Headlines

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read More

ಹೊಸನಗರದ ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ,ಮುಸಲ್ಮಾನ್,ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳನ್ನೊಳಗೊಂಡ ಕೆರೆಯಾಗಿದೆ : ಮೂಲೆಗದ್ದೇ ಶ್ರೀಗಳು

ಹೊಸನಗರ:- 03, ಇಂದು ಒಟ್ಟೂರು ಕೆರೆಯ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ, ಮೂಲೆಗದ್ದೆ ಮಠದ ಶ್ರೀಗಳಿಂದ, ಮಸೀದಿಯ ಗುರುಗಳು ಚರ್ಚ್ ನ ಫಾದರ್, ಸಾ,ರ ಸಂಸ್ಥೆ, ಪಟ್ಟಣ ಪಂಚಾಯಿತಿ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಹೂಳೆತ್ತುವ ರ್ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಚಾಲನೆ ನೀಡಿ ಮಾತನಾಡಿದ ತಾಲ್ಲೂಕಿನ ಮೂಲೆಗದ್ದೆ ಮಠದ ಶ್ರೀ ಮ,ನಿ,ಪ್ರಾ, ಚನ್ನಬಸವ ಮಹಾ ಸ್ವಾಮಿಗಳು ಮಾತನಾಡಿ. ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ, ಮುಸಲ್ಮಾನ್, ಕ್ರೈಸ್ತ ಸೇರಿದಂತೆ ವಿವಿಧ…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ ಮಾನವೀಯತೆ ಮೆರೆದ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ವೃದ್ದೆಯೊಬ್ಬರು ವಾಸಿಸುತ್ತಿರುವ ಮನೆಯೊಂದು ಕುಸಿದು ಬಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಆರ್ ಆರ್ ಪಿಕಲ್ಸ್ ಮುಂಭಾಗದಲ್ಲಿ ರತ್ನಮ್ಮ ಎಂಬ ವೃದ್ದೆಯೊಬ್ಬರೆ ವಾಸಿಸುತಿದ್ದ ಮನೆ ಗೋಡೆ ತಡರಾತ್ರಿ ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿಯೇ ಮಲಗಿದ್ದ…

Read More

ಆನಂದಪುರ ಸಮೀಪ ಭೀಕರ ಕಾರು ಅಪಘಾತ : ಓರ್ವ ಸಾವು,ನಾಲ್ವರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚನ್ನಕೊಪ್ಪ ಗ್ರಾಮದಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಕಾರು ಎದುರು ಭಾಗದಲ್ಲಿ ಯಾವುದೋ ಗಾಡಿ ಬಂದಿರುವ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ರಸ್ತೆಯಿಂದ ಹತ್ತು ಅಡಿ ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ 65…

Read More

ಮಾದಕ ವ್ಯಸನಿಗಳ ಜಾಲದ ವಿರುದ್ದ ಪೊಲೀಸರ ಭರ್ಜರಿ ಭೇಟೆ : ಎರಡು ತಿಂಗಳಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ..!!??

Police’s massive crackdown on drug addicts: Do you know how many cases were registered in two months?!? ಮಾದಕ ವ್ಯಸನಿಗಳ ಜಾಲದ ವಿರುದ್ದ ಪೊಲೀಸರ ಭರ್ಜರಿ ಭೇಟೆ : ಎರಡು ತಿಂಗಳಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ..!!?? Police’s massive crackdown on drug addicts: Do you know how many cases were registered in two months?!? ಶಿವಮೊಗ್ಗ : ಜಿಲ್ಲೆಯಾದ್ಯಂತ ಮಾದಕ ವಸ್ತುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ…

Read More

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್ : ಯುವಕ ಸಾವು….

ಯುವಕನೊಬ್ಬ ಬೈಕಿನಲ್ಲಿ ತೆರಳುತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲಕ್ಕೆ ಕರೆದುಕೊಂಡು ಹೋಗುವಾಗ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ರಾಮಕೃಷ್ಣಪುರದ ಬಳಿಯ ಕಾಸರವಳ್ಳಿ ಗ್ರಾಮದ ಕೋಟೆ ತೋಟ ಬಳಿ ನಡೆದಿದೆ. ಬುಧವಾರ ಸಂಜೆ  ಬಂಡಿಗಡಿಯ ಚಾವಲ್ಮನೆ ರಂಜನ್ ಕೆ(32)ಎಂಬ ಯುವಕ ತೀರ್ಥಹಳ್ಳಿಯಿಂದ ಮದುವೆ ಕಾರ್ಯಕ್ರಮ ಮುಗಿಸಿ ಊರಿಗೆ ಹೋಗುತ್ತಿದ್ದ ವೇಳೆ ರಾಮಕೃಷ್ಣಪುರದ ಬಳಿ ಬೈಕ್ ನಿಯಂತ್ರಣ ತಪ್ಪಿದ ಕಾರಣ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯವಾಗಿತ್ತು.  ಸ್ಥಳೀಯ ಸಾರ್ವಜನಿಕ ಆಂಬುಲೆನ್ಸ್ ಮೂಲಕ…

Read More

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು -ಡಾ|| ಧನಂಜಯ ಕೆ ಬಿ|gfgc

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು  -ಡಾ|| ಧನಂಜಯ ಕೆ .ಬಿ. ರಿಪ್ಪನ್‌ಪೇಟೆ : ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಎನ್. ಆರ್. ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ  ಡಾ|| ಧನಂಜಯ ಕೆ .ಬಿ ಅಭಿಪ್ರಾಯಪಟ್ಟರು.  ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಿಪ್ಪನ್ ಪೇಟೆಯ ಅರ್ಥಶಾಸ್ತ್ರ ವೇದಿಕೆ ಹಾಗೂ ಐಕ್ಯೂಎಸಿ ಘಟಕದ  ವತಿಯಿಂದ  ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ “ಕರ್ನಾಟಕ  ರಾಜ್ಯ ಮುಂಗಡ…

Read More

ಶಿವಮೊಗ್ಗ ಜಿಲ್ಲೆಯಲ್ಲಿಂದು ಕೊರೊನಾ ಸ್ಫೋಟ: ಇಂದು ಒಂದೇ ದಿನ ಶತಕ ದಾಟಿದ ಸೋಂಕಿತರ ಸಂಖ್ಯೆ !

ಶಿವಮೊಗ್ಗ: ಜಿಲ್ಲೆಯಲ್ಲಿಂದು ಕೊರೊನಾ ಸ್ಫೋಟವಾಗಿದ್ದು ಇಂದು ಒಂದೇ ದಿನ 116 ಮಂದಿ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯ ಜನರಲ್ಲಿಮತ್ತಷ್ಟು ಆತಂಕ ಹೆಚ್ಚಾಗಿದೆ. ಕೊರೋನದ ನಾಗಲೋಟ ನಾಲ್ಕನೇ ದಿನವೂ ಮುಂದುವರೆದಿದೆ.  ವೀಕೆಂಡ್ ಕರ್ಫ್ಯೂಗೆ ಕೊರೋನ‌ ಶತಕ ಭಾರಿಸಿದೆ.  ಜ.6 ರಂದು 19 ಜನರಲ್ಲಿದ್ದ ಕೊರೋನ, ಜ.6 ರಂದು 23 ಜನರಲ್ಲಿ ಕಾಣಿಸಿಕೊಂಡಿತು. ಜ.7 ರಂದು 59 ಜನರಲ್ಲಿದ್ದ ಕೊರೋನ‌ ಇಂದು116 ಜನರಲ್ಲಿ ಪತ್ತೆಯಾಗಿದೆ.  ಆದರೆ ಸೋಂಕಿಗೆ ಯಾರು ಬಲಿಯಾಗಿಲ್ಲವಾದ್ದರಿಂದ, ಸಾವಿನ ಸಂಖ್ಯೆ  1072 ರಲ್ಲೇ ಇದೆ. ತಾಲೂಕುವಾರು ಸೋಂಕಿತರ ವಿವರ: ಶಿವಮೊಗ್ಗ…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |ಮಗಳ ಆರೈಕೆಗೆ ಲಕ್ಷ ಲಕ್ಷ ಸುರಿದು ಸಾಲದ ಸುಳಿಗೆ ಸಿಲುಕಿದ ವೃದ್ಧ ಆಟೋ ಚಾಲಕ|help desk

ರಿಪ್ಪನ್‌ಪೇಟೆ : 36 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಗಳ ಆರೈಕೆಯಲ್ಲಿ ಸಾಲದ ಸುಳಿಯಲ್ಲಿ ಸಿಲುಕಿರುವ ಗವಟೂರಿನ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಗವಟೂರು ನಿವಾಸಿ ಆಟೋ ದೇವಪ್ಪಗೌಡ ರವರು 36 ವರ್ಷಗಳಿಂದ ನರದೌರ್ಬಲ್ಯದಿಂದ ಬುದ್ಧಿಮಾಂದ್ಯಕ್ಕೆ ಒಳಗಾದ ಮಗಳು ಅನಿತಾಳ ಆರೈಕೆ ಮಾಡುತ್ತಿದ್ದು,ಚಿಕಿತ್ಸೆ ನೀಡಿದರೆ ಗುಣಮುಖಳಾಗುವ ಆಶಾವಾದದಿಂದ ಲಕ್ಷ ಲಕ್ಷ ಖರ್ಚು ಮಾಡಿದ ಬಡಕುಟುಂಬ ಇಂದು ಸಾಲದ ಸುಳಿಗೆ ಸಿಲುಕಿತ್ತು.ಸೂಕ್ತ ಚಿಕಿತ್ಸೆ ನೀಡದೇ ಮಗಳ ಅನಾರೋಗ್ಯವು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಬಗ್ಗೆ…

Read More

ರಿಪ್ಪನ್‌ಪೇಟೆ : ವಿನಾಯಕನಗರದ ಶಾರದಾ ಬಾಳಿಗ ನಿಧನ|RIP

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ ಶಾರದಾ ಬಾಳಿಗ (80) ವಯೋಸಹಜ ನಿಧನರಾಗಿದ್ದಾರೆ. ಪಟ್ಟಣದ ವಿನಾಯಕ ನಗರ ನಿವಾಸಿಯಾಗಿದ್ದ ಇವರು ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು, ವಿನಾಯಕನಗರದಲ್ಲಿ ಕಿರಾಣಿ ಅಂಗಡಿ ನಡೆಸುತಿದ್ದ ಇವರು ಪಟ್ಟಣದಾದ್ಯಂತ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಬಾಳಿಗ ಪ್ರಿಂಟರ್ ನ ರಾಜಾರಾಮ್ ಬಾಳಿಗ ಮತ್ತು ಬಾಳಿಗ ಕಮ್ಯೂನಿಕೇಷನ್ ನ ಗೋಪಾಲಕೃಷ್ಣ ಬಾಳಿಗ ಸೇರಿದಂತೆ ನಾಲ್ಕು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಹಿಂದೂ ಸಂಪ್ರದಾಯದಂತೆ ಜರುಗಿದೆ.

Read More