Headlines

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk ರಿಪ್ಪನ್‌ಪೇಟೆ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಇಬ್ಬರು ಪುಟ್ಟ ಮಕ್ಕಳ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಬರುವೆ ಗ್ರಾಮದ ನಿವಾಸಿಗಳಾದ ರಾಮು ಎಂಬಾತನ ಮೂರು ವರ್ಷದ ದರ್ಶನ್ ಹಾಗೂ ಬರುವೆ ಗ್ರಾಮದ ಶೇಖರಪ್ಪ ರವರ  ಹನ್ನೆರಡು ವರ್ಷದ ವಿನೋದ್ ಗೆ ಹುಟ್ಟಿನಿಂದಲೇ ಹೃದಯ ಸಂಬಂಧಿ ಖಾಯಿಲೆಯಿದ್ದು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ತೋರಿಸಿ ತಕ್ಕಮಟ್ಟಿಗೆ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದಾರೆ…

Read More

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ ರಾಜ್ಯ ಸರ್ಕಾರದ ಹೊಸ ಪ್ರವಾಸೋದ್ಯಮ ನೀತಿ 2024–29ರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 64 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಿ ಅಧಿಕೃತ ಘೋಷಣೆ ಮಾಡಲಾಗಿದೆ.ರಿಪ್ಪನ್ ಪೇಟೆ ಸಮೀಪದ ಮಾಲ್ಗುಡಿ ಮ್ಯೂಸಿಯಂ , ಗುಳುಗುಳಿಶಂಕರ , ಅಮ್ಮನಘಟ್ಟ ದೇವಸ್ಥಾನ ಸೇರಿದಂತೆ ಮಲೆನಾಡಿನ ಸೊಬಗುಳ್ಳ ತಾಣಗಳು ಶೀಘ್ರದಲ್ಲೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುವ ನಿರೀಕ್ಷೆಯಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ…

Read More

ಮೇಗರವಳ್ಳಿ: ಲಸಿಕಾಕರಣವೇ ಮುಳುವಾಗುವ ಸಾಧ್ಯತೆ..!!

ಮೇಗರವಳ್ಳಿ: ಇಂದು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೪೫ ವರ್ಷ ಮೇಲ್ಪಟ್ಟವರಿಗೆ 2 ನೆಯ ಡೋಸ್ ಲಸಿಕಾ ಅಭಿಯಾನ ನಡೆಯಿತು..  ಬೆಳಿಗ್ಗೆ 6 ಗಂಟೆಯಿಂದ 9 ಗಂಟೆಯ ವರೆಗೆ ನೂರಕ್ಕೂ ಹೆಚ್ಚು ಜನ ಬಂದು ಜಮಾಯಿಸಿದ್ದರು. ಆಸ್ಪತ್ರೆಯ ಮುಂಬಾಗದಲ್ಲಿರುವ ಚಿಕ್ಕ ಸ್ಥಳದಲ್ಲಿ ಸೇರಿದ್ದ ನೂರಾರು ಜನರಿಗೆ ಸಾಮಾಜಿಕ ಅಂತರದ ಪರಿವೇ ಇರಲಿಲ್ಲ. ಕೇವಲ 50 ಲಸಿಕೆಗಳು ಸರಬರಾಜಾಗಿತ್ತು ಆದ್ದರಿಂದ ಸಾಮಾನ್ಯವಾಗಿ ನೂಕುನುಗ್ಗಲಿನ ವಾತಾವರಣ ಸೃಷ್ಟಿಯಾಯಿತು. 9 ಗಂಟೆಗೆ ಹಾಜರಾದ ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯ ಬಾಗಿಲು ತೆರೆಯಲು ಹರಸಾಹಸ…

Read More

ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ,ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶ,ಮೂಲಭೂತ ಸೌಕರ್ಯ ಒದಗಿಸಲು ಬದ್ದ:ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಶಿವಮೊಗ್ಗ : ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ, ಸಂಪರ್ಕ ಸಂವಹನ ಹಾಗೂ ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶವಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದರಾಗಿದ್ದೇವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಕೋವಿಡ್ ನಂತರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಂಪರ್ಕದಿಂದ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗವಕಾಶದ ಸಾಧ್ಯತೆಗಳು ತೆರೆದಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ…

Read More

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ; ಚಾಲಕನ ವಿರುದ್ಧ ದೂರು ದಾಖಲು

300 ಚೀಲ ಅಕ್ಕಿ ಸಮೇತ ಲಾರಿ ಕಣ್ಮರೆ; ಚಾಲಕನ ವಿರುದ್ಧ ದೂರು ದಾಖಲು A lorry carrying 300 bags of rice worth ₹4.20 lakh has gone missing in Bhadravathi. Police have registered a case against the driver after the consignment failed to reach two rice mills. ಭದ್ರಾವತಿ: ರೈಸ್ ಮಿಲ್‌ಗಳಿಗೆ ತಲುಪಿಸಬೇಕಿದ್ದ ಸುಮಾರು ₹4.20 ಲಕ್ಷ ಮೌಲ್ಯದ 300 ಚೀಲ ಅಕ್ಕಿ ಲೋಡ್ ಸಮೇತ…

Read More

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

ಬಾಳೂರು ಗ್ರಾಮದಲ್ಲಿ ಏಕಾಏಕಿ ಬಾಳೆ ಬೆಳೆ ನಾಶಕ್ಕೆ ಹೊರಟ ಅರಣ್ಯ ಇಲಾಖೆ : ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ  ಬಾಳೂರು ಗ್ರಾಮ ಸ ನಂ 14 ರಲ್ಲಿ 50 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ  ಬೆಳೆದ ಬಾಳೆ ಬೆಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಾಶಪಡಿಸಲು ಮುಂದಾಗಿದ್ದರು.  ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ಏಕಾಏಕಿ ಬಾಳೆ ಗೆಡ್ಡೆಗಳನ್ನು ಕಿತ್ತು,ಕೊಚ್ಚಿ ನಾಶಪಡಿಸುತ್ತಿರುವ ಘಟನೆಯನ್ನು ಖಂಡಿಸಿ ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.  ನಂತರ ಹಿರಿಯ ಅರಣ್ಯಾಧಿಕಾರಿಗಳೊಂದಿಗೆ ಮಾತನಾಡಿ ಬಾಳೂರು ಗ್ರಾಮ, ಸರ್ವೆ ನಂ 14 ರಲ್ಲಿ…

Read More

ರಸ್ತೆ ಅಪಘಾತ : ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು |Accident

  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಲ್ಲಲು ತೆರಳಿದ್ದ  ಕಾಂಗ್ರೆಸ್‌ ಕಾರ್ಯಕರ್ತನೋರ್ವ ಅಪಘಾತದಿಂದ ಮೃತಪಟ್ಟ ಘಟನೆ ಸೋಮವಾರ ಹಿರಿಯೂರಿನಲ್ಲಿ ನಡೆದಿದೆ. ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಹಿರೇಬಿಲಗುಂಜಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುತ್ತದಿಂಬ ಗ್ರಾಮದ ರಮೇಶ್‌ (62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.  ಎಂ.ಎಲ್ ರಮೇಶ್ ಅವರು ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಗರ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಹಿರಿಯೂರಿಗೆ ತೆರಳಿದ್ದರು ಈ ಸಂದರ್ಭದಲ್ಲಿ ರಸ್ತೆ ದಾಟುವಾಗ ಖಾಸಗಿ…

Read More

ಮಾರಕಾಸ್ತ್ರಗಳೊಂದಿಗೆ ವೀಡಿಯೋ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಯುವಕನ ಬಂಧನ |Cybercrime

ಮಾರಕಾಸ್ತ್ರಗಳನ್ನು ಹಿಡಿದುಕೊಂಡು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಶಿವಮೊಗ್ಗ ತಾಲೂಕಿನ ಅಗಸವಳ್ಳಿಯ ಗೌಳಿ ಕ್ಯಾಂಪ್‌ನ ಇಸ್ಮಾಯಿಲ್ (20) ಬಂಧಿತ ಆರೋಪಿಯಾಗಿದ್ದು, ಈತ ಸಾಮಾಜಿಕ ಜಾಲತಾಣದಲ್ಲಿ ಲಾಂಗು-ಮಚ್ಚುಗಳೊಂದಿಗೆ ಇರುವ ವಿಡಿಯೋ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದನು. ಈತನು ಫೇಸ್‌ಬುಕ್‌ನಲ್ಲಿ ಇಸ್ಮಾಯಿಲ್ ಇಸ್ಮಾಯಿಲ್ ಎಂಬ ಖಾತೆ ಹೊಂದಿದ್ದ. ಜೊತೆಗೆ ಐದಾರು ಮಚ್ಚು ಮತ್ತು ತಲ್ವಾರ್‌ಗಳ ನಡುವೆ ಕಾಣಿಸಿಕೊಳ್ಳುವ ತನ್ನದೇ ವಿಡಿಯೋ ಮಾಡಿ ಪೇಸ್ಬುಕ್ ನಲ್ಲಿ ಹರಿಯಬಿಟ್ಟಿದ್ದ.  ಈ ಬಗ್ಗೆ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ|RMM

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಮುಂದುವರಿಯುವಂತೆ ರಾಜ್ಯ ರಿಜಿಸ್ಟರ್ ಕೋರ್ಟ್ ಹೈ ಕೋರ್ಟ್ ಅದೇಶಿಸಿದೆ.  ಈ ಮೂಲಕ ಸಹಕಾರಿ ನಾಯಕ ಆರ್. ಎಂ. ಮಂಜುನಾಥ ಗೌಡ ಮತ್ತೆ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಅನರ್ಹತೆ ಅನ್ಯಾಯ ವಿರುದ್ಧ ಕಾನೂನು ಹೋರಾಟ ಮುಂದುವರಿಸಿದ್ದ ಮಂಜುನಾಥ ಗೌಡರಿಗೆ ಇದೀಗ ನ್ಯಾಯ ಸಿಕ್ಕಿದೆ.  2020ರಲ್ಲಿ ಚುನಾವಣೆ ನಡೆದು 2025ರವರೆಗೆ ಸೇವಾ ಅವಧಿ ಇತ್ತು. ರಾಜಕೀಯ ದುರುದ್ದೇಶದಿಂದ ಮಾಡಿರುವ ಅನ್ಯಾಯಕ್ಕೆ ಈಗ ಜಯ ಸಿಕ್ಕಿದೆ.ಮುಂದೆ ಕೋರ್ಟ್ ಆದೇಶದಂತೆ ಸೇವೆ ಸಲ್ಲಿಸುತ್ತೇನೆ. ಸಹಕಾರ…

Read More