Headlines

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More

ರಿಪ್ಪನ್‌ಪೇಟೆ : ಮನೆಗಳ್ಳತನದ ಆರೋಪಿಗಳ ಬಂಧನ – ಕಳ್ಳರ ಜಾಡು ಪತ್ತೆ ಹಚ್ಚಿದ ಆ ಒಂದು ಸುಳಿವು|arrested

ಜೂನ್ ತಿಂಗಳ 8 ನೇ ತಾರೀಖಿನಂದು ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಗಂಧ್ರಳ್ಳಿ ಗ್ರಾಮದ ಗೋವಿಂದನಾಯ್ಕ್ ರವರ ಮನೆಯಲ್ಲಿದ್ದ ಆಭರಣ, ನಗದು ಕಳ್ಳತನ ನಡೆಸಿದ ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ಧಾರೆ. ಲಕ್ಷಾಂತರ ರೂ ಬೆಲೆ ಬಾಳುವ ಚಿನ್ನದ ಆಭರಣಗಳು ಮತ್ತು ನಗದು ಕಳ್ಳತನ ಮಾಡಿದ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಜೂ 08 ರಂದು ಪ್ರಕರಣ ದಾಖಲಾಗಿತ್ತು. ಘಟನೆಯ ಬಗ್ಗೆ ತನಿಖೆ ಕೈಗೊಂಡ ಪಿಎಸ್ ಐ ಪ್ರವೀಣ್ ಎಸ್ ಪಿ ಮತ್ತು ಸಿಬಂದಿಗಳ ತಂಡವು ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ನೊಂದ ಬಡ ಕುಟುಂಬಗಳಿಗೆ ಕಿಟ್ ವಿತರಣೆ:

ರಿಪ್ಪನ್ ಪೇಟೆ: ಇಂದು ಗವಟೂರು ಮೂರನೆ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ನೇತ್ರತ್ವದಲ್ಲಿ ಗವಟೂರು ಗ್ರಾಮದ ಶ್ರೀರಾಮನಗರ,ನೆಹರು ಬಡಾವಣೆ ಮತ್ತು ಮಸೀದಿ ಕಾಲೋನಿಯ ಸುಮಾರು 200 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಮೂಲಕ ಕೋವಿಡ್ ನಿಂದ ಕಂಗೆಟ್ಟಿದ್ದ ಕುಟುಂಬಗಳಿಗೆ ಧೈರ್ಯ ತುಂಬಿದರು. ರಿಪ್ಪನ್ ಪೇಟೆ ಗ್ರಾಮಪಂಚಾಯಿತ್ ವತಿಯಿಂದ ಒಂದು ವಾರ್ಡ್ ಗೆ 70 ಕಿಟ್ ಗಳನ್ನು ನೀಡಿದ್ದರೂ ಎಲ್ಲಾ ಸಂತ್ರಸ್ತರಿಗೆ ಕಿಟ್ ತಲುಪಿಸಲು ಸಾಧ್ಯವಾಗದೇ ಇದ್ದದನ್ನು ಮನಗಂಡ ಗವಟೂರು ಮೂರನೇ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ವೈಯಕ್ತಿಕ…

Read More

ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ

Shivamogga police busted an inter-state chain snatching gang and arrested four accused, recovering gold ornaments worth Rs 25 lakh and a bike used in the crime. ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ ಶಿವಮೊಗ್ಗ: ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ವಿನೋಬನಗರ ಪೊಲೀಸರು, ಬಂಧಿತರು ಅಂತರ್‌ರಾಜ್ಯ ಮಟ್ಟದಲ್ಲಿ ಸರಗಳ್ಳತನ ಹಾಗೂ ಒಂಟಿ ಮನೆ ದರೋಡೆಗಳಲ್ಲಿ ತೊಡಗಿದ್ದವರು…

Read More

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಬಿ.ಎನ್.ಗಿರೀಶ್‌ ಅವರು ರಿಟರ್ನಿಂಗ್‌ ಆಫೀಸರ್‌ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು. ಶಿವಮೊಗ್ಗ ವಿಭಾಗ : ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಅವಿರೋಧ ಆಯ್ಕೆ :

ಹೊಸನಗರ: ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಆಸೀಫ಼್ ಭಾಷಾಸಾಬ್ ಆಯ್ಕೆಯಾಗಿದ್ದಾರೆ. ಇಂದು ಹೊಸನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಗ್ರಹಣ ಹಾಗೂ ಜವಬ್ದಾರಿ ಹಂಚಿಕೆ ಸಭೆಯಲ್ಲಿ ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್  ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದು,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರು ಆದೇಶದ ಪ್ರತಿಯನ್ನು ಆಸೀಫ಼್ ಭಾಷಾಸಾಬ್ ಅವರಿಗೆ ಹಸ್ತಾಂತರಿಸಿದರು. ಆಸೀಫ಼್…

Read More

Ripponpete|ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ಕ್ರೈಸ್ತ ಸಮುದಾಯದ ಮೇಲೆ ಅಪಪ್ರಚಾರ ಸಲ್ಲ : ಬಿ ರಾಜಶೇಖರ್

ಶಿವಮೊಗ್ಗ :  ಕ್ರೈಸ್ತ ಸಮುದಾಯವನ್ನ ನಿಯಂತ್ರಿಸಲು ಮತಾಂತರ ಕಾಯ್ದೆ ಜಾರಿಗೊಳಿಸಬೇಕೆಂಬ ಚರ್ಚೆ ಆಗುತ್ತಿದ್ದು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಎಲ್ಲೂ ಮತಾಂತರ ಮಾಡುತ್ತಿಲ್ಲವೆಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸ್ಪಷ್ಟಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಿ.ರಾಜಶೇಖರ್ ಮಾತನಾಡಿ, ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಮಾತನಾಡಿ, ಕ್ರೈಸ್ತ ಮಿಷನರಿಗಳಿಂದ ವ್ಯಾಪಕ ಮತಾಂತರಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಅತ್ಯಾಚಾರದ ಪ್ರಕರಣಗಳನ್ನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಸದನದಲ್ಲಿ ಮತಾಂತರ ಕಾಯ್ದೆ ಜಾರಿಗೆ…

Read More

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..!

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..! ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್ ನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್​​​​ ಜೊತೆ ಮತ್ತೊಬ್ಬ ಉಗ್ರನ ಬಂಧನ ಆಗಿದೆ ಎನ್ನಲಾಗಿದೆ. NIA ತಂಡದಿಂದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧನ ಮಾಡಲಾಗಿದೆ. ಶಂಕಿತ ಉಗ್ರರು ಅಸ್ಸಾಂ…

Read More

ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ ಶಿವಮೊಗ್ಗ ಏ.24: ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಿಗೆ ನೀಡಿದರು. ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು,…

Read More
Exit mobile version