Headlines

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…

Read More

ಕಾಗೋಡು ಪುತ್ರಿ ರಾಜನಂದಿನಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ – ನನ್ನ ಎದೆಗೆ ಚೂರಿ ಹಾಕಿದ ಹಾಗೇ ಆಗುತ್ತಿದೆ – ಕಾಗೋಡು|Kagodu

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿ ಹಾಗೂ ಜಿಪಂ ಮಾಜಿ ಸದಸ್ಯ ಹೊನಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ರಾಜನಂದಿನಿ KPCC ಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಯವರನ್ನು ಭೇಟಿ ಮಾಡಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಂಡರು….

Read More

ತೀರ್ಥಹಳ್ಳಿಯ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತ – ಇಂದೇ ಘೋಷಣೆಯ ಸಾಧ್ಯತೆ|kimmane

ತೀರ್ಥಹಳ್ಳಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್​ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದ್ದು ಎರಡನೇ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ರಿಲೀಸ್ ಮಾಡಲಿದ್ದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯಿಂದ ತಿಳಿದುಬಂದಿದೆ. ಎರಡನೆ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಘೋಷಿಸುತಿದ್ದು ಇನ್ನುಳಿದಂತಹ ಶಿವಮೊಗ್ಗ ನಗರ,ಶಿವಮೊಗ್ಗ ಗ್ರಾಮಾಂತರ ಮತ್ತು ಶಿಕಾರಿಪುರ ಕ್ಷೇತ್ರ ಅಭ್ಯರ್ಥಿಗಳನ್ನು ಇನೂ…

Read More

ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ | SHIVANANDA PATIL

Haveri District Journalists Association honored Karnataka Minister Shivanand Patil after he donated Rs 5 lakh to the welfare fund and assured drinking water projects for 410+ villages. ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ ಹಾವೇರಿ: ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

Read More

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪೊಲೀಸರು ತಪಾಸಣೆ ವೇಳೆ ಮಲ್ಲಾಡಿ ಹಳ್ಳಿ ಬಳಿಯಲ್ಲಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನೋವಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ತಂಬಾಕು ಚೀಲಗಳಲ್ಲಿ ದಾಖಲೆ ಇಲ್ಲದ 8 ಕೋಟಿ ರೂಪಾಯಿ ಪತ್ತೆಯಾಗಿದೆ.   ಈ ಹಣದ ಮೂಲದ ಬಗ್ಗೆ ಚಿತ್ರದುರ್ಗದ ಪೊಲೀಸ್ ವರಿಷ್ಟಾಧಿಕಾರಿ ಸ್ಥಳೀಯ…

Read More

ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳುವುದರಿಂದ ಜನಪ್ರತಿನಿಧಿಗಳಿಗೆ ಅರಿವು ಮೂಡುತ್ತದೆ : ಶಾಸಕ ಹರತಾಳು ಹಾಲಪ್ಪ.

ಹೊಸನಗರ : ಜನಪ್ರತಿನಿಧಿಗಳಾಗಿ ಕಾರ್ಯಗಾರಗಳಲ್ಲಿ ಭಾಗವಹಿಸಿದ್ದಾಗ ಸರ್ಕಾರದ ಸವಲತ್ತುಗಳು ಹಾಗೂ ಜನಪರ  ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ವ್ಯವಸ್ಥೆ ಆಗುತ್ತದೆ. ಇದು ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೊಸನಗರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ತಾಲೂಕ್ ಬಿಜೆಪಿ ಹಾಗೂ ಗ್ರಾಮೀಣ ಪಂಚಾಯತ್ ರಾಜ್ ಪ್ರಕೋಷ್ಠ ವತಿಯಿಂದ ಆಯೋಜಿಸಿದ್ದ ಚುನಾಯಿತ ಗ್ರಾ.ಪಂ ಸದಸ್ಯರ ತಾಲ್ಲೂಕು ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿಯ…

Read More

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ರಾಜ್ಯಕ್ಕೆ ಪ್ರಥಮ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣಾ ಸಂಸ್ಥೆಯ  ವಿದ್ಯಾರ್ಥಿನಿ ದೀಕ್ಷಾ ಆರ್​ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ  ಪ್ರಥಮ ಸ್ಥಾನ ಪಡೆದಿದ್ದಾರೆ. ದೀಕ್ಷಾ ತೀರ್ಥಹಳ್ಳಿಯ ಬೆಟ್ಟಮಕ್ಕಿಯ ನಿವಾಸಿ ರಾಘವೇಂದ್ರ ಕಲ್ಕೂರ್​ ಹಾಗೂ ಉಷಾ ದಂಪತಿಯ ಪುತ್ರಿಯಾಗಿದ್ದಾರೆ. ಇವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಬಾಗದಲ್ಲಿ 600 ಕ್ಕೆ 599 ಅಂಕ ಗಳಿಸಿ ತೀರ್ಥಹಳ್ಳಿ ತಾಲೂಕಿಗೆ ಪ್ರಥಮ ಹೆಮ್ಮೆಯನ್ನು ತಂದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಈ ಬಾರಿ…

Read More

ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ – ಜಿಲ್ಲಾಧಿಕಾರಿ ಆದೇಶ

ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಆದೇಶ : ಜಿಲ್ಲಾಧಿಕಾರಿಗಳು ಶಿವಮೊಗ್ಗ, ಆ.12 ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ…

Read More

ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು : ಸಾರ್ವಜನಿಕರಿಗೆ ಆಹ್ವಾನ

ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು: ಸಾರ್ವಜನಿಕರಿಗೆ ಆಹ್ವಾನ Agumbe Police Station announces public auction of seized vehicles including a Pulsar bike and Tata Ace on April 14, 2026. Interested bidders must register with a Rs. 5000 deposit. ಆಗುಂಬೆ: ಆಗುಂಬೆ ಪೊಲೀಸ್ ಠಾಣಾ ಆವರಣದಲ್ಲಿ ವಶದಲ್ಲಿರುವ ಎರಡು ವಾಹನಗಳ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ಮಾನ್ಯ ಹಿರಿಯ ಸಿವಿಲ್…

Read More

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್  ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…

Read More