Headlines

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

ಉಪಚುನಾವಣೆ : ಸಿಂಧಗಿಯಲ್ಲಿ ಬಿಜೆಪಿ ಗೆಲುವಿನ ಕೇಕೆ : ಹಾನಗಲ್ ನಲ್ಲಿ ಕಾಂಗ್ರೆಸ್ ಜಯಭೇರಿ : ಜೆಡಿಎಸ್ ಗೆ ತೀವ್ರ ಹಿನ್ನಡೆ

ಸಿಂಧಗಿ: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ ಭೂಸನೂರ 93,865  ಮತ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನ ಅಶೋಕ ಮಲ್ಲಪ್ಪ ಮನಗೂಳಿ 62,680 ಪಡೆದುಕೊಂಡಿದ್ದಾರೆ. ಮತ್ತು ಜೆಡಿಎಸ್ ನಾಝಿಯಾ ಶಕೀಲ್ ಅಂಗಡಿ ಕೇವಲ 4,353  ಪಡೆದುಕೊಂಡಿದ್ದಾರೆ. ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರಕ್ಕೆ ಬಂದಿದ್ದರು. ಹಾನಗಲ್…

Read More

Ripponpete | ಶ್ರೀ ರಾಮಮಂದಿರದಲ್ಲಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಶ್ರೀ ರಾಮಮಂದಿರದಲ್ಲಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ಹೊಸನಗರ ತಾಲೂಕು ರಿಪ್ಪನ್‌ಪೇಟೆ ಪಟ್ಟಣದ ಶ್ರೀ ರಾಮ ಮಂದಿರದಲ್ಲಿ ಸತ್ಯನಾರಾಯಣ ಪೂಜೆಯೊಂದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪಟ್ಟಣದ ಶ್ರೀ ರಾಮಮಂದಿರದಲ್ಲಿ ರಾಮನವಮಿಯ ಅಂಗವಾಗಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಸಂಧರ್ಭದಲ್ಲಿ ವಿಪ್ರ ಬಾಂಧವರು ತಮ್ಮ ಜಿಲ್ಲೆಯ ನೆಚ್ಚಿನ ಲೋಕಸಭಾ ಅಭ್ಯರ್ಥಿಯಾದ ಬಿ ವೈ ರಾಘವೇಂದ್ರ ಅತಿ ಹೆಚ್ಚಿನ…

Read More

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ Shivamogga police arrested a couple for allegedly cheating job aspirants of over ₹2 crore by promising government jobs and issuing fake appointment letters using forged government documents. ಶಿವಮೊಗ್ಗ, ಜುಲೈ 3: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ…

Read More

ರಿಪ್ಪನ್‌ಪೇಟೆ : ಅನಾಥ ನಾಯಿ ಮರಿಗಳ ಆರೈಕೆ – ಮಾನವೀಯತೆ ಮೆರೆದ ಪಶು ಪರಿವೀಕ್ಷಕ|rpet

ಮಾನವೀಯತೆ ಮೆರೆದ  ಪಶು ಪರಿವೀಕ್ಷಕ ವಿ ರಂಗಪ್ಪ ರಿಪ್ಪನ್ ಪೇಟೆ : ಪೊದೆಯೊಂದರಲ್ಲಿ ಐದು ಮರಿಗಳಿಗೆ ಜನ್ಮವಿತ್ತ ಬೀದಿ ನಾಯಿ  ಮೂರು ದಿನಗಳ ಒಳಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು.ಇನ್ನೂ ಕಣ್ಣು ಬಿಡದ ಆ ಮರಿಗಳಿಗೆ ಹಾಲುಣಿಸುವ ತಾಯಿ ಬಾರದಿದ್ದಾಗ ಹಸಿವಿನಿಂದ ಕಂಗೆಟ್ಟು ತೀರಾ ಹಠ ಮಾಡುವುದನ್ನು ಕಂಡು ದಾರಿ ಹೋಕರು ಗಮನಿಸಿ ಪಟ್ಟಣದ ಪಶು ವೈದ್ಯಕೀಯ ಪರಿವೀಕ್ಷಕ ವಿ ರಂಗಪ್ಪ ಅವರ ಗಮನಕ್ಕೆ ತಂದರು. ದಿಕ್ಕಿಲ್ಲದ ಆ ಐದು ಮರಿಗಳನ್ನು ಆಸ್ಪತ್ರೆಗೆ ತಂದು ರಟ್ಟಿನ ಬಾಕ್ಸ್ ನಲ್ಲಿ …

Read More

ಜೈನ ಮುನಿವರ್ಯರ ತತ್ವ ಪಾಲನೆ ಇಂದಿನ ಯುವಸಮೂಹಕ್ಕೆ ಸ್ಪೂರ್ತಿದಾಯಕವಾಗಿರಲಿ – ಡಾ. ಡಿ ವೀರೇಂದ್ರ ಹೆಗ್ಗಡೆ|hombuja

ಅಹಿಂಸಾ ತತ್ವವನ್ನು ಬೋಧನೆ ಮಾಡಿ ಅಹಿಂಸಾ ತತ್ವದಲ್ಲೇ ಧರ್ಮವನ್ನು ಕಟ್ಟಿ ಇಡೀ ಪ್ರಪಂಚಕ್ಕೆ ಸಾತ್ವಿಕ ತತ್ವ ಉಪದೇಶಗಳನ್ನು ನೀಡಿದ ಕೀರ್ತಿ ಜೈನ ಧರ್ಮಕ್ಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜ ಜೈನ ಮಠದಲ್ಲಿ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ  ಜಿನ ದತ್ತರಾಯ ಸಭಾ ಮಂಟಪ ಅರ್ಹದ್ದಾಸ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪೂಜ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. 12…

Read More

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?.

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?. ರಿಪ್ಪನ್ ಪೇಟೆ : ಸಮಾಜದೊಂದಿಗೆ ಬೆರೆತು ಬಾಳಿ ಬದುಕಬೇಕಾದ ಉತ್ಸಾಹಿ ಯುವಕ ರಾಮನಾಥ್ ಮಾರ್ಚ್ 25ರಂದು  ಚನ್ನರಾಯಪಟ್ಟಣದ ಸಮೀಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಟ್ಟಿದ್ದಾನೆ ಎಂಬ ಪ್ರಕರಣ ತಿರುವು ಪಡೆದುಕೊಂಡಿದ್ದು ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆಯೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಮಾರ್ಚ್ 25 ಸೋಮವಾರ ರಾತ್ರಿ ಚೆನ್ನಪಟ್ಟಣ ಮದ್ದೂರು ಮಾರ್ಗ ಮಧ್ಯೆಯ ನಿಡಗುಂಟಿ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ…

Read More

ಹೆಣ್ಣು ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಅಪ್ಪ ವಿಧಿಯಾಟಕ್ಕೆ ಬಲಿ – ಆನಂದಪುರದಲ್ಲೊಂದು ಹೃದಯವಿದ್ರಾವಕ ಘಟನೆ|Accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಆನಂದಪುರದ ಕಡೆ ತೆರಳುತ್ತಿದ್ದ ಪಾದಾಚಾರಿಗೆ ಸ್ವಿಫ್ಟ್ ಕಾರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮೃತಪಟ್ಟವರು ಬನವಾಸಿ ನಿವಾಸಿ ಮಂಜುನಾಥ ಗೌಡ. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆ ಮನೆಯಲ್ಲಿ ನಾಳೆ ಇಬ್ಬರು ಹೆಣ್ಮಕ್ಕಳ ಮದುವೆ ಇತ್ತು. ಇಡೀ ಮನೆ ಬಂಧು ಮಿತ್ರರಿಂದ ಖುಷಿಖುಷಿಯಾಗಿ ನಲಿದಾಡುತ್ತಿತ್ತು. ಆದರೆ, ಒಮ್ಮಿಂದೊಮ್ಮೆಗೇ ಈ ಮನೆಯಲ್ಲಿ ಸೂತಕದ ಕಳೆ ಆವರಿಸಿದೆ. ಯಾಕೆಂದರೆ, ನಾಳೆ ಮದುವೆಯಾಗಬೇಕಾದ ಆ ಇಬ್ಬರು ಹೆಣ್ಣು ಮಕ್ಕಳ ತಂದೆ…

Read More

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 15 ಲಕ್ಷದವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ :

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರವರ್ಗ-3 ರಡಿ 2(ಎ) ಯಿಂದ (ಎಫ್) ವರೆಗೆ ಬರುವ ಮರಾತ, ಮರಾಠ, ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ/ಕ್ಷತ್ರಿ ಮರಾಠ, ಕುಳವಾಡಿ ಜನರ ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜೀಬಾವು-ಜಲ ಭಾಗ್ಯ ಯೋಜನೆ(ಗಂಗಾ ಕಲ್ಯಾಣ ನೀರಾವರಿ ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ…

Read More

HOSANAGARA | ತಾಲೂಕಿನ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ

ಹೊಸನಗರ : ಸಂವಿಧಾನವು ದೇಶದ ಬೆನ್ನೆಲುಬು, ಅದನ್ನು ಅರಿಯುವುದು ನಮ್ಮೆಲ್ಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಡಿಯಲ್ಲಿ ನಡೆಯಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ…

Read More
Exit mobile version