Headlines

Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ…

Read More

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದಕ್ಕೆ ಯುವಕನ ಆತ್ಮಹತ್ಯೆ!?ಅಷ್ಟಕ್ಕೂ ನಡೆದಿದ್ದೇನು?? ದೂರಿನಲ್ಲಿ ಏನಿದೆ!?Crime-news

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದ ಯುವಕನನ್ನ 112 ಪೊಲೀಸರು ಠಾಣೆಗೆ ಕರೆತಂದು ಆತನ ಪೊಷಕರ ಜೊತೆ ಕಳುಹಿಸಿದ್ದ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಘಟನೆ ನಡೆದು ನಾಲ್ಕು ದಿನಗಳ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮೃತನ ಪತ್ನಿ ಪೊಲೀಸರ ಟಾರ್ಚರ್ ಗೆ ಸಾವನ್ಬಪ್ಪಿರುವುದಾಗಿ ಆರೋಪಿಸಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ಹೊಳೆಹೊನ್ನೂರಿನಲ್ಲಿ ಕುಡಿದು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬುವರನ್ನ 112 ಗೆ ಬಂದ ಕರೆಯ…

Read More

ತೀರ್ಥಹಳ್ಳಿ: ಬ್ಯಾಂಗಲ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ ನಷ್ಟ|FIRE

ಬ್ಯಾಂಗಲ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ ನಷ್ಟ ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿರುವ ಕಲ್ಪವೃಕ್ಷ ಹೋಟೆಲ್ ಪಕ್ಕದಲ್ಲಿರುವ ಬ್ಯಾಂಗಲ್ ಸ್ಟೋರ್ ನಲ್ಲಿ ಶಾರ್ಟ್  ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿದ್ದು ಅಂಗಡಿ ಒಳಗೆ ಇದ್ದ ಹಲವು ಸಾಮಗ್ರಿಗಳು ಬೆಂಕಿಗೆ ಅನಾಹುತವಾಗಿದೆ. ವಯಸ್ಸಾದ ವೃದ್ದೆಯಾದ ಲಕ್ಷ್ಮಿ ಎಂಬುವರು ಅಂಗಡಿ ನೆಡೆಸಿ ಜೀವನ ನೆಡೆಸುತ್ತಿದ್ದರು. ಅಂಗಡಿ ಬಾಗಿಲು ಹಾಕಿ ಬ್ಯಾಂಕ್ ಗೆ ಹೋಗಿದ್ದಾಗ ಈ ಘಟನೆ ಜರುಗಿದೆ.2 ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಅನಾಹುತ…

Read More

OLX ನಲ್ಲಿ ಕಾರು ಖರೀದಿಸಲು ಹೋಗಿ ವಂಚನೆಗೊಳಗಾದ ಬ್ಯಾಂಕ್ ಉದ್ಯೋಗಿ

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಸ್ಟೇಷನ್​ ನಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಬ್ಯಾಂಕ್ ಉದ್ಯೋಗಿಯೊಬ್ಬರು OLX  ನಲ್ಲಿ ಕಾರೊಂದನ್ನ ಖರೀದಿಸಲು ಮುಂದಾಗಿ ಲಕ್ಷಾಂತರ ರೂ ಮೋಸವಾಗಿರುವ ಘಟನೆ ನಡೆದಿದೆ.  ಕಾರಿನ ಜಾಹಿರಾತು ನೀಡಿದ್ದ ಮಾಲೀಕ ತನ್ನನ್ನ ಆಯುಶ್ ಎಂದು ಪರಿಚಯಸಿಕೊಂಡು ಅಡ್ವಾನ್ಸ್ ಮಾಡಲು ಹೇಳಿದ್ದ. ಅದರಂತೆ ಉದ್ಯೋಗಿ 6 ಸಾವಿರ ರೂಪಾಯಿ ಅಡ್ವಾನ್ಸ್ ಮಾಡಿದ್ದಾರೆ. ಆ ಬಳಿಕ ಆಯುಶ್ ಕಾರ್​ ಡಿಲೇವರಿ ಇವತ್ತೆ ತೆಗೆದುಕೊಳ್ಳಿ ದೆಹಲಿಯ ಪಟೇಲ್​ ನಗರದ ಮೆಟ್ರೋ ಪಿಲ್ಲರ್​ ಬಳಿರುವ ಗ್ಯಾರೇಜಿನಲ್ಲಿ ಕಾರಿದೆ. ಬಾಕಿ ಹಣ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ತೀರ್ಥಹಳ್ಳಿ : ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅತಿಶಯ (23) ವರ್ಷ ಮೃತಪಟ್ಟ ಯುವಕ. ತೀರ್ಥಹಳ್ಳಿಯಿಂದ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿ…

Read More

ಅ.13 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ – Job news

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ…

Read More

ರಿಪ್ಪನ್ ಪೇಟೆಯಲ್ಲಿ ಜುಲೈ 25 ರಂದು ಗ್ರಾಮಾಡಳಿತದ ವಿರುದ್ಧ ಪಕ್ಷಾತೀತವಾಗಿ ಪ್ರತಿಭಟನೆ :

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದ ಬಳಿಯ ಹೊಸನಗರ-ತೀರ್ಥಹಳ್ಳಿ ರಸ್ತೆಗೆ ಹೊಂದಿಕೊಂಡಿರುವ ಸಾರ್ವಜನಿಕ ಬಸ್‌ಪ್ರಯಾಣಿಕರ ತಂಗುದಾಣಕ್ಕೆ ಹೋಗಿ ಬರುವ ಜಾಗದಲ್ಲಿ ಅವೈಜ್ಞಾನಿಕ ಕಬ್ಬಿಣದ ರಾಡುಗಳ ಮೂಲಕ ತಡೆಗೋಡೆ ಮಾಡಿರುವುದರಿಂದ ಮಹಿಳೆಯರು, ವೃದ್ದರು ಮತ್ತು ಅನಾರೋಗ್ಯ ಪೀಡಿತರು ಬಿದ್ದು ಕಾಲು ಕೈ  ಮುರಿದುಕೊಂಡ ಗಾಯಗಳಾದ ಘಟನೆಗಳು ನಡೆದಿರುತ್ತವೆ ಈ ಬಗ್ಗೆ ಸಾಕಷ್ಟು ಭಾರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾದರೂ ಕೂಡಾ ಅದನ್ನು ತೆರವುಗೊಳಿಸದೇ ನಿರ್ಲಕ್ಷ ವಹಿಸಿದ್ದಾರೆಂದು ಆರೋಪಿಸಿ ಬರುವ ಜುಲೈ 25 ರಂದು ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ಏರ್ಪಡಿಸಲಾಗಿದೆ…

Read More

ರಿಪ್ಪನ್‌ಪೇಟೆ : ಪ್ರತಾಪನಿಂದ ಯುವಕನ ಮೇಲೆ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ: ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ…

Read More

ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ವಿಧವೆಯ ಆತ್ಮಹತ್ಯೆ: ಪೊಲೀಸಪ್ಪನ ಕಾಟ ಆರೋಪ, ಕ್ರಮಕ್ಕೆ ಆಗ್ರಹ

A widow in Bhadravathi taluk of Shivamogga district died by suicide after allegedly facing harassment and defamation by a police personnel, leaving behind a WhatsApp death note naming the accused. ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ವಿಧವೆಯ ಆತ್ಮಹತ್ಯೆ: ಪೊಲೀಸಪ್ಪನ ಕಾಟ ಆರೋಪ, ಕ್ರಮಕ್ಕೆ ಆಗ್ರಹ ಶಿವಮೊಗ್ಗ: ಪೊಲೀಸರ ಕಾಟ ತಾಳಲಾರದೆ ವಿಧವೆಯೊಬ್ಬಳು ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ನೇಣಿಗೆ ಶರಣಾದ ಘಟನೆ ಜಿಲ್ಲೆಯ ಭದ್ರಾವತಿ…

Read More

ರಿಪ್ಪನ್‌ಪೇಟೆ – ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ|illegal mining

ರಿಪ್ಪನ್‌ಪೇಟೆ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅರಸಾಳು ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ ಹೊಸನಗರ – ಶಿವಮೊಗ್ಗ ರಸ್ತೆಯಲ್ಲಿ ಗಸ್ತು ತಿರುಗುತಿದ್ದಾಗ ಅದೇ…

Read More