ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ,…

Read More

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ.2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ ,…

Read More

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಬಿಜೆಪಿ ಹೊಸನಗರ ಮಂಡಲದ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನಗರ ಮತ್ತು ನಿಟ್ಟುರೂ ಹಾಗೂ ಹೊಸನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರುತಿಪುರ ಮತ್ತು ಕಸಬಾ ಹಾಗೂ ಕೆರೆಹಳ್ಳಿ ಭಾಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರವಾಸ ಕೈಗೊಂಡು “ಸದಸ್ಯತ್ವ ಅಭಿಯಾನ-2024” ರಲ್ಲಿ ಭಾಗಿಯಾದರು. ನಂತರ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ….

Read More

HUMCHA|ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ

HUMCHA |  ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ ತೋಟಕ್ಕೆ ತೆರಳಿದ್ದ ವೇಳೆಯಲ್ಲಿ ಹೃದಯಾಘಾತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಗೇರ್ ಗಲ್ ನಲ್ಲಿ ನಡೆದಿದೆ. ಗೇರ್ ಗಲ್ ನಿವಾಸಿ ನಾಗಭೂಷಣ್ ರಾವ್ ಜಿ ಸಿ ಮೃತ ದುರ್ಧೈವಿಯಾಗಿದ್ದಾರೆ. ಮೃತರು ಪ್ರತಿಷ್ಠಿತ ಗೇರ್ ಗೇಲ್ ಕುಟುಂಬದವರು ಆಗಿದ್ದು ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಇಂದು ಸಂಜೆ ಗೇರ್ ಗಲ್ ನಲ್ಲಿರುವ ತಮ್ಮ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮಾಜಿ ಸಚಿವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಎನ್.ಸತೀಶ್, ಎಂ.ಬಿ.ಮಂಜುನಾಥ,ಆನಂದ್ ಮೆಣಸೆ, ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಆರ್.ಟಿ.ಗೋಪಾಲ, ಜಿಲ್ಲಾ ಪಂಚಾಯಿತಿ ಮಾಜಿ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಸಮಿತಿಯ ಎಂ.ಬಿ.ಮಂಜುನಾಥ, ಸುಧೀಂದ್ರ ಪೂಜಾರಿ, ಬೇಕರಿ ನಾರಾಯಣ,ಶ್ರೀನಿವಾಸ…

Read More

ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ

ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ ಅಡಿಕೆ ವ್ಯಾಪಾರಿಯೊಬ್ಬ ರೈತರಿಂದ ಅಡಿಕೆ ಖರೀದಿ ಮಾಡಿ ತೂಕ ಮಾಡಿಕೊಂಡು ಹೋಗುವಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಿಡಿದು ಆ ವ್ಯಾಪಾರಿಗೆ ಬರೋಬ್ಬರಿ 20 ಲಕ್ಷ ರೂ.ದಂಡ ವಿಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಅರಹತೊಳಲಿ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಅಡಿಕೆ ತೂಕದಲ್ಲಿ ಮೋಸ ಮಾಡಿದ ವ್ಯಾಪಾರಿಗೆ ಗ್ರಾಮ ಸಮಿತಿಯಿಂದ ಬರೋಬ್ಬರಿ 20 ಲಕ್ಷ ರೂ. ದಂಡ ವಿಧಿಸಿದೆ. ರೈತರ…

Read More