Headlines

ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು :  ನೆರವಿಗೆ ಧಾವಿಸಿದ  ಡಾ. ಧನಂಜಯ ಸರ್ಜಿ

ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು :  ನೆರವಿಗೆ ಧಾವಿಸಿದ  ಡಾ. ಧನಂಜಯ ಸರ್ಜಿ ಶಿವಮೊಗ್ಗ : ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು, ತಾಲೂಕಿನ ಹಲವು ಶಾಲೆಯ ಮಕ್ಕಳು ಸ್ವಾತಂತ್ರ್ಯೋತ್ಸವದ ಪಥಸಂಚಲನಕ್ಕಾಗಿ ಆಗಮಿಸಿದ್ದರು. ಈ ವೇಳೆ ಪಥಸಂಚಲನದಲ್ಲಿ ಭಾಗಿಯಾಗಿದ್ದ 3 ಮಕ್ಕಳು ದಿಡೀರ್ ಕೆಳಗೆ ಬಿದ್ದಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ, ಅಲ್ಲಿಯೇ ಇದ್ದ ಸರ್ಕಾರಿ…

Read More

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಹೊಸನಗರ:- 79ನೇ ಸ್ವಾತಂತ್ರ್ಯೋತ್ಸವವನ್ನು ತಾಲೂಕಿನ ಹಲವು ಮಸೀದಿಗಳಲ್ಲಿ ಸಂಭ್ರಮ ಹಾಗೂ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ರಿಪ್ಪನ್ ಪೇಟೆ ರಿಪ್ಪನ್ ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾದ ಹಸನಬ್ಬ ಬಾವ ಬ್ಯಾರಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಈ ಸಂಧರ್ಭದಲ್ಲಿ ಧರ್ಮಗುರುಗಳಾದ ಮುನೀರ್ ಸಖಾಫಿ ಗ್ರಾಪಂ ಸದಸ್ಯ ಆಸೀಫ್ ಹಾಗೂ ಇನ್ನಿತರರು ಇದ್ದರು ನಿಟ್ಟೂರು ನಿಟ್ಟೂರು ಜುಮ್ಮಾ ಮಸೀದಿಯ ಧರ್ಮಗುರುಗಳಾದ ಉಬೇದುಲ್ಲಾ ಸಖಾಫಿ ಮಸೀದಿಯ ಆವರಣದಲ್ಲಿ…

Read More

ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬೃಹತ್ ಪ್ರಮಾಣದ ಕೃಷಿ ಆಧಾರಿತ ಆರ್ಥಿಕತೆ ಇದ್ದು ಕೈಗಾರಿಕೆಗಳನ್ನು ಯೂರೋಪಿನ ಶಕ್ತಿಗಳು ನಿಯಂತ್ರಣ ಮಾಡುತ್ತಿದ್ದರು ಇವುಗಳ ಪರಿಣಾಮವಾಗಿ ದೇಶದ ಆರ್ಥಿಕತೆ ಹೆಚ್ಚು ಸೀಮಿತವಾಗಿದ್ದರೂ ಸ್ವಾತಂತ್ರ್ಯ ಪೂರ್ವದಲ್ಲಿ ಆರ್ಥಿಕ ಶಕ್ತಿಯಲ್ಲಿ ಬಲ ಹೊಂದಿದ್ದರೂ ಭಾರತದ ಜನತೆಗೆ ಮೂಲ ಸೌಕರ್ಯಗಳಿಲ್ಲದೇ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಯಲ್ಲಿತ್ತು ಎಂದು ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್‌ ಹೇಳಿದರು. ಇಲ್ಲಿನ ನೆಹರು ಮೈದಾನದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಮತ್ತು ಭಾರತೀಯರು ಬ್ರಿಟಿಷ್ ಆಡಳಿತದ…

Read More

ರಿಪ್ಪನ್‌ಪೇಟೆಯ ವಿವಿಧೆಡೆ 79ನೇ ಸ್ವಾತಂತ್ಯ ಸಂಭ್ರಮ

ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ಯ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ಯ್ಯೋತ್ಸವ ಸಂಭ್ರಮ ಸಡಗರದೊಂದಿಗೆ ವಿವಿಧೆಡೆಯಲ್ಲಿ ಜರುಗಿತು. ಗ್ರಾಮ ಪಂಚಾಯ್ತಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ರಾಜುರೆಡ್ಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಆಂಜನೇಯ , ನಾಡ ಕಛೇರಿಯಲ್ಲಿ ಉಪತಹಶೀಲ್ದಾರ್ ಗೌತಮ್, ಬಿ.ಸಿ.ಎಂ ವಸತಿ ನಿಲಯದಲ್ಲಿ ಮೇಲ್ವಿಚಾರಕಿ ಸುಮಿತ್ರಬಾಯಿ, ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿ ಸಂತೋಷ, ಬರುವೆ ಸರ್ಕಾರಿ…

Read More

RIPPONPETE | ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ

ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ 300 ಅಡಿ ಉದ್ದದ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು. ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗಾವನ್ನು ಹಿಡಿದು ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಿಂದ ವಿನಾಯಕ ವೃತ್ತದ ಮೂಲಕ ಸಾಗಿ ಪ್ರಮುಖ ರಸ್ತೆಗಳಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರು. ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಗ್ರಾಪಂ…

Read More

ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್, ಇಲ್ಲದ ಮಗಳ ಗೂಢರಹಸ್ಯ.!!

ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್, ಇಲ್ಲದ ಮಗಳ ಗೂಢರಹಸ್ಯ.!! ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಜಾತ ಭಟ್ ಹಾಗೂ ಅವರ ಪುತ್ರಿ ಅನನ್ಯ ಭಟ್ ಬಗ್ಗೆ ದೇಶಾದ್ಯಂತ ಭಾರಿ ಸುದ್ದಿಯಲ್ಲಿದೆ. ಸುಜಾತ ಭಟ್ ಎಂಬ ಹೆಸರಿನ ಹಿಂದೆ ಹಲವು ಮರ್ಮಗಳಿವೆ.. 2003ರಲ್ಲಿ ಧರ್ಮಸ್ಥಳಕ್ಕೆ ಸ್ನೇಹಿತೆಯರೊಂದಿಗೆ ಬಂದಿದ್ದ ತನ್ನ ಮಗಳು ಅನನ್ಯ ಭಟ್ ನಾಪತ್ತೆಯಾಗಿದ್ದಾಳೆ ಹಾಗೂ ಆಕೆಯ ಮೇಲೆ ಅತ್ಯಾಚಾರವಾಗಿರಬಹುದು  ಎಂದು ಸುಜಾತ ಭಟ್ ದೂರು…

Read More

ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಜ್ಜೆಗೆಹಳ್ಳಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಮಜ್ಜಿಗೆಹಳ್ಳಿ ಗ್ರಾಮದ ಸಮೀಪದ ಚಾನೆಲ್‌ ಬಳಿ, ಸುಮಾರು 35 ರಿಂದ 45 ವರ್ಷದೊಳಗಿನ ಮಹಿಳೆಯೊಬ್ಬರ ನಗ್ನ ಸ್ಥಿತಿಯ ಶವ ಪತ್ತೆಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೃತದೇಹವು ಈಗಾಗಲೇ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಗುರುತಿನ ಪತ್ತೆ ಇನ್ನೂ ಸಾಧ್ಯವಾಗಿಲ್ಲ. ಚಾನೆಲ್‌ನಿಂದ ಹೆಣ ತೇಲಿ ಬಂದಿರಬಹುದೆಂಬ ಶಂಕೆಯಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಅನುಮಾನಾಸ್ಪದ ಸಾವಿನ ಪ್ರಕರಣವೆಂದು ಭದ್ರಾವತಿ ಗ್ರಾಮಾಂತರ ಪೊಲೀಸ್…

Read More

ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ

ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ ಶಿವಮೊಗ್ಗ: ನಗರದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹದ ನೆಪದಲ್ಲಿ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತರ ಮದುವೆ ಕಾರ್ಯಕ್ರಮವನ್ನು ತಹಶೀಲ್ದಾರ್ ನೇತೃತ್ವದ ತಂಡ ತಡೆದ ಘಟನೆ ಇಂದು ನಡೆಯಿತು. ತಹಶೀಲ್ದಾರ್ ರಾಜೀವ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದಾಗ…

Read More

ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ – ಜಿಲ್ಲಾಧಿಕಾರಿ ಆದೇಶ

ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಆದೇಶ : ಜಿಲ್ಲಾಧಿಕಾರಿಗಳು ಶಿವಮೊಗ್ಗ, ಆ.12 ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ…

Read More

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ ಶಿಕಾರಿಪುರ, ಆ. 12 – ತಾಲ್ಲೂಕಿನ ಕೆಂಗಟ್ಟೆ ಶ್ರೀಗಂಧ ಮೀಸಲಿನಲ್ಲಿ ಶ್ರೀಗಂಧ ಮರ ಕಳ್ಳತನಕ್ಕೆ ಯತ್ನಿಸಿದವರ ವಿರುದ್ಧ ವಲಯ ಅರಣ್ಯಾಧಿಕಾರಿ ರೇವಣಸಿದ್ಧಯ್ಯ ಬಿ. ಹಿರೇಮಠ್ ಹಾಗೂ ತಂಡ ಶೀಘ್ರ ಕಾರ್ಯಾಚರಣೆ ನಡೆಸಿ ಒಬ್ಬ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಶಿವಮೊಗ್ಗದ ಇಂದಿರಾನಗರ ಮೂಲದ ಆರು ಮಂದಿ ಆರೋಪಿಗಳು ರಾತ್ರಿ ವೇಳೆ, ವಿಶೇಷವಾಗಿ ಮಳೆಯ ಸಮಯವನ್ನು ಸದುಪಯೋಗಪಡಿಸಿಕೊಂಡು, ಬೇಲಿ ಕತ್ತರಿಸಿ ಅರಣ್ಯ ಪ್ರದೇಶಕ್ಕೆ ಪ್ರವೇಶಿಸಿದ್ದರು. ಅವರು ಶ್ರೀಗಂಧ…

Read More