Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ
Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ ರಿಪ್ಪನ್ಪೇಟೆ : ಇಲ್ಲಿನ ಬಸವಾಪುರ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ಮಡಿವಾಳ್ ಮನೆಗೆ ಸಂಸದರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮೃತ ತಿಮ್ಮಪ್ಪ ಮಡಿವಾಳ್ ರವರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲಾ ರೀತಿಯ ನೆರವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ…