Headlines

ಆಗುಂಬೆ ಘಾಟ್‌ ನಲ್ಲಿ ಧರೆ ಕುಸಿದು ನೆಲಕ್ಕುರುಳಿದ ಮರ – ಸಂಚಾರ ವ್ಯತ್ಯಯ

ಆಗುಂಬೆ ಘಾಟ್‌ ರಸ್ತೆ ಮತ್ತೆ ಸ್ಥಗಿತ – ಧರೆ ಕುಸಿದು ಮರ ಬಿದ್ದು ಸಂಚಾರ ತಡೆ ತೀರ್ಥಹಳ್ಳಿ : ಮಲೆನಾಡಿನ ಜೀವನಾಡಿಯಾದ ಆಗುಂಬೆ ಘಾಟ್‌ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆ ಮಧ್ಯೆ ಬಿದ್ದ ಪರಿಣಾಮ ಸಂಜೆ ವೇಳೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಭಾರೀ ತೊಂದರೆಗೆ ಒಳಗಾಗಿದ್ದಾರೆ. ಮರ ಬಿದ್ದುದರಿಂದ ರಸ್ತೆ ಸಂಪೂರ್ಣ ಮುಚ್ಚಿಕೊಂಡಿದ್ದು, ತೆರವು ಕಾರ್ಯ ಕೂಡಾ ಗೊಂದಲಮಯವಾಗಿದೆ. ಸ್ಥಳೀಯರ ಪ್ರಕಾರ…

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ: ಲಕ್ಷಣ ಸವದಿ

ಬೆಂಗಳೂರು: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡುವುದಾಗಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಆದೇಶ ತಕ್ಷಣದಿಂದಲೇ ಅನ್ವಯವಾಗಲಿದ್ದು, ಇನ್ನುಮುಂದೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು (North Eastern Karnataka Road Transport Corporation) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಕರೆಯುವುದಾಗಿ ಮಾಹಿತಿ ನೀಡಿದ್ದಾರೆ. ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ…

Read More

ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga

ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ. ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.  ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ…

Read More

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಅರಸಾಳು ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮ, ಖುಷಿ, ಉಲ್ಲಾಸಗಳಿಂದ ಆಚರಿಸಿದರು .  ಶುಕ್ರವಾರ ರಾತ್ರಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಗಳೊಂದಿಗೆ ಸಂಭ್ರಮದ ಕ್ರಿಸ್ಮಸ್‌ ಆಚರಣೆ ನಡೆಯಿತು. ಸಾಮೂಹಿಕ ಪ್ರಾರ್ಥನೆ, ದಿವ್ಯಬಲಿ ಪೂಜೆ ನಡೆಯುವ ಭಕ್ತಿ ಶ್ರದ್ಧೆಯ ಕೇಂದ್ರವಾದ ಚರ್ಚ್‌ಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು . ಚರ್ಚ್‌ಗಳ ವಠಾರದಲ್ಲಿ ಸುಂದರ ಗೋದಲಿಗಳನ್ನು ರಚಿಸಿ, ಏಸುಕ್ರಿಸ್ತರ ಜನನವನ್ನು ಸಂಕೇತಿಸುವ ದೃಶ್ಯಗಳ ಮರುಸೃಷ್ಟಿಯಲ್ಲಿ ಸಂಭ್ರಮಿಸಿದರು . ಗೋದಲಿಗಳ ಮುಂದೆ ಮಕ್ಕಳು. ಹಿರಿಯರು….

Read More

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸಾವು|train

ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದಲ್ಲಿ ನಡೆದಿದೆ. ನೆವಟೂರು ನಿವಾಸಿ ಸುರೇಶ್ ಆಚಾರಿ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.  ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ನೆವಟೂರು ಬಳಿ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ಯಾವ ರೈಲು ಹಾಗೂ ಘಟನೆಗೆ ಕಾರಣ ಏನೆಂಬುವುದು ತಿಳಿದುಬಂದಿಲ್ಲ. ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನೆವಟೂರಿನ ಮೃತರ ಮನೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ…

Read More

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪಿಎಸ್‌ಐ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದ್ದಾರೆ. ಸೋಮವಾರ ರಾತ್ರಿ ಖಚಿತ ಮಾಹಿತಿಯ ಹಿನ್ನಲೆಯಲ್ಲಿ  ಪಟ್ಟಣದ ವಿವಿಧೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ…

Read More

ತೀರ್ಥಹಳ್ಳಿಯಲ್ಲಿ ಲಾರಿ ಮಾಲೀಕ ನೇಣು ಬಿಗಿದುಕೊಂಡು ಸಾವು!

ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು! ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ. ಇತ್ತೀಚಿಗೆ ಮೇಲಿನಕುರುವಳ್ಳಿಯಲ್ಲೂ ಇದೆ ರೀತಿ ಪ್ರಕರಣ ನಡೆದಿತ್ತು. ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ…

Read More

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident ಭದ್ರಾ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,  ಕುಂದಾಪುರದಿಂದ ಹೊಳೆಹೊನ್ನೂರಿನ ನೆಂಟರ ಮನೆಗೆ ಬಂದಾಗ ಈ ಅವಘಡ ಸಂಭವಿಸಿದೆ. ಹೊಳೆಹೊನ್ನೂರು  ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದ್ದು ಮೃತರನ್ನು ರಜತ್‌(10) ಹಾಗೂ ರೋಹನ್‌(15) ಎಂದು ಗುರುತಿಸಲಾಗಿದೆ. ಬಾಲಕರಿಬ್ಬರು…

Read More

ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನು ಬೆನ್ನತ್ತಿ ಹಿಡಿದ ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಮುನೇಶಪ್ಪ

ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ…

Read More