ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ – Ambedkarjayanthi
ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ ಬಂಕಾಪುರ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ| ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೇ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಕರ್ನಾಟಕ ಗಡಿನಾಡು ನಿಗಮದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ರವರು ಹೇಳಿದರು. ಬಂಕಾಪುರ ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾ ಸಮಿತಿ…