ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು|RPET
ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು ರಿಪ್ಪನ್ಪೇಟೆ : ಪಟ್ಟಣದ ನಾಡಕಛೇರಿಯ ಮೇಲ್ಚಾವಣಿ ಈಗಲೋ ಆಗಲೋ ಬೀಳುವ ಹಂತದಲ್ಲಿದ್ದು ಕಛೇರಿಯ ಸಿಬ್ಬಂದಿಗಳು ಹಾಗೂ ಕೆಲಸ ಕಾರ್ಯಕ್ಕಾಗಿ ಇಲ್ಲಿಗಾಗಮಿಸುವ ಸಾರ್ವಜನಿಕರಿಗೆ ಜೀವಭಯ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳೇ ಕಳಚಿ ಬೀಳುವ ಸ್ಥಿತಿಯಲ್ಲಿರುವ ಲೋಕೋಪಯೋಗಿ ಇಲಾಖೆಯ ರಿಪ್ಪನ್ಪೇಟೆ ನಾಢಕಛೇರಿಯನ್ನು ಒಮ್ಮೆಯಾದರೂ ತಾವು ನೋಡಿ ತಮ್ಮದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಭಯವನ್ನು ದೂರ ಮಾಡಿ ಸಾಹೇಬ್ರೇ……………..! ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮ…