Headlines

ಜೋಗ ಜಲಪಾತದ ನಿಷೇಧಿತ ಪ್ರದೇಶದಲ್ಲಿ ರೀಲ್ಸ್ ಚಿತ್ರೀಕರಣ: ತೀರ್ಥಹಳ್ಳಿಯ ಮೂವರ ವಿರುದ್ಧ ಸುಮುಟೋ ಪ್ರಕರಣ

ಜೋಗ ಜಲಪಾತದ ನಿಷೇಧಿತ ಪ್ರದೇಶದಲ್ಲಿ ರೀಲ್ಸ್ ಚಿತ್ರೀಕರಣ: ತೀರ್ಥಹಳ್ಳಿಯ ಮೂವರ ವಿರುದ್ಧ ಸುಮುಟೋ ಪ್ರಕರಣ Three youths from Thirthahalli have been booked in a suo motu case for entering the prohibited area at Jog Falls, filming Instagram Reels, and uploading dangerous videos on social media. ಶಿವಮೊಗ್ಗ: ಜೋಗ ಜಲಪಾತದ ನಿಷೇಧಿತ ಹಾಗೂ ಅಪಾಯಕಾರಿ ಪ್ರದೇಶಕ್ಕೆ ತೆರಳಿ ರೀಲ್ಸ್‌ (Reels) ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್…

Read More

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ | Doctors day

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ ವೈದ್ಯರು ಎಂದರೆ ಜೀವ ಉಳಿಸುವ ದೇವರಿದ್ದಂತೆ. ಸತತ ಪರಿಶ್ರಮ ಮತ್ತು ದಣಿವರಿಯದ ಕಾರ್ಯ ತತ್ಪರತೆಗೆ ಮತ್ತೊಂದು ಹೆಸರೇ ವೈದ್ಯರು. ಅವರಿಲ್ಲದ ಜಗತ್ತನ್ನು ಉಹಿಸಿಕೊಳ್ಳಲು ಅಸಾಧ್ಯ ಎಂದು ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ  ಆಲದಕಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ವೈದ್ಯರುಗಳಿಗೆ ಸನ್ಮಾನಿಸಿ ನಂತರ ಮಾತನಾಡಿ, ಪ್ರತಿ ವರ್ಷ ಜು.1ರಂದು ಹೆಸರಾಂತ ವೈದ್ಯ,…

Read More

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ | ಮಧ್ಯಂತರ ಪರಿಹಾರಕ್ಕೂ ಸೂಚಿಸಬಹುದು , 90 ದಿನಗಳಲ್ಲಿ ಕೇಸ್ ಕ್ಲೋಸ್ !!? ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೂತನ ಚೆಕ್ ಬೌನ್ಸ್ ನಿಯಮ 2025 ಅನ್ನು ಜಾರಿಗೆ ತರಲಾಗಿದ್ದು ನಿಯಮಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಈ ಮೂಲಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಠಿಣ ರೂಲ್ಸ್…

Read More

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ  ಪಂಗನಾಮ

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಪಂಗನಾಮ A Shivamogga resident lost ₹53.10 lakh in a cyber fraud after being lured into investing through a fake trading app named “Prostock.” Police have registered a case and launched an investigation. ಶಿವಮೊಗ್ಗ: ಹೆಚ್ಚಿನ ಲಾಭದ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹53.10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.   ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…

Read More

ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಜನತೆ

ಕಳೆದ ಎರಡು ತಿಂಗಳಿಂದ ಕಾಟ ಕೊಡುತ್ತಿದ್ದ ಚಿರತೆ ಶಿವಮೊಗ್ಗ ಗ್ರಾಮಾಂತರದ ಆಲದಹಳ್ಳಿ ಸೋಮಿನಕೊಪ್ಪದಲ್ಲಿ  ಬೋನಿಗೆ ಬಿದ್ದಿದೆ.ನಂತರ ಚಿರತೆಯನ್ನು ಅರಣ್ಯ ಇಲಾಖೆಯವರು ಬೇರೆಡೆ ಸಾಗಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ಬಾಳಿ ತಾಲೂಕಿನ ಪಲವನಹಳ್ಳಿ ಯಲ್ಲಿ ಮಹಿಳೆಯನ್ನು ಬಲಿ ತೆಗೆದುಕೊಂಡ ಚಿರತೆ ಆಲದಹಳ್ಳಿ ಸೋಮಿನಕೊಪ್ಪದಲ್ಲಿ ಬೋನಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸಾಕಿದ ನಾಯಿಯನ್ನು ಬೋನಿನಲ್ಲಿಟ್ಟು ಚಿರತೆಯನ್ನ ಹಿಡಿಯಲಾಗಿದೆ. ಹೊಲದಲ್ಲಿ ಸೌತೆಕಾಯಿ ಕೀಳಲು ಬಂದ ರೈತರು ಬೋನಿಗೆ ಬಿದ್ದ ಚಿರತೆಯನ್ನು ಮೊದಲು ನೋಡಿದ್ದಾರೆ. ನಂತರ ಸ್ಥಳದಲ್ಲಿ ಜನ ಜಾತ್ರೆಯೇ ನಿರ್ಮಾಣವಾಗಿದೆ. ಕಳೆದ  ಮೂರು…

Read More

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ|sucide

ಅಂತಿಮ ವರ್ಷದ ಪದವಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಆಚಾಪುರ ಗ್ರಾ.ಪಂ . ವ್ಯಾಪ್ತಿಯ ಕೆರೆಹಿತ್ತಲು ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿಯೋರ್ವ ಅಡಕೆ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಗ್ರಾಮದ ವೀರಭದ್ರಪ್ಪ ಗೌಡರ ಪುತ್ರ ಗೌತಮ್ (20) ಮೃತ ಯುವಕ ಈತ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಅಡಕೆ ತೋಟದ ಕೃಷಿ…

Read More

ಸಾಗರದಲ್ಲಿ ಪಾದಚಾರಿಗೆ ಕಾರಿನಲ್ಲಿ ಗುದ್ದಿ ಚಾಲಕ ಪರಾರಿ:

ಸಾಗರ: ಇಲ್ಲಿನ ಸಿಂಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಆದಿಶಕ್ತಿ ನಗರದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 7.30 ರ ಸುಮಾರಿಗೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆದಿಶಕ್ತಿ ನಗರದ ಬಾಬು(47) ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಾಗರ ಪೇಟೆ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಶರೀರವನ್ನು ಸಾಗರ…

Read More

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! | Arrested

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! ತೀರ್ಥಹಳ್ಳಿ : ಮನೆಯಿಂದ ಕೆಲಸಕ್ಕೆಂದು ಹೊರಗೆ ಹೋಗಿ ನಾಪತ್ತೆಯಾಗಿದ್ದ ಯುವತಿಯು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಎಂಬ ಗ್ರಾಮದ ಕಾಡಿನಲ್ಲಿ ಯುವತಿಯ ಶವ ಶನಿವಾರ ರಾತ್ರಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಧರ್ಮಸ್ಥಳ ಸಂಘದ ಪ್ರತಿನಿಧಿಯಾಗಿದ್ದ ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದೆ. ಜೂನ್ 30 ರಂದು ಯುವತಿ ಕೆಲಸಕ್ಕೆಂದು ಹೋದವಳು…

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More