Headlines

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ Shivamogga court sentences a 48-year-old man to life imprisonment and imposes a ₹30,000 fine for the 2023 murder of a 60-year-old woman over a property dispute in Suttukote village. ಶಿವಮೊಗ್ಗ, ಜೂನ್ 25: ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ಕಸ ಹಾಕುವ ವಿಚಾರದ ಗಲಾಟೆ ವಿಕೋಪಕ್ಕೆ – ಸ್ವಂತ ಅಣ್ಣನ ಮಗನನ್ನೆ ಮನಬಂದಂತೆ ಚಾಕುವಿನಿಂದ ಇರಿದ ವ್ಯಕ್ತಿ | Crime News

ಕಸ ಹಾಕುವ ವಿಚಾರ ಗಲಾಟೆ ವಿಕೋಪಕ್ಕೆ – ಸ್ವಂತ ಅಣ್ಣನ ಮಗನನ್ನೆ ಮನಬಂದಂತೆ ಚಾಕುವಿನಿಂದ ಇರಿದ ವ್ಯಕ್ತಿ  ಕಸದ ವಿಚಾರವಾಗಿ ನಡೆದ ಗಲಾಟೆ ಅಣ್ಣನ ಮಗನಿಗೇ ಚಾಕು ಇರಿಯುವ ಹಂತಕ್ಕೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮಂಡೆನಕೊಪ್ಪ ಗ್ರಾಮದಲ್ಲಿ ನಡೆದಿದೆ. ಅಣ್ಣನ ಮಗ ಆಕಾಶ್ ಗೆ ಉಮೇಶ್ ಎಂಬಾತ ಮನಬಂದಂತೆ ಚಾಕು ಇರಿದಿದ್ದು, ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾನಗರ ಠಾಣೆ ಪೊಲೀಸರು ಉಮೇಶ್ ನನ್ನು ಬಂಧಿಸಿದ್ದಾರೆ. ನಡೆದಿದ್ದೇನು..?? ಕಸ ಹಾಕುವ ವಿಚಾರಕ್ಕೆ ಉಮೇಶ್ ಹಾಗೂ…

Read More

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು ಶಿವಮೊಗ್ಗ, ಸೆ.9: ನಗರದ ಹೃದಯ ಭಾಗವಾದ ಶರಾವತಿ ನಗರ ಎ ಬ್ಲಾಕ್ ಹಾಗೂ ಸರ್ಕ್ಯೂಟ್ ಹೌಸ್ ಬಳಿ ಭಾನುವಾರದ ಬೆಳಗಿನ ಜಾವ ಯುವತಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಯತ್ನ ನಡೆದ ಪ್ರಕರಣ ನಡೆದಿದೆ ಮೂಲಗಳ ಪ್ರಕಾರ, ತಾಯಿ ಮತ್ತು ಸಹೋದರನನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಹತ್ತಿಸಿ ಸ್ವಂತ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು, ಇಬ್ಬರು ಸಂಶಯಾಸ್ಪದ ಯುವಕರು ಹಿಂಬಾಲಿಸಿದ್ದಾರೆ….

Read More

ಬೀದಿ ಕಾಮಣ್ಣರೇ ಹುಷಾರು !! ಸಾಗರಕ್ಕೆ ಬಂದಿದ್ದಾರೆ ಸ್ಮಾರ್ಟ್ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್

ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಇದೀಗ ನೂತನ  ಎ ಎಸ್ ಪಿ ಯಾಗಿ ಐಪಿಎಸ್ ಅಧಿಕಾರಿಯಾದ ರೋಹನ್ ಜಗದೀಶ್ ಚಾರ್ಜ್ ಪಡೆದಿದ್ದಾರೆ.  ಅಧಿಕಾರ ಸ್ವೀಕರಿಸಿ ಇನ್ನೂ 1 ವಾರವಾಗಿದೆ ಅಷ್ಟೆ, ಇದೀಗ ಸ್ಮಾರ್ಟ್ ಐಪಿಎಸ್ ಅಧಿಕಾರಿಯವರು  ಸಾಗರವನ್ನು  ಅಪರಾಧ ಮುಕ್ತವನ್ನಾಗಿಸಲು ಪಣ ತೊಟ್ಟಿದ್ದಾರೆ. ಅಂತೆಯೇ ಇಂದು ಸಾಗರದ ಸುತ್ತಮುತ್ತ ಬೀದಿ ಕಾಮಣ್ಣರ ಮೇಲೆ ಕಣ್ಣಿಟ್ಟು ಹುಡುಗಿಯರ ವಿಚಾರಕ್ಕೆ ಹೋಗದಿರುವಂತೆ ಬಿಸಿ ಮುಟ್ಟಿಸಿದ್ದಾರೆ. ಬುಲೆಟ್ ಬೈಕ್ ಗಳಲ್ಲಿ ಕರ್ಕಶ ಸೈಲೆನ್ಸರ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಬೈಕ್…

Read More

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು|wild life

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳು ಮರಗಳು ಸದ್ದಿಲ್ಲದೇ ಮರಗಳ್ಳರ ಪಾಲಾಗುತಿದ್ದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಝಣ ಝಣ ಕಾಂಚಾನಕ್ಕೆ ಮರುಳಾಗಿ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿರಿಗೆರೆ ಅರಣ್ಯ ವಲಯದ ಹಾರೋಹಿತ್ತಲು ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿರುವ ನೂರಾರು ಎಕರೆ ವನ್ಯಜೀವಿ ಅಭಯಾರಣ್ಯದಲಿ ರಸ್ತೆ ಬದಿಯಲ್ಲಿನ ಮರಗಳು…

Read More

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.  ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…

Read More

ಅಪಘಾತಕ್ಕೀಡಾದ ಕುಟುಂಬದ ನೆರವಿಗೆ ತಕ್ಷಣ ಧಾವಿಸಿ ಉಪಚಾರಗೈದಾ ಸಾಗರದ ಯುವ ಪತ್ರಕರ್ತ ಜಮೀಲ್ ಸಾಗರ್

ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ರಟ್ಟಿಹಳ್ಳಿ ತಾಲ್ಲೂಕಿನ  ಒಂದು ಕುಟುಂಬದವರು ಸಿಗಂದೂರು ಶ್ರೀಚೌಡೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯೆ ಅಪಘಾತ ಸಂಭವಿಸುತ್ತದೆ ತಕ್ಷಣ ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಬರುತ್ತಾರೆ.ಇದೇ ಸಮಯಕ್ಕೆ ಸಾಗರದ ಆಸ್ಪತ್ರೆಗೆ ಧಾವಿಸಿದ ಯುವ ಪತ್ರಕರ್ತ ಜಮೀಲ್ ಸಾಗರ್ ರವರು ಮುತವರ್ಜಿ ವಹಿಸಿ ವೈದ್ಯರ ಬಳಿ ಇವರನ್ನು ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆಯನ್ನು ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಇಬ್ಬರು ಪುಟ್ಟ ಮಕ್ಕಳೊಂದಿಗೆ ವೃದ್ಧರೂ ಆಗಮಿಸಿದಂತಹ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇವರ ಜೊತೆಗಿದ್ದು ಇವರಿಗೆ ಚಿಕಿತ್ಸೆಯನ್ನು…

Read More

ಶಿವಮೊಗ್ಗ ಜೈಲಿನಲ್ಲಿ ಮಾರಾಮಾರಿ : ಒಬ್ಬನಿಗೆ ಆರು ಜನರಿಂದ ಥಳಿತ|jail

ಶಿವಮೊಗ್ಗ : ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಮೇಲೆ ಹಳೇ ದ್ವೇಷದಿಂದ ಇತರ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ನಾಗರಾಜ್ ಎಂಬ ವಿಚಾರಣಾಧೀನ ಕೈದಿ ಮೇಲೆ ಸಚಿನ್ ಅಲಿಯಾಸ್ ಸ್ಯಾಡೋ, ದರ್ಶನ್, ಪರಶುರಾಮ, ಅನಿಲ್‌ಕುಮಾರ್, ವಿಶ್ವನಾಥ, ವಿಶಾಲ್ ಎಂಬುವರು ಹಲ್ಲೆ ಮಾಡಿದ್ದಾರೆ. ನಾಗರಾಜ್ ಭದ್ರಾವತಿಯ ಎರಡನೇ ಅಪರ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಲು ಜೈಲಿನಲ್ಲಿರುವ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುವಾಗ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಜೈಲು ನಿರೀಕ್ಷಕ ಆತ್ಮಾನಂದ ಕುದರಿ ಮತ್ತು…

Read More

ಮಾಜಿ ಶಾಸಕರ ವಿರುದ್ದ ಸುಳ್ಳು ಆರೋಪ ಸಲ್ಲ:: ಕಾಂಗ್ರೆಸ್ ಘಟಕ ರಿಪ್ಪನ್ ಪೇಟೆ::::

ರಿಪ್ಪನ್ ಪೇಟೆ:: ಮಾಜಿ ಶಾಸಕರಾದ ಶ್ರೀ ಬೇಳೂರು ಗೋಪಾಲಕೃಷ್ಣ ವಿರುದ್ದ ತೇಜೋವಧೆ ಮಾಡಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆಯಾಗಲಿ ತೇಜೋವಧೆ ಮಾಡುವ ಯೋಗ್ಯತೆ ಇಲ್ಲ.. ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಪರ ಕೆಲಸ ಮಾಡಿರುವ ತತ್ವ ಸಿದ್ದಾಂತ ಇಲ್ಲದ ವ್ಯಕ್ತಿತ್ವ ಅವರದು..ಎರಡು ಬಾರಿ ಶಾಸಕರಾದವರ ಬಗ್ಗೆ ಹೀಗೆ ನಾಲಗೆ…

Read More