ಟೆಂಟ್ – ವಿನ್ನರ್ ಯಾರಾಗ್ತಾರೆ…????|BIG BOSS

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲ್ ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮತ್ತು ನಾಳೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದರಲ್ಲೂ ಈ ಬಾರಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಬ್ಬರು ಟಾಪ್ 5 ನಲ್ಲಿ ಇದ್ದಾರೆ. ದಿವ್ಯ ಉರುಡುಗ ಹಾಗೂ ರಾಕೇಶ್ ಅಡಿಗ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದು ದಿವ್ಯ ಉರುಡುಗ ಕಳೆದ ಸೀಸನ್ ನಲ್ಲಿಯೂ ಫೈನಲಿಸ್ಟ್ ಆಗಿದ್ದರು. ಇನ್ನು ರಾಕೇಶ್ ಅಡಿಗ ಓಟಿಟಿ ಸೀಸನ್ 1 ರಲ್ಲಿ ಇದ್ದು…

Read More