Headlines

ಆಗುಂಬೆ ಘಾಟಿಯಲ್ಲಿ ಸೆ.15 ರವರೆಗೆ ಭಾರಿ ವಾಹನಗಳ ನಿಷೇಧ

ಭಾರಿ ಮಳೆಯ ಕಾರಣಕ್ಕೆ ಆಗುಂಬೆ ಘಾಟಿ ಪ್ರದೇಶದಲ್ಲಿ ಘನವಾಹನಗಳ ಸಂಚಾರವನ್ನು ಉಡುಪಿ ಜಿಲ್ಲಾಡಳಿತ ನಿರ್ಬಂಧಿಸಿದೆ. ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಭಾರಿ ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ಆಗುಂಬೆ ಘಾಟೆಯ 6,7 ಮತ್ತು 11ರಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಭೀತಿ ಉಂಟಾಗಿದೆ. ಆದ್ದರಿಂದ ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರಿ ವಾಹನ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ತೀರ್ಥಹಳ್ಳಿ…

Read More

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್ ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್‌ ಗ್ಯಾಂಗ್‌ ನ ಇಬ್ಬರು ಸದಸ್ಯರನ್ನ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸ್‌ ಈ ಕಾರಣಕ್ಕಾಗಿ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಸೆಂಟ್ರಲ್‌ ಜೈಲ್‌ ಮೇಲೆ ದಾಳಿ ಮಾಡಿದೆ. ಶಿವಮೊಗ್ಗದ ಸೊಗಾನೇಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ  ಶಿವಮೊಗ್ಗ ಎಸ್‌.ಪಿ ಮಿಥುನ್‌ ಕುಮಾರ್‌ ನೇತೃತ್ವದ ಟೀಂ ದಾಳಿ ನಡೆಸಿದೆ.ಎಸ್‌.ಪಿ ಮಿಥುನ್‌ ಕುಮಾರ್‌ ಮತ್ತು ಟೀಂನಲ್ಲಿ  ಹಲವು …

Read More

ಶಿವಮೊಗ್ಗದ ಗೌಸಿಯಾ ಹೋಟೆಲ್ ನಲ್ಲಿ ಮಾರಾಮಾರಿ :

ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ   ಗೌಸಿಯಾ ಹೋಟೆಲ್ ನಲ್ಲಿ ಗ್ಯಾಂಗ್ ವಾರ್ ಮಾರಾಮಾರಿ ನಡೆದಿದೆ. ರಿಯಲ್ ಎಸ್ಟೇಟ್ ನ ಹಣದ ವಿಚಾರದಲ್ಲಿ ಯುವಕರ ನಡುವೆಯೇ ಭರ್ಜರಿ ಕಾಳಗವೇ ನಡೆದಿದೆ ಶಿವಮೊಗ್ಗದ ಬಹುತೇಕ ಮಂದಿಗೆ ಈ ಗೌಸಿಯಾ ಹೋಟೆಲ್ ನೆನಪಿರಬಹುದು, ಹೋಗಲಿ ಮಾಲೀಕ  ಮನ್ಸೂರ್ ನೆನಪಿರಬಹುದು. ಹೋಗಲಿ ಅಸಲಿ ಫ್ಲಾಶ್ ಬ್ಯಾಕ್ ಹೇಳಬಿಡುತ್ತೇನೆ. ಬುಡಬುಡಕಿ ಸಾಧಿಕ್ ನ ಮರ್ಡರ್ ಪ್ರಕರಣದಲ್ಲಿ ಅರೊಪಿಯಾಗಿ ಜೈಲಿನಲ್ಲಿರುವ ಮನ್ಸೂರೇ ಈ ಹೋಟೆಲ್ ನ ಮಾಲೀಕ. ಬುಡಬುಡಕಿ ಸಾಧಿಕ್ ನ ಕೊಲೆಯೂ ಇದೇ ರಿಯಲ್ ಎಸ್ಟೇಟ್…

Read More

ಅಕ್ರಮ ಗೋಮಾಂಸ ಸಾಗಿಸುತ್ತಿದ್ದವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಮೂಡಿಗೆರೆ : ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಭಜರಂಗದಳದ ಕಾರ್ಯಕರ್ತರು ಸೆರೆಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಪ್ರತೀ ಶುಕ್ರವಾರದಂದು ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಈತನು ಈ ಹಿಂದೆ ಸಾಗಾಟ ನಡೆಸಿದ ಆರೋಪದ ಮೇರೆಗೆ ಭಜರಂಗದಳದ ಕಾರ್ಯಕರ್ತರು ಈತನನ್ನು ಬಹಳ ಸಮಯ ಕಾದು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು…

Read More

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!??

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!?? A private sleeper bus travelling from Hosanagar to Bengaluru caught fire while moving near Arasalu and Suduru villages in Shivamogga district. Eight passengers were injured in the incident. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಭಾರೀ ಅಪಘಾತ ಸಂಭವಿಸಿದೆ.ಅರಸಾಳು ಮತ್ತು ಸುಡೂರು ಗ್ರಾಮಗಳ ಮಧ್ಯೆ ಚಲಿಸುತ್ತಿದ್ದ ಖಾಸಗಿ ಸ್ಲೀಪರ್…

Read More

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ – ದೇಸಿ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು. ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು…

Read More

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ ಸಿದ್ದಾಪುರ:  ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ  ಭಕ್ತರ ಮೇಲೆ  ಕಾರು ಹರಿದ ಪರಿಣಾಮ   ಓರ್ವ ಯುವತಿ ಸಾವಿಗೀಡಾಗಿ  08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ  ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….

Read More

ಶಿವಮೊಗ್ಗ | ಭಾರೀ ಅಗ್ನಿ ಅವಘಡ: ಜ್ಯೂಸ್ ಸೆಂಟರ್‌, ಬಟ್ಟೆ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ. ನಷ್ಟ

A massive fire on BH Road in Shivamogga gutted a juice center and cloth shop, causing losses worth lakhs. Firefighters averted a major disaster. ಶಿವಮೊಗ್ಗ: ನಗರದ ಪ್ರಮುಖ ವ್ಯಾಪಾರಿಕ ಕೇಂದ್ರವಾಗಿರುವ BH ರಸ್ತೆಯಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಡೈಮೆಂಡ್ ಜ್ಯೂಸ್ ಸೆಂಟರ್‌ ಹಾಗೂ ಬಾಂಬೆ ಸೇಲ್‌ ಬಟ್ಟೆ ಅಂಗಡಿಯಲ್ಲಿ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕರ್ನಾಟಕ…

Read More

ತಾಳಗುಪ್ಪ – ಮೈಸೂರು ರೈಲು ಹತ್ತುವಾಗ ಜಾರಿ ಕೆಳಗೆ ಬಿದ್ದ ಪ್ರಯಾಣಿಕ : ಕರ್ತವ್ಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿಗಳು -ಸಿಸಿಟಿವಿ ವೀಡಿಯೋ ವೈರಲ್|Train

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಮೈಸೂರು ತಾಳಗುಪ್ಪ ರೈಲು ಹತ್ತುವಾಗ ಪ್ರಯಾಣಿಕನೋರ್ವ ಸ್ಲಿಪ್ ಆಗಿ ಕೆಳಗೆ ಬಿದ್ದ ಘಟನೆ ನಡೆದಿದ್ದು ಈ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯಾಣಿಕರು ಕೆಳಗೆ ಬೀಳುವುದನ್ನ ಗಮನಿಸಿದ ರೈಲ್ವೆ ಆರ್ ಪಿ ಎಫ್ ನ ಸಿಬ್ಬಂದಿ ಮಂಜುನಾಥ್ ಮತ್ತು ಅಣ್ಣಪ್ಪ ಅವರನ್ನ ರಕ್ಷಿಸಿದ್ದಾರೆ. ನಂತರ ಸಾರ್ವಜನಿಕರು ಸಹ ಸಿಬ್ವಂದಿಗಳ ಜೊತೆ ಕೈಜೋಡಿಸಿದ್ದಾರೆ. ಈ ವಿಡಿಯೋವನ್ನ ಟ್ವೀಟರ್ ನಲ್ಲಿ ಆರ್ ಪಿ ಎಫ್ ಮೈಸೂರು ವಿಭಾಗದ ರೈಲ್ವೆಯವರು ಪೋಸ್ಟ್ ಮಾಡಿದ್ದಾರೆ. ನಿನ್ನೆ…

Read More

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ A young woman in Shivamogga lost ₹2.15 lakh to a cyber fraudster she met on Facebook. The scammer, posing as a friend named ‘Michael’, tricked her by claiming he was stuck at Mumbai Airport. Read the full story. ​ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನ ಮಾತನ್ನು ನಂಬಿದ ಯುವತಿಯೊಬ್ಬಳು ಬರೋಬ್ಬರಿ…

Read More