Headlines

Thirthahalli | ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತಾರ್ಹ- ಆರಗ ಜ್ಞಾನೇಂದ್ರ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತರ್ಹ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತ ಮಾಡುತ್ತೇನೆ. ಜಗದೀಶ್ ಶೆಟ್ಟರ್ ಎಂಬುವವರು ಕಾಂಗ್ರೆಸ್ ಸಂಸ್ಕೃತಿಯನ್ನು  ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗುರುವಾರ ಪಟ್ಟಣದಲ್ಲಿ ಮಾತನಾಡಿ ಜಗದೀಶ್ ಶೆಟ್ಟರ್ ಹುಟ್ಟಿನಿಂದ ಬಿಜೆಪಿ ಹಾಗೂ ಆರ್ ಎಸ್ ಎಸ್ ನಲ್ಲಿ ಬೆಳೆದು ಬಂದವರು, ಎಲ್ಲಾ ಸ್ಥಾನಮಾನಗಳು ಗೌರವಗಳು ಅವರಿಗೆ…

Read More

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್,…

Read More

ಸಮನ್ವಯ ಕವಿ ನಾಡೋಜ ಚೆನ್ನವೀರ ಕಣವಿ ನಿಧನ

 ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಈ ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಇನ್ನಿಲ್ಲವಾಗಿದ್ದಾರೆ. ಅಂದಹಾಗೇ, ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್‌ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ…

Read More

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.  ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದಾರೆ. ”ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ…

Read More

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಹಲವಾರು ಕಡೆ ಅನೇಕ ಅವಘಡಗಳು ಸಂಭವಿಸಿದೆ, ಇದೀಗ ವಿದ್ಯುತ್ ಲೈನ್ ಸರಿಪಡಿಸಲು ಹಳ್ಳದಲ್ಲಿ ಈಜಿಕೊಂಡು ಹೋಗಿರುವ ವೀಡಿಯೋ ವೈರಲ್ ಆಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಪವರ್ ಮ್ಯಾನ್ ವೊಬ್ಬ ರಭಸವಾಗಿ ಹರಿಯುತ್ತಿರವ ಹಳ್ಳದಲ್ಲಿ ಈಜಿ ವಿದ್ಯುತ್ ಲೈನ್ ಸರಿಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾ. ಪಂ…

Read More

ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ

ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ. ವ್ಯಾಪ್ತಿಯ ನಾಗರಹಳ್ಳಿಯ ಒಂದು ವರ್ಷದ ಹನ್ನೊಂದು ತಿಂಗಳಿನ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ಼್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾನೆ. ಹುಂಚ ಗ್ರಾಪಂ ನ ನಾಗರಹಳ್ಳಿ ನಿವಾಸಿ ಚೇತನ್ ಕುಮಾರ್ ಮತ್ತು ದಿವ್ಯ ಅವರ ಪುತ್ರ 1.11 ವರ್ಷದ ಪುಟಾಣಿ ಆರ್ಯನ್ ಎನ್.ಸಿ. 38 ವಿವಿಧ ಬಗೆಯ ವಿಷಯಗಳನ್ನು ಗುರುತಿಸಿ ಜ್ಞಾಪಕ ಶಕ್ತಿಯಲ್ಲಿ ಇಂಡಿಯಾ ಬುಕ್…

Read More

Ripponpet | ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ : ಕೋಲಾರದಲ್ಲಿ ನ. 05 ರಿಂದ 07ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 12 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 14 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ…

Read More

ಹೊಸನಗರ ಮತ್ತು ರಿಪ್ಪನ್ ಪೇಟೆಯಲ್ಲಿ ಭಗತ್ ಸಿಂಗ್,ಸುಖದೇವ್,ರಾಜಗುರು ಅವರ ಹುತಾತ್ಮ ದಿನಾಚರಣೆ :

ಇಂದು ಮಾರ್ಚ್ 23. 1931ರ ಇದೇ ದಿನದಂದು ಭಾರತ ದೇಶದ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ಕೊರಳಿಗೆ ಹಾಕಿದ್ದ ಉರುಳನ್ನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ ತ್ಯಾಗ ಮತ್ತು ಬಲಿದಾನದ ದಿನ. ಈ ಬಲಿದಾನ್ ದಿವಸ್ ಅಂಗವಾಗಿ ಹೊಸನಗರದಲ್ಲಿ ಎಬಿವಿಪಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ಗಣಪತಿ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ಮೂಲಕ ಎಬಿವಿಪಿ ತಾಲೂಕ್ ಅಧ್ಯಕ್ಷರು ಹಾಗೂ ಸದಸ್ಯರು ದೇಶದ…

Read More

ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್‌ಪೇಟೆಯ ಠಾಣಾಧಿಕಾರಿ ಶಿವಾನಂದ್ ಕೋಳಿ : ಸಾರ್ವಜನಿಕರಿಂದ ವ್ಯಕ್ತವಾದ ಭಾರಿ ಪ್ರಶಂಸೆ

ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದೆಷ್ಟೋ ಕುಟುಂಬಗಳು ಅನಾಥವಾಗಿವೆ.ಈ ದಿಸೆಯಲ್ಲಿ ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ  ರಿಪ್ಪನ್ ಪೇಟೆ ಪೊಲೀಸ್ ಇಲಾಖೆ ವಿಶಿಷ್ಟ ರೀತಿಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ರಿಪ್ಪನ್ ಪೇಟೆಯ ಪೊಲೀಸ್…

Read More

ಪುನೀತ್ ರಾಜ್‍ಕುಮಾರ್ ಗೆ ಶ್ರದ್ದಾಂಜಲಿ : ರಿಪ್ಪನ್ ಪೇಟೆ ಸಂಪೂರ್ಣ ಬಂದ್

ರಿಪ್ಪನ್​​​​ಪೇಟೆ : ಪುನೀತ್ ರಾಜ್​ಕುಮಾರ್ ಅಗಲಿಕೆಯಿಂದ ಇಡೀ ರಾಜ್ಯ ಶೋಕ ಸಾಗರದಲ್ಲಿ ಮುಳುಗಿದೆ. ಈ ನಡುವೆ ರಿಪ್ಪನ್​​ಪೇಟೆ ನಗರ ಸಂಪೂರ್ಣ ಬಂದ್ ಆಗಿದೆ. ಎಲ್ಲಾ ವ್ಯಾಪಾರಸ್ಥರು ತಮ್ಮ ಅಂಗಡಿ ಬಂದ್ ಮಾಡಿದ್ದು, ಪಟ್ಟಣ ಖಾಲಿ ಖಾಲಿಯಾಗಿದೆ. ಪಟ್ಟಣದ ಸರ್ಕಲ್​​​​​ನಲ್ಲಿ ಪುನೀತ್ ರಾಜ್​​ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಲಾಗಿದೆ. ಪಟ್ಟಣದ ಮೆಡಿಕಲ್ ಶಾಪ್​​​ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಬಂದ್ ಮಾಡಲಾಗಿದ್ದು, ಕೇವಲ ಬೆರಳೆಣಿಕೆಯ ಬಸ್​​ ಸಂಚಾರ ಮಾಡುತ್ತಿವೆ. ಕನ್ನಡ ಚಲನಚಿತ್ರರಂಗದ ಮೇರುನಟ ಪವರ್ ಸ್ಟಾರ್ ಪುನೀತ್…

Read More
Exit mobile version