ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ…

Read More

ಗೆಳತಿಗೆ ಬೈಕ್‌ನಲ್ಲಿ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ|moral police

ಶಿವಮೊಗ್ಗ: ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಇಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ ಸಹಪಾಠಿ ಹಿಂದೂ ಯುವಕನಿಂದ ಬೈಕ್‌ನಲ್ಲಿ ತನ್ನ ಮನೆಗೆ ಡ್ರಾಪ್ ಪಡೆದಿದ್ದಳು. ಡ್ರಾಪ್ ನೀಡಿ…

Read More

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಿಂದ ಎಷ್ಟು ಒಳ್ಳೆಯದೋ ಅದಕ್ಕಿಂತ ಜಾಸ್ತಿ ಹಾಳಾಗುವುದೇ ಹೆಚ್ಚು. ಅದರಲ್ಲೂ ಈಗ ರೀಲ್ಸ್ ಎಂಬ ಶೋಕಿ ಕೆಲವರಿಗೆ ಹುಚ್ಚಾಟವಾಗಿದೆ. ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕೈದು ಬೈಕ್ ಸುತ್ತು ಹೊಡೆಯುತ್ತಿದ್ದು ಅದರ ಮಧ್ಯೆ ಓರ್ವ ಯುವಕ ಡ್ಯಾನ್ಸ್ ಮಾಡುತ್ತಿರುವ ರೀಲ್ಸ್…

Read More

ರಿಪ್ಪನ್ ಪೇಟೆಯಲ್ಲಿ ನಡದಿದ್ದೇ 2 ವರ್ಷಗಳ ನಂತರ ಗ್ರಾಮಸಭೆ ಆದರೂ ಹಿರಿಯ ಪತ್ರಕರ್ತ ಧರಣಿ ನಡೆಸಿದ್ದೇಕೆ ? ಹಲವು ರೋಚಕ ಸನ್ನಿವೇಶಕ್ಕೆ ಸಾಕ್ಷಿಯಾಯಿತೇ ರಿಪ್ಪನ್ ಪೇಟೆಯ ಗ್ರಾಮಸಭೆ!!

ರಿಪ್ಪನ್ ಪೇಟೆ: ಬರೊಬ್ಬರಿ ಎರಡು ವರ್ಷಗಳ ನಂತರ  ರಿಪ್ಪನ್ ಪೇಟೆಯ ಕುವೆಂಪು ಸಭಾಂಗಣದಲ್ಲಿ  ಗ್ರಾಮಪಂಚಾಯಿತಿಯಲ್ಲಿ ನಡೆದ ಗ್ರಾಮಸಭೆ ಹಲವು ರೋಚಕ ಸನ್ನಿವೇಶಗಳಿಗೆ ಸಾಕ್ಷಿಯಾಗಿತ್ತು. ಹೌದು,ಎರಡು ವರ್ಷಗಳ ನಂತರ ನಡೆಯುತ್ತಿದ್ದ ಗ್ರಾಮ ಸಭೆಯಲ್ಲಿ ರಿಪ್ಪನ್ ಪೇಟೆ  ಗ್ರಾಮ ಪಂಚಾಯತಿಯ ಆಡಳಿತ ಕಾರ್ಯ ವೈಖರಿ ಖಂಡಿಸಿ ಹಿರಿಯ ಪತ್ರಕರ್ತ ಹಾಗೂ ಬಿಜೆಪಿ ಹಿರಿಯ ಮುಖಂಡ ಸಭೆಯಲ್ಲಿ ಏಕಾಂಗಿ ಧರಣಿ ನಡೆಸಿದ ಪ್ರಸಂಗವು ನಡೆಯಿತು. ಈ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಬರೀಶ್ ನಗರದಲ್ಲಿ ಒಂದೇ ಕುಟುಂಬದ ಇಬ್ಬರ ನಡುವೆ ಇದ್ದ ಖಾತೆಗೆ…

Read More

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆಸಲು ಪ್ರಭಾವಿಗಳ ಸಂಚು :

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮಾಡುವ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದೆ.ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ…

Read More

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ ಹೊಳೆಹೊನ್ನೂರು ಜಂಕ್ಷನ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಟಿವಿಎಸ್ ಎಕ್ಸ ಎಲ್ ಸವಾರ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ನಡೆದಿದೆ.ಈ ಅಪಘಾತಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ನೆರೆದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪುಟ್ಟಪ್ಪ ಎಂಬ ವ್ಯಕ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹೊಳೆಹೊನ್ನೂರಿನಿಂದ ಶಿವಮೊಗ್ಗಕ್ಕೆ ತೆರಳುವ ನೂತನ ರಸ್ತೆಯಲ್ಲಿ ಅಶೋಕ್ ಲೈಲ್ಯಾಂಡ್…

Read More

ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಯಾವುದೇ ಸಂಘಟನೆಯನ್ನು ರಾಜ್ಯದಲ್ಲಿ ಸಕ್ರೀಯವಾಗಿರಲು ಬಿಡಬಾರದು : ವೀರೇಶ್ ಆಲುವಳ್ಳಿ

ರಿಪ್ಪನ್ ಪೇಟೆ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೇಳಿದರು. ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೆಲವು ಸಮಾಜಘಾತುಕ ಪುಂಡರು ಕನ್ನಡಿಗರ ಮೇಲೆ ದಾಳಿ ಮಾಡುತ್ತಿದ್ದಾರೆ ಕನ್ನಡಿಗರ ವಾಹನಗಳನ್ನು ಅಡ್ಡಗಟ್ಟಿ ತೊಂದರೆ ನೀಡುತ್ತಿದ್ದಾರೆ, ಅಪಾರ ಪ್ರಮಾಣದ ಸರ್ಕಾರಿ ವಾಹನ ಹಾಗೂ ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡುತ್ತಿದ್ದಾರೆ …

Read More

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29),ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ (ಅ.25) ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ ಮಾವಿನಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು.ಈ ವೇಳೆ ಲಾರಿಯೊಂದು ಶಕುಂತಲಾ ಅವರಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವನ್ನಪ್ಪಿದ್ದಾರೆ ಎಂದು…

Read More

ಮಹತ್ವದ ಹಿಜಾಬ್ ತೀರ್ಪು ನಾಳೆ ಪ್ರಕಟಣೆ : ಬೆಂಗಳೂರಿನಲ್ಲಿ ಇಂದಿನಿಂದ 1 ವಾರ ನಿಷೇಧಾಜ್ಞೆ ಜಾರಿ

ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ ನ್ಯಾ. ಖಾಜಿ…

Read More

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು

ಕಾಡಂಚಿನ ಒಂಟಿ ಜೀವಕ್ಕೆ ಆಸರೆಯಾದ ಖಾಕಿ ಪಡೆ : ಗೌರಮ್ಮಜ್ಜಿಯ ಕೊನೆಗಾಲದಲ್ಲಿ ಸಿಕ್ಕಿತು ಬೆಚ್ಚಗಿನ ಸೂರು In a heartwarming act of humanity, Shivamogga Police and Lions Club built a safe home for 70-year-old Gauramma, who had been living alone in a fragile hut on the edge of a forest. Read the inspiring story of compassion, community service, and hope….

Read More