Headlines

ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…

Read More

ಸಮಾಜ ಸೇವಕ , ಗುಡ್ ಶೆಫರ್ಡ್ ಚರ್ಚ್ ಮಾಜಿ ಅಧ್ಯಕ್ಷ ಕೆ ಎಂ ಜೊಸೇಫ್ ನಿಧನ

ಸಮಾಜ ಸೇವಕ , ಗುಡ್ ಶೆಫರ್ಡ್ ಚರ್ಚ್ ಮಾಜಿ ಅಧ್ಯಕ್ಷ ಕೆ ಎಂ ಜೊಸೇಫ್ ನಿಧನ K.M. Joseph (76), a noted social worker and Congress leader from Halagudde, has passed away. Former Good Shepherd Church president, his funeral will be held on April 25. ರಿಪ್ಪನ್ ಪೇಟೆ : ಹಾಲಗುಡ್ಡೆ ಗ್ರಾಮದ ಖ್ಯಾತ ಸಮಾಜಸೇವಕ ಹಾಗೂ ಹಿರಿಯ ರಾಜಕೀಯ ಮುಖಂಡ ಕೆ. ಎಂ ಜೋಸೆಫ್ (76)…

Read More

ಸಾಗರದ ಕೆ ಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯ ಆನಂದಪುರದಲ್ಲಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ!!!!!! ಸಾಗರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಬೆಳಿಗ್ಗೆ 9.15 ರ ಸಂದರ್ಭದಲ್ಲಿ ಶಿವಮೊಗ್ಗದಿಂದ ಸಾಗರದ ಕಡೆ ಬಸ್ ಹೊರಟ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಸ್ ಹತ್ತುತ್ತಿದ್ದರು ಇನ್ನೂ ಹತ್ತು ಜನ ಹುಡುಗರು ಬಸ್ ಹತ್ತುತ್ತಿರುವಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯತನದಿಂದ ಒಬ್ಬ ವಿದ್ಯಾರ್ಥಿನಿ ಬಸ್  ಹತ್ತುತ್ತಿರುವಾಗಲೇ ಬಸ್ಸನ್ನು ಚಲಾಯಿಸಿದ್ದರಿಂದ  ವಿದ್ಯಾರ್ಥಿನಿಯೊಬ್ಬಳು ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ…

Read More

ಹಲವು ವರ್ಷಗಳ ಹಿಂದೆ ಮಳೆಗಾಗಿ ಪ್ರಾರ್ಥಿಸಿ ಡ್ಯಾಮ್ ಗೆ ಬಿಟ್ಟಿದ್ದ ದೇವರ ಮೂರ್ತಿ ದಿಡೀರ್ ಪ್ರತ್ಯಕ್ಷ|linganamakki

ಶಿಕಾರಿಪುರ : ಮಲೆನಾಡಿನಲ್ಲಿ ಮಳೆಯ ಕೊರತೆ ಹಿನ್ನೆಲೆ ಲಿಂಗನಮಕ್ಕಿ ಒಡಲು ಬರಿದಾಗಿದ್ದು ಮಾಲಿಕಾಂಬ ದೇವರ ಮೂರ್ತಿ ಲಿಂಗನಮಕ್ಕಿ ಹಿನ್ನೀರಿನಲ್ಲಿ ಕಾಣಿಸಿಕೊಂಡಿದೆ.  ಮಾಲಿಕಾಂಬ ದೇವರ ಮೂರ್ತಿ ಶಿಕಾರಿಪುರದ ಚಿಕ್ಕ ಸಾಲೂರು ಗ್ರಾಮದ ಗ್ರಾಮ ದೇವತೆಯಾಗಿದೆ. ಕಳೆದ 12 ವರ್ಷಗಳ ಹಿಂದೆ ಮಾಲೀಕಾಂಬ ದೇವತೆಯ ಮೂರ್ತಿಯನ್ನ ಹಿನ್ನಿರಿನಲ್ಲಿ ಬಿಡಲಾಗಿತ್ತು. ಹಿನ್ನಿರಿನಲ್ಲಿ ನೀರು ಬರಿದಾದ ಹಿನ್ನೆಲೆ ದೇವರ ಮೂರ್ತಿ ಗೋಚರಗೊಂಡಿದೆ.  12 ವರ್ಷ ಕಳೆದರೂ ಸಹ ಯಾವುದೇ ಹಾನಿಯಾಗದೆ ಮಾಲಿಕಾಂಬ ದೇವರ ಮೂರ್ತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಸ್ಥರು…

Read More

ರಿಪ್ಪನ್ ಪೇಟೆ : ದಾಖಲೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ :

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ದಾಖಲೆಗಳಾದ ಪಹಣಿ, ಅಟ್ಲಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಸುರೇಶ್, ಲೇಖಪ್ಪ ಎಂಬುವವರ ಮನೆಗೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಶನಿವಾರ ಚಾಲನೆ ನೀಡಿ ಮಾತನಾಡಿ, ಇನ್ನೂ ಮುಂದೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕೆಲವು…

Read More

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ. ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಮೋಹನ್ (36) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ…

Read More

ಒಂದೇ ವೇದಿಕೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಘಟಾನುಘಟಿಗಳಾದ ಆರಗ-ಕಿಮ್ಮನೆ-ಆರ್ ಎಂಎಂ & ರಾಜಾರಾಂ : ಎಲ್ಲಿಗೊತ್ತಾ?? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಮಲೆನಾಡಿನ ಸುಂದರ ಊರು, ರಾಷ್ಟ್ರಕವಿ ಕುವೆಂಪು ಅವರ ತವರೂರು, ಪ್ರಜ್ಞಾವಂತರ ಕ್ಷೇತ್ರವೆಂದೇ ಬಿಂಬಿತವಾದ ಕ್ಷೇತ್ರವೇ ತೀರ್ಥಹಳ್ಳಿ. ಅದರಲ್ಲೂ ರಾಜಕಾರಣದಲ್ಲಿ ತನ್ನದೇ ಚಾಪು ಮೂಡಿಸಿರುವ ಕ್ಷೇತ್ರವೆಂದರೆ ಅದು ತೀರ್ಥಹಳ್ಳಿ. ಒಂದೇ ಪಕ್ಷದ ರಾಜಕಾರಣಿಗಳನ್ನೇ ಒಂದು ವೇದಿಕೆ ಮೇಲೆ ಒಟ್ಟುಗೂಡಿಸುವುದು ಕಷ್ಟ. ಅಂತಹದರಲ್ಲಿ ಮೂರು ಪಕ್ಷದ ನಾಯಕರನ್ನು ಒಂದು ಗೂಡಿಸುವದು ಕೇಳಬೇಕಾ ? ಅದೊಂದು ರೀತಿ ದೊಡ್ಡ ಸಾಧನೆಯೇ ಸರಿ. ಆದರೆ ಮೂರು ಪಕ್ಷದ ನಾಲ್ವರು ನಾಯಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿದ ಸಾಧನೆ ಮಾಡಿದ್ದೂ ತೀರ್ಥಹಳ್ಳಿಯ…

Read More

ಆಯನೂರು ಬಳಿ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಆಯನೂರು ಬಳಿ ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಧಾರುಣ ಸಾವುಕಂಡಿದ್ದಾನೆ. ಆಯನೂರು ಸಮೀಪದ ವಿಠಗೊಂಡನಕೊಪ್ಪ ಗ್ರಾಮದ ಆಕಾಶ್ (20) ಮೃತ ದುರ್ದೈವಿಯಾಗಿದ್ದಾನೆ. ಶಿವಮೊಗ್ಗದ ಆಯನೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ ಇದಾಗಿದೆ. ಶಿವಮೊಗ್ಗದಿಂದ ಆಯನೂರಿನ ಕಡೆ ಬೈಕ್ ನಲ್ಲಿ ತೆರಳುತ್ತಿದ್ದ ಆಕಾಶ್ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪದ ಬಳಿ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದ ಪರಿಣಾಮ ಆಕಾಶ್ ಸ್ಥಳದಲ್ಲಿಯೇ ಸಾವುಕಂಡಿದ್ದಾನೆ. ಅಪಘಾತದ ರಭಸಕ್ಕೆ ಆಕಾಶ್…

Read More