ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior citizens at Spandana Old Age Home in Guddadachannapur village of Shiggaon taluk, Haveri district. ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದಲ್ಲಿರುವ ಸ್ಪಂದನಾ ವೃದ್ಧಾಶ್ರಮದಲ್ಲಿ ನಿವೃತ್ತ ಸರ್ಕಾರಿ ನೌಕರರನ್ನು ಹಿರಿಯ ನಾಗರಿಕರಿಂದ ವಿಶೇಷವಾಗಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಿಎಸ್‌ಐ ಆಗಿ ನಿವೃತ್ತರಾದ ಪರಶುರಾಮ ನಿರೋಳ್ಳಿ ಮಾತನಾಡಿ, ಅಧಿಕಾರವು…

Read More

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ. ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ…

Read More

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸೋಮವಾರದಂದು ಅಯೋಧ್ಯೆಯಲ್ಲಿ ನೂತನ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಮಾಡಿದ ನಿಮಿತ್ತ ಹೊಂಬುಜ ಜೈನ ಮಠದಲ್ಲಿ ಸಂಜೆ ದೀಪೋತ್ಸವ ನೆರವೇರಿಸಿದರು. ಗುರುವಿಗೆ ಶಿಷ್ಯನಾಗಿ, ಪಿತೃವಾಕ್ಯ ಪರಿಪಾಲಕನಾಗಿ, ಸತಿಗೆ ತಕ್ಕ ಪತಿಯಾಗಿ ಅಯೋಧ್ಯೆಯ ಎಲ್ಲಾ ಜನರ ಪ್ರೀತಿ ಪಾತ್ರರಾಗಿ ಸಭ್ಯ ಸಮಾಜದ ಮರ್ಯಾದಾ…

Read More

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..!

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..! ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದ ನಿವಾಸಿಯೊಬ್ಬ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಆತನನ್ನು ಸಾಗರದ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇತ್ತೀಚಿಗೆ ಭಾರತ ಪಾಕ್ ಯುದ್ಧ ಶುರುವಾಗಿ ಕದನ ವಿರಾಮದ ಬೆನ್ನಲ್ಲೇ ಮೋದಿ ವಿರುದ್ಧ ಸಾಕಷ್ಟು ಟೀಕೆ ಟಿಪ್ಪಣಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿವೆ. ಸಾಧ್ಯವಾದಷ್ಟನ್ನ ಪೊಲೀಸ್ ಇಲಾಖೆ ತೀವ್ರ…

Read More

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ  ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು.  ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್​ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ  ಅವರ ನೇತೃತ್ವದಲ್ಲಿ…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು : ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ರಿಪ್ಪನ್‌ಪೇಟೆ ಪಿಎಸ್‌ಐ…

Read More

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ರೈಲ್ವೆ ಹಳಿಯಡಿಯಲ್ಲಿ ಹಾಕಿದ್ದ ಜಲ್ಲಿಕಲ್ಲುಗಳು ಪೂರ್ತಿಯಾಗಿ ಕೊಚ್ಚಿಕೊಂಡು ಹೋಗಿ ರೈಲ್ವೆ ಸಂಚಾರಕ್ಕೆ ವ್ಯತ್ಯಯವುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾದ್ಯಂತ ಮಂಗಳವಾರ ಸುರಿದ ಭಾರಿ ಮಳೆಗೆ ರೈಲು ಹಳಿಗಳ ಅಡಿಯಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿ, ತಾಳಗುಪ್ಪ-ಬೆಂಗಳೂರು, ತಾಳಗುಪ್ಪ-ಮೈಸೂರು ಟ್ರೈನ್‌ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ನಡೆದಿದೆ. ಕಳೆದ…

Read More

ಸಾಗರದ ಸಹಾಯಕ ಕೃಷಿ ನಿರ್ದೇಶಕರ ಮಧ್ಯಸ್ಥಿಕೆಯಿಂದ ಬಗೆಹರಿಯಿತು ತಾಳಗುಪ್ಪದ ಭತ್ತ ಕೊಯ್ಲು ಮಷಿನ್ ನವರ ಮತ್ತು ರೈತರ ನಡುವಿನ ಸಮಸ್ಯೆ !!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ದಲ್ಲಿ ಬೆಳ್ಳಂಬೆಳಿಗ್ಗೆ ರೈತರು ಹಾಗೂ ಭತ್ತದ ಕೊಯ್ಲು ಮಿಷಿನ್ ನವರ ನಡುವೆ ಅಧಿಕ ಹಣ ವಸೂಲಿ ವಿಚಾರ ಸಂಬಂಧ ಜೋರು ವಾಗ್ವಾದ ನಡೆಯುತ್ತಿತ್ತು. ಈ ವಿಚಾರವಾಗಿ ನಮ್ಮ ಸುದ್ದಿ ಸಂಸ್ಥೆ ಯ ವರದಿಗಾರರು ಸಹಾಯಕ ಕೃಷಿ ನಿರ್ದೇಶಕರಿಗೆ ದೂರವಾಣಿ ಸಂಪರ್ಕದ ಮೂಲಕ ಮಾಹಿತಿಯನ್ನು ನೀಡಿತ್ತು ಹಾಗೂ ಪಡೆದಿತ್ತು. ರೈತರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸುವುದು ನಮ್ಮ ಸುದ್ದಿ ಸಂಸ್ಥೆಯ ಮುಖ್ಯ ಯೋಚನೆಯಾಗಿತ್ತು. ಇದೀಗ ಸಾಗರದ ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ್ ರವರು…

Read More

ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಬೆಳೆಗೆ ತಕ್ಕಂತೆ ಬೆಲೆ ನೀಡಬೇಕಿದ್ದು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರು ಬೆಳೆದ…

Read More