Headlines

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ ರಿಪ್ಪನ್‌ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ…

Read More

ಕಾಡುಕೋಣಗಳ ದಾಳಿಗೆ ಕೈಗೆ ಬಂದ ಫಸಲು ಪ್ರಾಣಿಗಳ ಪಾಲು – ರೈತರ ಆಂತಕ|wild corner

ರಿಪ್ಪನ್‌ಪೇಟೆ : ಆರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ದಿಡೀರ್ ಪ್ರತ್ಯಕ್ಷವಾದ ಕಾಡುಕೋಣಗಳಿಂದಾಗಿ ರೈತರ ಭತ್ತದ ಗದ್ದೆ ಮತ್ತು ಅಡಿಕೆ ಬಾಳೆ ಕಾಡುಪ್ರಾಣಿಗಳ ಪಾಲಾಗುವಂತಾಗಿದ್ದು ರೈತರು ಅಂತಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ನಾಟಿ ಮಾಡಲಾದ ಭತ್ತದ ಫಸಲು ಕಟಾವಿಗೆ ಬಂದಿದ್ದು ರಾತ್ರಿ ಹೊತ್ತಿನಲ್ಲಿ ಕಾಡುಕೋಣ ಜಮೀನಿಗೆ ನುಗ್ಗಿ ಕಟಾವು ಮಾಡಲಾದ ಭತ್ತ ಭೂಮಿ ತಾಯಿಯ ಪಾಲಾಗುವಂತಾಗಿದೆ.ಅಲ್ಲದೆ ಆಡಿಕೆ ಗಿಡಗಳನ್ನು ಮುರಿದು ಹಾಕಿ ಬಾಳೆ ಸಹ ಕೈಗೆ ಸೀಗದಂತಾಗಿ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಇAದು…

Read More

Ripponpete | ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ – ಪಿಎಸ್‌ಐ ಪ್ರವೀಣ್

ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳ ಸಹಕಾರಿ – ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಹಿಂದೂ ಮಹಾಸಭಾ ಪ್ರಾಂಗಣದಲ್ಲಿ ಕೆ ಎಸ್. ಹೆಗ್ಡೆ ಆಸ್ಪತ್ರೆ,ಮಂಗಳೂರು ಹಾಗೂ ಸಾಗರದ ನವಚೇತನ ವೇದಿಕೆ…

Read More

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್,…

Read More

ಹೊಸನಗರದ ಜೆಸಿಐ ಅಧ್ಯಕ್ಷೆ ಸೀಮಾ ಕಿರಣ್ ತೆಂಡೂಲ್ಕರ್ ಗೆ ಒಲಿದ ಬೆಸ್ಟ್ ಫರ್ಫಾರ್ಮೆನ್ಸ್ ಆವಾರ್ಡ್ :

ಹೊಸನಗರ : ಇದೇ ತಿಂಗಳ 26-27 ರಂದು ಬಳ್ಳಾರಿಯಲ್ಲಿ ಜೆಸಿಐ ಸಂಸ್ಥೆಯಿಂದ ರಾಜ್ಯದಲ್ಲಿನ ಜೆಸಿಐ ನ ಎಲ್ಲಾ ಅಧ್ಯಕ್ಷ ಸದಸ್ಯರಿಗೆ 24 ಜೋನ್ ಪ್ರೆಸಿಡೆಂಟ್ ಜೆಸಿ ದೀಪಿಕಾ ಎನ್ ಬಿದಿರಿ ಮತ್ತು 24 ಜೋನ್ ಡೈರೆಕ್ಟರ್ ಮ್ಯಾನೆಜ್ ಮೆಂಟ್ ಜೆಸಿ ಅನುಷ್ ಗೌಡ ಇವರುಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಸಲಾಯಿತು. ಹೊಸನಗರ ತಾಲ್ಲೂಕಿನಲ್ಲಿ ಮೊದಲ ಮಹಿಳಾ ಅಧ್ಯಕ್ಷರಾಗಿ ಕೇವಲ 1 ತಿಂಗಳಿನಲ್ಲಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿ ಉತ್ತಮ ಸಮಾಜ ಸೇವೆಯನ್ನು ಮಾಡಿದ್ದಕ್ಕೆ ಅಧ್ಯಕ್ಷೆ  ಸೀಮಾ ಕಿರಣ್…

Read More

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಮುಂಭಾಗದ ಬೃಂದಾವನ ಕ್ಯಾಂಟೀನ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಕಾರ್ಯಕರ್ತರೊಂದಿಗೆ ಬೋಂಡಾ, ಚುರುಮುರಿ ಸವಿದರು. ಕಾರ್ಯಕ್ರಮ ನಿಮಿತ್ತ ಬೈಂದೂರಿಗೆ ತೆರಳುವಾಗ ಶಾಸಕ ಬೇಳೂರು ಗೋಪಾಲಕೃಷ್ಣರ ಆಶಯದಂತೆ ಪಟ್ಟಣದ ಬೃಂದಾವನ ಕ್ಯಾಂಟೀನ್‌ ಗೆ ತೆರಳಿ ಬೋಂಡಾ ಮಿರ್ಚಿ ಸವಿದ ಶಿವಣ್ಣರವರಿಗೆ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More

ವೀಕೆಂಡ್ ಕರ್ಫ಼್ಯೂ ಇರಲ್ಲ:ಸಭೆ ಸಮಾರಂಭಗಳಿಗೆ ಅವಕಾಶ ಇಲ್ಲ: ಅನ್ ಲಾಕ್ 3.0 ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ ಎರಡನೇ ಅಲೆಯ ಬಳಿಕ ಮೂರನೇ ಹಂತದ ಅನ್​ಲಾಕ್​​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್‌ 3.O ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್​ಲಾಕ್ 3.O ಅನ್ವಯವಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಅನ್​ಲಾಕ್ ಅನ್ವಯವಾಗಲಿದೆ ಎಂದಿದ್ದಾರೆ. ಮಂಗಳೂರು, ಮೈಸೂರು ಸಹಿತ ಅನ್​ಲಾಕ್ 3.0 ಅನ್ವಯವಾಗಲಿದೆ. ಕೊವಿಡ್ ಉಸ್ತುವಾರಿ ಸಚಿವರ ಜೊತೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ…

Read More

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ ಐಪಿಎಲ್‌ IPL ಕ್ರಿಕೆಟ್‌ ಬೆಟ್ಟಿಂಗ್ ಗೀಳಿಗೆ ಬಿದ್ದ ಪತಿ ಬರೋಬ್ಬರಿ 1.5 ಕೋಟಿ ರೂ. ಸಾಲ ಮಾಡಿಕೊಂಡಿದ್ದ. ಇತ್ತ ಸಾಲ ಕೊಟ್ಟವವರು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು.  ಕಳೆದ ಮಾ.20ರಂದು ಚಿತ್ರದುರ್ಗ ನಗರದ ಹೊಳಲ್ಕೆರೆ ನಗರದ ಬಸವ ಲೇಔಟ್ ನಿವಾಸಿ ರಂಜಿತಾ (23) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವಿಗೆ ಸಾಲಗಾರರೆ…

Read More

ಗಣ ರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅವಮಾನ : ಶೂ ಧರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ದೈಹಿಕ ಶಿಕ್ಷಕ

ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ. ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರಾದ ಅಪ್ಪಾ ಸಾಹೇಬ್ ದರಿ ಗೌಡಾ ಎಂಬುವವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಸಮಾರಂಭದಲ್ಲಿ ಶೂ ಧರಿಸಿ ಧ್ವಜಾರೋಹಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು ಇಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ  ಧ್ವಜಾರೋಹಣ…

Read More

ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ದ ತೀವ್ರ ಪ್ರತಿಭಟನೆ:ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಇದಕ್ಕೆ ಲಗಾಮ ಹಾಕುವವರೇ ಇಲ್ಲವಾಗಿದೆ. ಇದರ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಪಕ್ಷದ ಸಾಮಾನ್ಯ ಕಾರ್ಯಕರ್ತನವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಯಾವುದೇ ಹೊಸ ಯೋಜನೆಗಳು ಬಂದರೂ ಕೂಡಾ ಕಿಕ್‍ಬ್ಯಾಕ್ ಸಿದ್ಧವಾಗಿಯೇ ಇರುತ್ತದೆ. ಶೇ.20ರಷ್ಟು ಗುಣಮಟ್ಟದ ಕೆಲಸವನ್ನು ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬೇಕಾಬಿಟ್ಟಿ ಕೆಲಸಗಳು ನಡೆಯುತ್ತಿದೆ. ಕಳಪೆ ರಸ್ತೆಯಿಂದ ಹಿಡಿದು…

Read More
Exit mobile version