Headlines

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ – ಕಿಮ್ಮನೆ ರತ್ನಾಕರ್|Press Day

ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕವು ಇಲ್ಲಿನ ಈಡಿಗರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ,ಮಾದಕ ವ್ಯಸನ ಜಾಗೃತ ಅಭಿಯಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ರಂಜನೆಗಿಂತ ವಾಸ್ತವಕ್ಕೆ ಆದ್ಯತೆ ನೀಡಬೇಕು. ಪತ್ರಿಕೆ ಒಮ್ಮೆ ಮುದ್ರಣಗೊಂಡು ಹೊರಬಿದ್ದರೆ ಅದು ಸಾರ್ವಜನಿಕ ಸ್ವತ್ತಾಗುತ್ತದೆ…

Read More

ತೀರ್ಥಹಳ್ಳಿಯಲ್ಲಿ ಜೋಡಿ ಕೊಲೆ – ಓರ್ವನ ಬಂಧನ|murder

ತೀರ್ಥಹಳ್ಳಿ ತಾಲ್ಲೂಕಿನ, ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ಧಾರೆ.  ಮೂಲಗಳ ಪ್ರಕಾರ, ಕೊಲೆಯಾದವರು ದಾವಣಗೆರೆ ಜಿಲ್ಲೆ ಕಾರ್ಮಿಕರು ಎನ್ನಲಾಗಿದೆ.   ನಿನ್ನೆ ರಾತ್ರಿ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು,   ಕೆಲವೇ ದಿನದಲ್ಲಿ ಸಮುದಾಯ ಭವನ ಉದ್ಘಾಟನೆಯಾಗಬೇಕಿದ್ದು, ಅದರ ನಡುವೆ ಸಮುದಾಯದ ಭವನದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ  ಕುಡಿದ ಮತ್ತಿನಲ್ಲಿ ಮೂವರು ಕಾರ್ಮಿಕರ…

Read More

ಹರತಾಳು ಹಾಲಪ್ಪ ಸಚಿವರಾಗಲು ನಿಮ್ಮ ಒಂದೊಂದು ಮತವು ಸಹಕಾರಿ – ಬಿ ವೈ ರಾಘವೇಂದ್ರ|BYR

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹರತಾಳು ಹಾಲಪ್ಪ ರಿಗೆ ಮತ ನೀಡಿ ಬೆಂಬಲಿಸುವ ಮೂಲಕ ಸಾಗರ ಕ್ಷೇತ್ರದಿಂದ ಮಂತ್ರಿಯೊಬ್ಬರನ್ನು ಗೆಲ್ಲಿಸಲಿದ್ದೀರಿ ಎಂದು ಸಂಸದ ಬಿ ವೈ.ರಾಘವೇಂದ್ರ ಹೇಳಿದ್ದಾರೆ. ಅವರು ಸಾಗರದಲ್ಲಿ ಹರತಾಳು ಹಾಲಪ್ಪನವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ, ಹಾಲಪ್ಪನವರು ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸಿದವರು. ರೈತನ ಮೇಲೆ ಹಲ್ಲೆ ಆದಾಗ ರಾತ್ರಿ ಧರಣಿ ನಡೆಸಿದ್ದವರು,ಶೋಷಿತ ವರ್ಗಕ್ಕೆ ಅನ್ಯಾಯವಾದಗ ಸೆಟೆದು ನಿಂತ ನಾಯಕ ಹರತಾಳು ಹಾಲಪ್ಪ ರವರು ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ…

Read More

ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಚಾಕು ಇರಿತ : ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಕೊಟ್ಟ ಎಸ್ ಪಿ ಲಕ್ಷ್ಮಿಪ್ರಸಾದ್

ಶಿವಮೊಗ್ಗ : ನಿನ್ನೆ ಸಂಜೆ ಏಳು ಮೂವತ್ತರ ಸುಮಾರಿಗೆ ಶಿವಮೊಗ್ಗದ ಗಾಂಧಿಬಜಾರ್​ನಲ್ಲಿರುವ ಚೋರ್​ಬಜಾರ್​ ಬಟ್ಟೆಮಾರುಕಟ್ಟೆಯಲ್ಲಿ ಅಂಗಡಿ ಮಾಲೀಕ ಸೆಂಥಿಲ್​ಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಲಕ್ಷ್ಮೀಪ್ರಸಾದ್​ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಘಟನೆಯ ಸ್ಪಷ್ಟ ಚಿತ್ರಣವನ್ನು ನೀಡಿದ್ದಾರೆ. 43 ವರ್ಷದ ಸೆಂಥಿಲ್​ ಎಂಬಾತನಿಗೆ ಚಾಕುವಿನಿಂದ ನಾಲ್ಕೈದು ಕಡೆ ಇರಿಯಲಾಗಿದೆ. ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. 307 ಸೆಕ್ಷನ್​ ಅಡಿಯಲ್ಲಿ ಕೇಸ್​ ಆಗಿದ್ದು, ಜೋಗಿ ಸಂತು, ರಮೇಶ್, ಲೋಕೇಶ್ ಹಾಗೂ ಇನ್ನೊಬ್ಬನ…

Read More

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ – ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ –ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ ರಿಪ್ಪನ್ ಪೇಟೆ : ಪ್ರಕೃತಿಯೊಡನೆ ಮಾನವನ ನಂಟನ್ನು ಪ್ರತಿಬಿಂಬಿಸುವ, ಕೃಷಿಕ ಜೀವನಶೈಲಿಯ ಹೃದಯಸ್ಪರ್ಶಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಭೂಮಿ ಹುಣ್ಣಿಮೆ ರಿಪ್ಪನ್ ಪೇಟೆ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಕ್ತಿಭಾವ– ಸಂಭ್ರಮ – ಸಡಗರಗಳಿಂದ ಆಚರಿಸಲಾಯಿತು. ಬೆಳಗಿನ ಜಾವ ಗ್ರಾಮೀಣರು ಹೊಲ–ಗದ್ದೆ, ತೋಟಗಳಲ್ಲಿ ಹೊಸ ತಳಿರು ತೋರಣಗಳಿಂದ ಅಲಂಕರಿಸಿ ಭೂಮಿತಾಯಿಗೆ ಪೂಜೆ ಸಲ್ಲಿಸಿದರು. ಮಣ್ಣಿನ ಪರಿಮಳ, ತೆನೆಗಳ ಹೊಳಪು, ಮಳೆಯ ಹನಿಗಳ ಸಮಾಗಮ…

Read More

ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಮೂರು ಮಕ್ಕಳು ಸೇರಿದಂತೆ ನಾಲ್ವರು ಸಾವು

A tragic road accident at Bharatipura Cross in Tirthahalli taluk claimed three lives including a child after a Swift car collided with a KSRTC bus. Three others were seriously injured. ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ಕಾರು ವಶಕ್ಕೆ ಪಡೆದ ಚುನಾವಣಾ ಆಯೋಗ|election

ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಾರನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವರು ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನ ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ ತೆರಳಿದ್ದರು. ಚುನಾವಣೆನೀತಿ ಜಾರಿ ಹಿನ್ಬಲೆಯಲ್ಲಿ ಎಂಪಿ, ಶಾಸಕರ ಸರ್ಕಾರಿ ಕಾರುಗಳು ಹಾಗೂ ಕಚೇರಿಗಳು ಸಹ…

Read More

ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ|airport

ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ ಶಿವಮೊಗ್ಗ : ಇಲ್ಲಿನ ಕುವೆಂಪು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಚನೆ ನೀಡುವ ಡಿಜಿಟಲ್ ಮಾಹಿತಿ ಫಲಕದಲ್ಲಿ ಹಿಂದಿ ಭಾಷೆಗೆ ಆದ್ಯತೆ ನೀಡಲಾಗಿದ್ದು, ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಟ್ವಿಟರ್ ಖಾತೆಯಲ್ಲಿ ಕೆಲ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿ ಭಾಷೆಯ ಡಿಜಿಟಲ್ ಮಾಹಿತಿ ಫಲಕದ ಫೋಟೋ ಶೇರ್ ಮಾಡಿ, ಹಿಂದಿ ಹೇರಿಕೆ ಸರಿಯಲ್ಲ ಎಂದು ದೂರಿದ್ದಾರೆ. ಇದು ಯಾವುದೋ ಹಿಂದಿ ರಾಜ್ಯವಲ್ಲ….

Read More

ಲಕ್ಷಾಂತರ ರೂ ಮೌಲ್ಯದ ಅತ್ಯಂತ ಅಪರೂಪದ ನಾಟಾ ವಶ – ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ “ಕರಿಮರ” ವಶಕ್ಕೆ|dayas foras

ರಾಜ್ಯದ್ಲಲಿಯೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಪರೂಪದಲ್ಲಿ ಅಪರೂಪ ಎಂದು ಪರಿಗಣಿಸಿರುವ ಅಳಿವಿನಂಚಿನಲ್ಲಿರುವ ಡಯಾಸ್ ಪೋರಸ್ ಎಬನಮ್ ಎನ್ನುವ ಕರಿಮರಗಳ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರನಿಂದ ಶಿವಮೊಗ್ಗಕ್ಕೆ ಈ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರಿಗೆ ಶಂಕರ್ ವಲಯದ ಅರಣ್ಯಾಧಿಕಾರಿಗಳ ತಂಡ, ದಾಳಿ ನಡೆಸಿ, ಬೊಲೊರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದೆ. ದಾಳಿಯಲ್ಲಿ ಒಟ್ಟು 32 ಕರಿ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಳೆಹೊನ್ನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ…

Read More

ಹೋರಾಟದ ಮೂಲಕ ಬಂದ ನನ್ನನ್ನೇ ಜನ ಸೋಲಿಸಿದ್ದರು – ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೋ ನೋಡಬೇಕು : ಕಾಗೋಡು ತಿಮ್ಮಪ್ಪ| Kagodu

ಶಿವಮೊಗ್ಗ: ನಾನು ಹೋರಾಟದ ಮೂಲಕ ಅಧಿಕಾರಕ್ಕೆ ಬಂದವನು, ಆದರೆ ಜನ ನನ್ನ ಮೇಲೆ ಕೋಪಗೊಂಡು ಹೋದ ಬಾರಿ ಸೋಲಿಸಿದ್ದರು. ಈ ಬಾರಿ ಜನ ಏನು ಮಾಡುತ್ತಾರೆ ನೋಡೋಣ. ಇದರಿಂದ ನಾನು ಈ ಭಾರಿ ಚುನಾವಣಾ ಆಕಾಂಕ್ಷಿ ಎಂದು ಟಿಕೆಟ್​ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್​ ಬೇಕಾದವರು ಕೆಲಸ ಮಾಡಬೇಕು, ಪಕ್ಷದ ಕೆಲಸದಲ್ಲಿ ತನ್ನನ್ನು ತೂಡಗಿಸಿಕೊಳ್ಳಬೇಕು. ಆಗ ಆತ ನಾಯಕವಾಗಿ…

Read More