ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಕ್ರಾಂತಿ: ಮೊಬೈಲ್ ಆ್ಯಪ್ ‘ಇವಿಎಂ’ ಮೂಲಕ ಶಾಲಾ ಸಂಸತ್ ಚುನಾವಣೆ ಯಶಸ್ವಿ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಕ್ರಾಂತಿ: ಮೊಬೈಲ್ ಆ್ಯಪ್ ‘ಇವಿಎಂ’ ಮೂಲಕ ಶಾಲಾ ಸಂಸತ್ ಚುನಾವಣೆ ಯಶಸ್ವಿ Ripponpet Government High School creates history by conducting its 2026-27 school parliament election using a completely mobile app-based EVM system, promoting eco-friendly practices and digital literacy among rural students. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ತಂತ್ರಜ್ಞಾನ ಅಳವಡಿಕೆ ಹಾಗೂ ನವೀನ ಪ್ರಯೋಗಗಳಲ್ಲಿ ನಗರದ ಪ್ರತಿಷ್ಠಿತ ಖಾಸಗಿ…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….

Read More

ಜನಮನ್ನಣೆ ಗಳಿಸಿರುವ ತೀರ್ಥಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸುಧಾಕರ್ ರವರಿಗೆ ಎರಡನೆ ಬಾರಿ ಒಲಿದ ಮುಖ್ಯಮಂತ್ರಿ ಪದಕ

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್  ಸೇವೆ ಸಲ್ಲಿಸುತ್ತಿರುವ ಸುಧಾಕರ್ ಅವರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಮುಖ್ಯಮಂತ್ರಿಗಳ ಪದಕದ ಗೌರವ ಲಭಿಸಿದೆ .ಈ ಪದಕ ಅವರಿಗೆ ಎರಡನೇ ಬಾರಿ ಲಭಿಸುತ್ತಿರುವುದು  ಹೆಮ್ಮೆಯ ವಿಚಾರವಾಗಿದೆ . ಸುಧಾಕರ್ ರವರು ತೀರ್ಥಹಳ್ಳಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಅನೇಕ ಪ್ರಕರಣಗಳಲ್ಲಿ ಕ್ರಿಮಿನಲ್  ಆರೋಪಿಗಳನ್ನು ಪತ್ತೆ ಹಚ್ಚಲು  ಹೆಚ್ಚಿನ ಶ್ರಮವಹಿಸಿದವರಾಗಿದ್ದಾರೆ .ತೀರ್ಥಹಳ್ಳಿಯ  ವ್ಯಾಪ್ತಿಯ ಹತ್ತಾರು ಗಂಭೀರವಾದ ಕ್ರೈಮ್  ಪ್ರಕರಣಗಳಲ್ಲಿ ಕ್ಷಣಮಾತ್ರದಲ್ಲಿ ವಿಷಯವನ್ನು ಸಂಗ್ರಹಿಸಿ ತನಿಖೆಗೆ ಸಹಕರಿಸುವ ವಂತಾಗಲು ,ಆರೋಪಿಗಳನ್ನು…

Read More

ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ; ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ

ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ; ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ Former Zilla Panchayat President Kalagodu Ratnakar emphasized the importance of education and social unity during the Gangamathastha community’s Prathibha Puraskara programme held near Ripponpet, where meritorious SSLC and PUC students were honoured. ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ…

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಕಾಲಿಗೆ ಗುಂಡಿಟ್ಟ ಪೊಲೀಸ್ :

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂದಿಸಿದ್ದಾರೆ. ರಾಜೀವ್ ಗಾಂಧಿ ಬಡಾವಣೆಯಲ್ಲಿ ಆರೋಪಿ ಇದ್ದ ಹಿನ್ನಲೆಯಲ್ಲಿ ಕಾಯಾಚರಣೆ ನಡೆಸಿದ ಪೊಲೀಸರು ಶಾಹಿದ್ ಖುರೇಶಿಯನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪುನಃ ಚಾಕುವಿನಿಂದ ದಾಳಿಗೆ ಪ್ರಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು|meggan

ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸದ್ಯ ಎಲ್ಲ ರೋಗಿ, ರೋಗಿಗಳ ಸಂಬಂಧಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಮೃತಪಟ್ಟಿದ್ದಾನೆ.  ಆಸ್ಪತ್ರೆ ಒಳಗೆ ಮೃತಪಟ್ಟಿದ್ದರೆ ಯಾರಿಗೂ ಅಚ್ಚರಿ ಆಗುತ್ತಿರಲಿಲ್ಲ. ಹೌದು ಇಲ್ಲಿ ಒಳ ರೋಗಿಯು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿದ್ದಾನೆ. ಹೀಗೆ ಮೃತಪಟ್ಟಿರುವ ವ್ಯಕ್ತಿಯ ಹೆಸರು. ಮಂಜುನಾಥ್(32) ದಾವಣಗೆರೆ ಜಿಲ್ಲೆಯ ಚನ್ನಗರಿ ಪಟ್ಟಣದ ನಿವಾಸಿ.  ಮೇ. 19 ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಇತನನ್ನು ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು….

Read More

Ripponpet | ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ರಿಪ್ಪನ್‌ಪೇಟೆಯ ಸಮೀಪದ…

Read More

ಶವ ಸಾಗಿಸಲು ರಸ್ತೆ ಸಂಪರ್ಕ ಇಲ್ಲದೆ ಮೌನಿಯಾಯಿತೆ ಬಡ ಕುಟುಂಬ ? ಗೌತಮಪುರ ದಲ್ಲೊಂದು ಹೃದಯ ವಿದ್ರಾವಕ ಘಟನೆ!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮ ಇದೀಗ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಯಿತು. ಬಲಿಪಾಡ್ಯಮಿಯ ದಿನ ನಿನ್ನೆ ರಾಜಮ್ಮ 70  ವರ್ಷ ವಯೋ ಸಹಜತೆಯಿಂದ ಸಾವಿಗೀಡಾಗಿದ್ದಾರೆ  ಸುಮಾರು ಇಪ್ಪತ್ತು ವರ್ಷದಿಂದ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ರಸ್ತೆ ತಡೆ ಹಾಕಿದ್ದು ನಂತರ  ಗ್ರಾಮಸಭೆಯಲ್ಲಿ ತೀರ್ಮಾನವಾದರೂ  ರಸ್ತೆ ತೆರವುಗೊಳಿಸಲು ಆದೇಶ ನೀಡಿದ್ದರೂ ಗ್ರಾಮಾಡಳಿತವಾಗಲಿ ಅಥವಾ ತಾಲ್ಲೂಕು ಆಡಳಿತವಾಗಲೀ ಈ ಕೆಲಸಕ್ಕೆ ಮುಂದಾಗಲಿಲ್ಲ. ಇದರ ಪರಿಣಾಮ ರಾಜಮ್ಮ ಮರಣಹೊಂದಿ 24 ಘಂಟೆ ಯಾದರೂ ಕೂಡ ಶವ ಸಾಗಿಸಲು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ..!!ವೀಡಿಯೋ ವೈರಲ್|excise

ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ನಡೆದಿರುವ ಘಟನೆ ನಡೆದಿದೆ. ಬಸವಾಪುರ ಗ್ರಾಮದ ಅಕ್ರಮ ಮದ್ಯ ಮಾರಾಟಗಾರನೊಬ್ಬನಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ ವೀಡಿಯೋ ವೈರಲ್ ಆಗಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡಂದಿರ ಕಾಟ ತಾಳಲಾರದೆ ಅಕ್ರಮ ಮದ್ಯ ಮಾರಾಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ. ಅಬಕಾರಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು…

Read More