Headlines

ಸುರಕ್ಷಿತ ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ

Road safety initiative carried out in Ripponpet police station limits as reflective radium stickers were installed from Kopparagundi Surulikoppa Nursery to Ammanghatta Cross under the leadership of PSI Raju Reddy to prevent accidents and improve night-time visibility. ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ ರಿಪ್ಪನಪೇಟೆ: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸಂಚಾರ ಸುರಕ್ಷತೆ ಹೆಚ್ಚಿಸುವ…

Read More

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ..!! – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE

ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಪೆನ್ ಡ್ರೈವ್‌ ಭೀತಿ – ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್ | KSE ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್​ಗೂ (kanthesh )ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ.  ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ…

Read More

ಹೊಸನಗರದಲ್ಲಿ ವೀರಶೈವ ಸಮಾಜಕ್ಕೆ ಜಾಗ ಮಂಜೂರು ಮಾಡುವಂತೆ ಒತ್ತಾಯಿಸಿ ವೀರಶೈವ-ಲಿಂಗಾಯಿತ ಪರಿಷತ್ ನಿಂದ ತಹಶೀಲ್ದಾರರಿಗೆ ಮನವಿ:

ಹೊಸನಗರ : ತಾಲೂಕು ವೀರಶೈವ-ಲಿಂಗಾಯಿತ ಪರಿಷತ್ ನಿಂದ ಹೊಸನಗರ ವೀರಶೈವ ಸಮಾಜಕ್ಕೆ ಹೊಸನಗರದಲ್ಲಿ  ಜಾಗವನ್ನು ಮಂಜೂರು ಮಾಡಿ ಕೊಡಬೇಕೆಂದು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು. ತಾಲೂಕ್ ವ್ಯಾಪ್ತಿಯಲ್ಲಿ ವೀರಶೈವ ಸಮಾಜಕ್ಕೆ ಜಾಗವನ್ನು ಮಂಜೂರು ಮಾಡುವುದರ ಮೂಲಕ ಸಮಾಜದ ಬೆಳವಣಿಗೆಗೆ ಅನುಕೂಲ ಮಾಡಿಕೊಡಬೇಕೆಂದು ತಾಲೂಕ್ ವೀರಶೈವ-ಲಿಂಗಾಯಿತ ಪರಿಷತ್ ನ ಅಧ್ಯಕ್ಷರಾದ ಮೆಣಸೆ ಆನಂದ್ ರವರ ನೇತೃತ್ವದಲ್ಲಿ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ ರವರಿಗೆ ಮನವಿ ಸಲ್ಲಿಸಿದರು ಈ ಸಂಧರ್ಭದಲ್ಲಿ ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News ಶಿವಮೊಗ್ಗ : ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ. ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು…

Read More

ಹೊಸನಗರ ಮತ್ತು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಧಂಧೆಕೋರರಿಗೆ ಬಿಸಿ ಮುಟ್ಟಿಸಿದ ಪೊಲೀಸ್ – 14 ವಾಹನ ವಶಕ್ಕೆ

ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ 14 ಕಡೆಗಳಲ್ಲಿ ದಾಳಿ ಅಕ್ರಮ ಮರಳು ಸಾಗಾಟ ಮತ್ತು ಸಂಗ್ರಹಣೆ ಸ್ಥಳಗಳ ಮೇಲೆ ದಾಳಿ ನಡೆಸಿದ್ದು 14 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ, ತೀರ್ಥಹಳ್ಳಿ ಡಿವೈಎಸ್.ಪಿ ಗಜಾನನ ವಾಮನ ಸುತರ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.  ಹೊಸನಗರ ವೃತ್ತದ ಪಿಐ ಗಿರೀಶ್, ಪಿಎಸ್ಐ ನೀರಜ್ ನರಲಾರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಹೊಸನಗರ ಠಾಣಾ ವ್ಯಾಪ್ತಿಯ 4 ಕಡೆಗಳಲ್ಲಿ ದಾಳಿ…

Read More

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು ಗೋವಾ ಪ್ರವಾಸಿಗರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ. ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ….

Read More

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಜಾನ್ ಡೀರ್ ಟ್ರ್ಯಾಕ್ಟರ್ ಷೋ ರೂಂ ನಲ್ಲಿ ಸರ್ವಿಸ್ ನಲ್ಲಿ ಲೋಪವೆಸಗಿದ್ದು ಈ ಬಗ್ಗೆ ವಿಚಾರಿಸಿದರೆ ಷೋರೂಂ ಮಾಲೀಕ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ರೈತರು ಹಾಗೂ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಟ್ರ್ಯಾಕ್ಟರ್ ಚಾಲಕ ವಾಹನಕ್ಕೆ ಹಾಗೂ ತನ್ನ…

Read More

ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಪ್ರೋ.ಚಂದ್ರಶೇಖರ್.ಟಿ

ರಿಪ್ಪನ್ ಪೇಟೆ : ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ಶಾಸ್ತ್ರ ವಿಭಾಗ, ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಅಯವ್ಯಯ -2022 ದ ನೇರವಿಕ್ಷಣೆ ಮತ್ತು ವಿಶ್ಲೇಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ.ಟಿ ರವರು ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಂಡರೆ ರಾಜ್ಯದ ವಸ್ತು ಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಮಾರ್ಥ್ಯವನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯ ಬಜೆಟ್ ನ ಗಾತ್ರ, ವಿಭಾಗವಾರು ಹಂಚಿಕೆ,ಹೊಸ ಕಾರ್ಯಕ್ರಮಗಳ ಘೋಷಣೆ,…

Read More

ಪಾನ್ ಕಾರ್ಡ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ

ಪಾನ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಹೆಚ್ಚು ಸುರಕ್ಷತೆ, ತೆರಿಗೆ ಪಾವತಿದಾರರು, ಉದ್ಯಮಿದಾರರು ಸೇರಿದಂತೆ ಎಲ್ಲರಿಗೂ ಸುಲಭ, ಸರಳ ಹಾಗೂ ಗರಿಷ್ಠ ಭದ್ರತೆಯ ಪಾನ್ ಕಾರ್ಡ್ 2.0 ಯೋಜನೆ ಇದಾಗಿದೆ. ಹೊಸ ಪಾನ್ ಕಾರ್ಡ್‌ನಿಂದ ಈಗಾಗಲೇ ಪಾನ್ ಕಾರ್ಡ್ ಇರುವವರು ಹೊಸದಾಗಿ ಮಾಡಿಸಿಕೊಳ್ಳಬೇಕಾ? ಅಥವಾ ಹಳೇ ಕಾರ್ಡ್ ಸಾಕಾ? ಕ್ಯಾಬಿನೆಟ್ ಆರ್ಥಿಕ ವ್ಯವಹಾರಗಳ…

Read More

ರಿಪ್ಪನ್‌ಪೇಟೆ : ಅಕ್ರಮ ಜಾನುವಾರು ಸಾಗಾಟ : ಮೂವರ ಬಂಧನ

ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ  ಜಯಕರ್ನಾಟಕ ಸಂಘಟನೆ ಹಾಗೂ ಹಿಂದೂಪರ ಸಂಘಟನೆಗಳು ಎರಡು ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಜಾನುವಾರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹೊಸನಗರ ತಾಲೂಕಿನ ನಿವಣೆ ಗ್ರಾಮದಲ್ಲಿ ನಡೆದಿದೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಕಲ್ಲುಕೊಪ್ಪ ಗ್ರಾಮದ ಕೃಷ್ಣಮೂರ್ತಿ ಮತ್ತು ಎಣ್ಣೆನೋಡ್ಲು ಗ್ರಾಮದ ಮಹಮ್ಮದ್ ಇರ್ಫಾನ್ ಮತ್ತು ಮಹಮ್ಮದ್ ವಸೀಮ್ ನನ್ನು ಬಂಧಿಸಿ 9  ಜಾನುವಾರುಗಳನ್ನು ರಕ್ಷಿಸಲಾಗಿದೆ. ಹುಂಚಾ ಕಡೆಯಿಂದ ಎರಡು ಗೂಡ್ಸ್ ಆಟೋ…

Read More