ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ|kaveri issue

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ ಶಿವಮೊಗ್ಗ : ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳ್ಳಂಬೆಳಗ್ಗೆ ಕಾವೇರಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಕರವೇ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾವೇರಿ ನಮ್ಮದು, ಕಾವೇರಿ…

Read More

ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು  ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು. ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ…

Read More

ಸಿಗರೇಟ್‌, ತಂಬಾಕು ಮೇಲೆ ಪಾಪದ ತೆರಿಗೆ | ಇಂದಿನಿಂದ ಒಂದು ಸಿಗರೇಟ್ ದರ ಎಷ್ಟು ದುಬಾರಿ ಗೊತ್ತಾ.!? ಇಲ್ಲಿದೆ ಸಂಪೂರ್ಣ ಮಾಹಿತಿ

Cigarette and tobacco prices rise sharply as the government implements Sin Tax from today. Check how much one cigarette costs, new tax rates, GST hike and its impact on smokers in India. ಸಿಗರೇಟ್‌, ತಂಬಾಕು, ಪಾನ್‌ ಮಸಾಲಾ ಮೇಲೆ ‘ಪಾಪದ ತೆರಿಗೆ’ ಜಾರಿ | ಫೆ.1ರಿಂದ ಬೆಲೆ ಭಾರೀ ಏರಿಕೆ ನವದೆಹಲಿ: ಸಿಗರೇಟ್‌, ತಂಬಾಕು ಮತ್ತು ಪಾನ್‌ ಮಸಾಲಾ ಸೇರಿದಂತೆ ಹಾನಿಕಾರಕ ಉತ್ಪನ್ನಗಳ ಮೇಲೆ…

Read More

ಅಪರಿಚಿತ ಕಾಮುಕನ ದಾಹಕ್ಕೆ ಯುವತಿ ಬಲಿ :

ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಬೆತ್ತಲೆ ವಿಡಿಯೋವನ್ನ ಪಡೆದು ಬ್ಲಾಕ್ ಮೇಲ್ ಗೆ ಮುಂದಾಗಿದ್ದ ಕಾಮುಕನ ದಾಹಕ್ಕೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಶಿರಾಳಕೊಪ್ಪದ ತೊಗರ್ಸಿ ಗ್ರಾಮದ 23 ವರ್ಷದ ಯವತಿಯೊಬ್ಬಳು ಬಿಎ ಪದವಿಧರೆ. ಮನೆಯಲ್ಲಿಯೇ ಇದ್ದ ಯುವತಿಯ ಬಳಿ ಆಂಡ್ರಯ್ಡ್ ಮೊಬೈಲ್ ಹೊಂದಿದ್ದಳು.ಇನ್ ಸ್ಟಾಗ್ರಾಮ್ ನಲ್ಲಿ ಖಾತೆ ಹೊಂದಿದ್ದ ಯುವತಿಗೆ ಪದೇ ಪದೇ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆತ್ತೆಲೆ ವಿಡಿಯೋ ಹಾಕದಿದ್ದರೆ ನಿನ್ನ ಫೋಟೊ ಎಡಿಟ್ ಮಾಡಿ ಬೆತ್ತಲೆಯಾಗಿ ರಚಿಸಿ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಈ ಬೆದರಿಕೆಗೆ ಬೆಚ್ಚಿಬಿದ್ದ…

Read More

ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ

Former Karnataka minister ಹರತಾಳು ಹಾಲಪ್ಪ visits Edamane village in Sagar taluk, slams Forest Department eviction notices, and assures protection to 16 families living on ancestral land. ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ ಸಾಗರ ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಚನ್ನಗೊಂಡ ಗ್ರಾಮ ಪಂಚಾಯಿತಿಯ ಕಟ್ಟಿನಕಾರು ಸಮೀಪದ ಎಡಮನೆ ಪ್ರದೇಶದ ಕುಟುಂಬಗಳಿಗೆ ಅರಣ್ಯ ಇಲಾಖೆ ತೆರವು ನೋಟಿಸ್‌…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್ ಮನೆ ಕಳ್ಳತನವೆಸಗಿದ್ದ ಆರೋಪಿಗಳನ್ನು 24 ಗಂಟೆಯಲ್ಲಿ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗುಂಬೆ ಸಮೀಪದ ಶೆಟ್ಟಿಗಳಕೊಪ್ಪ ಗ್ರಾಮದ ಶಿವಪ್ಪ ಹೆಗಡೆ ಎಂಬುವವರ ಮನೆಯ ಕಿಟಕಿಯನ್ನು ಮುರಿದು ಪೆಟ್ಟಿಗೆಯಲ್ಲಿದ್ದ ಬೆಳ್ಳಿ ಮತ್ತು ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನವೆಸಗಿದ್ದ ಪ್ರಕರಣವನ್ನು ಪೊಲೀಸರು ಭೇಧಿಸಿ ಇಬ್ಬರು ಆರೋಪಿಗಳನ್ನು‌ ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ತೀರ್ಥಹಳ್ಳಿಯ ಕೈಮರದ ನಿವಾಸಿ,…

Read More

ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯಸರ ಕಿತ್ತ ಆರೋಪಿಯ ಸೆರೆ – ಲಕ್ಷಾಂತರ ಮೌಲ್ಯದ ಮಾಲು ವಶ

police arrested Pratap B, the accused who threatened a woman at knife-point and snatched her mangalsutra in Jedikatte, Shivamogga. Stolen gold ornaments worth ₹1.50 lakh and the bike used in the crime were recovered. ಶಿವಮೊಗ್ಗ: ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮಾಂಗಲ್ಯಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಕಳ್ಳತನವಾದ ಲಕ್ಷಾಂತರ ರೂಪಾಯಿ…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ ವೀರಭದ್ರಪ್ಪ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ…

Read More

ಹೊಸನಗರ ಎಪಿಎಂಸಿ ವಿಲೀನ ಪ್ರಕ್ರಿಯೆ ಕೈ ಬಿಡಲಾಗಿದೆ : ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ

ಹೊಸನಗರ ಎಪಿಎಂಸಿ ಮಾರುಕಟ್ಟೆಯನ್ನು ಸಾಗರ ಎಪಿಎಂಸಿಯೊಂದಿಗೆ ಸಂಯೋಜಿಸಿರುವ ಪ್ರಕ್ರೀಯೆಯನ್ನು ಕೈ ಬಿಡಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ ನೀಡಿದ್ದಾರೆ. ಸಾಗರ – ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಒಟ್ಟುಗೂಡಿಸುವ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಬಂದ ಕಾರಣ  ಸರ್ಕಾರದೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಕೈಬಿಡುವಂತೆ ಕೋರಲಾಗಿತ್ತು ಈ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರದಿಂದ ಸಮ್ಮತಿ ದೊರೆತಿದ್ದು, ಈ ಹಿಂದಿನಂತೆಯೆ ಸಾಗರ ಮತ್ತು ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಕರ್ತವ್ಯ ನಿರ್ವಹಿಸುತ್ತವೆ ಹಾಗು ಕೃಷಿ ಉತ್ಪನ್ನ…

Read More