Headlines

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…

Read More

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…

Read More

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ ರಿಪ್ಪನ್ ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು. ಗೌರಿಯ ಪ್ರತಿಮೆಗೆ ಅಲಂಕಾರ ಮಾಡಿ ಹೂವಿನ ಶೃಂಗಾರದಿಂದ ಸಿಂಗರಿಸಲಾಯಿತು. ಮಂಗಳಾರತಿ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಂದಿರದ ವಾತಾವರಣ…

Read More

ರಿಪ್ಪನ್‌ಪೇಟೆಯಲ್ಲಿ ಹಾನಗಲ್ ಕುಮಾರೇಶ್ವರ ರಥಯಾತ್ರೆಗೆ ಅದ್ದೂರಿ ಸ್ವಾಗತ|Viraagi

ರಿಪ್ಪನ್‌ಪೇಟೆ : ಹಾನಗಲ್ ಶ್ರೀ ಗುರುಕುಮಾರೇಶ್ವರ ಶಿವಯೋಗಿಗಳ ಕುರಿತು ಜನವರಿ ೧೨ ರಂದು ಬಿಡುಗಡೆಯಾಗಲಿರುವ ವಿರಾಟಪುರ ವಿರಾಗಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ಶ್ರೀ ಕುಮಾರೇಶ್ವರ ರಥ ಯಾತ್ರೆ ನಾಡಿನ ವ್ಯಾಪ್ತಿ ಸಂಚರಿಸುತ್ತಿದ್ದು ಇಂದು ಅನಂದಪುರ ಮಾರ್ಗವಾಗಿ ರಥವು ರಿಪ್ಪನ್‌ಪೇಟೆಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಸಾಗರ ರಸ್ತೆಯ ಒಕ್ಕಲಿಗರ ಸಮುದಾಯ ಭವನದ ಬಳಿ ಅದ್ದೂರಿಯಾಗಿ ಸ್ವಾಗತಿಸಿ ಬೈಕ್ ರ‍್ಯಾಲಿ ಮೂಲಕ ವಿನಾಯಕ ವೃತ್ತದ ಮೂಲಕ ಭೂಪಾಳಂ ಚಂದ್ರಶೇಖರಯ್ಯ ಸಬಾಭವನಕ್ಕೆ ಕರೆ ತರಲಾಯಿತು. ಭೂಪಾಳಂ ಚಂದ್ರಶೇಖರಯ್ಯ ಸಬಾಭವನದಲ್ಲಿ ಹತ್ತು ನಿಮಿಷದ ಹಾನಗಲ್ ಕುಮಾರೇಶ್ವರ…

Read More

ರಿಪ್ಪನ್‌ಪೇಟೆಯ ಯೋಧ ಸಂದೀಪ್ ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದಾಗ ಸಾವು|Rpet

ರಿಪ್ಪನ್‌ಪೇಟೆ : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮಣಿಪುರದ ಅಸ್ಸಾಂ ರೈಫಲ್ಸ್ ನಲ್ಲಿ ಕಾರ್ಯ ನಿರ್ವಹಿಸುತಿದ್ದ ಸಂದೀಪ್ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರಾದ ವಿನೋದಮ್ಮ ರವರ ಪುತ್ರರಾಗಿದ್ದು ಕಳೆದ 2 ವರ್ಷದಿಂದ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಸಂದೀಪ್ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದೆ ಆದರೆ ಬಲ್ಲ ಮೂಲಗಳ ಪ್ರಕಾರ  ಇಂದು ಮುಂಜಾನೆ  ತಾನು ಕರ್ತವ್ಯ ನಿರ್ವಹಿಸುತಿದ್ದ ಪ್ರದೇಶದಲ್ಲಿ…

Read More

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ…

Read More

ಪರಿಚಿತ ವ್ಯಕ್ತಿಯ ಹೆಸರು ಹೇಳಿ ಕೂಗಿದ್ದಕ್ಕೆ ಅಪರಿಚಿತ ವ್ಯಕ್ತ್ತಿಗಳಿಂದ ಹಲ್ಲೆ : ದೂರು ದಾಖಲು

ಮನೆಯ ಹತ್ತಿರ ಜೋರಾಗಿ ಕೂಗಿದ ವಿಚಾರದಲ್ಲಿ ವ್ಯಕ್ತಿಯೋರ್ವನ ಮೇಲೆ ಮೂವರು ಸೇರಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಘಟನೆಯ ಹಿನ್ನಲೆ : ತುಂಗ ನಗರದ ನಿವಾಸಿ ವಿನೋದ್ ಎಂಬ ವ್ಯಕ್ತಿ ತನ್ನ ಶಂಕರ್ ಎಂಬಾತನನ್ನು ಮಾತನಾಡಿಸಿಕೊಂಡು ಬರಲು ಕುಂಬಾರಗುಡಿಯಲ್ಲಿರುವ ಆತನ ಮನೆಯ ಬಳಿ ಬಂದಿರುತ್ತಾನೆ. ಆದರೆ ಶಂಕರ್ ಮನೆ ಖಾಲಿ ಮಾಡಿಕೊಂಡು ಹೋಗಿ ಆ ಮನೆಗೆ ಬೇರೊಬ್ಬರು ವಾಸಕ್ಕೆ ಬಂದಿರುತ್ತಾರೆ. ಈ ವಿಷಯ ಅರಿಯದ ವಿನೋದ್ ಶಂಕರ್ ಹೆಸರನ್ನು ಜೋರಾಗಿ ಕೂಗಿದ್ದಾನೆ.ಈ ಸಂಧರ್ಭದಲ್ಲಿ ಆ…

Read More

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಪ್ರಕಾಶ್ ಮಾದಾಪುರ , ಅಲ್ತಾಫ್…

Read More

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ|wild

ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು, ಕೋಯ್ಲು ಮಾಡಿ ಹಾಕಿದ್ದ ಭತ್ತ, ಹುಲ್ಲು ಹಾಗೂ ಕೊಳವೆ ಬಾವಿಗೆ ಅಳವಡಿಸಿದ್ದ ಪೈಪ್ ಲೈನ್ ದ್ವಂಸಗೊಳಿಸಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ ಏರಿ ಒಡೆದು ಬೆಳೆ…

Read More

ದುಬೈನಲ್ಲಿ ಸುಖವಾಗಿದ್ದ ಮಹಿಳೆ, ಸಾಯೋದಕ್ಕಂತಲೇ ತವರಿಗೆ ಬರುವಂತಾದದ್ದು ದುರಂತ:

 ಉಡುಪಿ: ಒಂಟಿ ಮಹಿಳೆಯನ್ನು ವಯರ್ ಮೂಲಕ ಕತ್ತು ಹಿಸುಕಿ ಕೊಲೆ ಮಾಡಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ‌ ಒಂದು ಕೊಲೆ‌ ಹಲವು ಅನುಮಾನಗಳಿಗೆ ಎಡೆಮಾಡಿದೆ. ಬ್ರಹ್ಮಾವರದ ಕುಮ್ರಗೋಡುವಿನ ಫ್ಲಾಟ್ ನಲ್ಲಿ ಶವವಾದ ಮಹಿಳೆಯ ಹೆಸರು ವಿಶಾಲ ಗಾಣಿಗ(36). ಈಕೆಗೆ 7 ವರ್ಷದ ಮಗಳಿದ್ದಾರೆ. ದುಬೈನಲ್ಲಿ ಕಂಪೆನಿಯೊಂದರ ಮನೇಜರ್ ಆಗಿ ದುಡಿಯುವ ಪತಿ. ಆಸ್ತಿ-ಪಾಸ್ತಿ, ಮನೆ, ಭೂಮಿ ಯಾವುದಕ್ಕೂ ಕೊರತೆ ಇರಲಿಲ್ಲ. ಹತ್ತು ದಿನಗಳ ಹಿಂದೆ ಮಗಳು ಆರ್ವಿಯೊಂದಿಗೆ ಈಕೆ ದುಬೈನಿಂದ ತವರಿಗೆ ಬಂದಿದ್ದರು. ಮನೆಯ ಆಸ್ತಿ…

Read More