Headlines

ಅಧಿಕಾರ ಕಳೆದುಕೊಂಡು ಹಪಹಪಿಸುತ್ತಿರುವ ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ : ಬಿ ವೈ ವಿಜಯೇಂದ್ರ

ಶಿವಮೊಗ್ಗ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಭಾರತದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ. ಅವರ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಅನಗತ್ಯ ಟೀಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದರು.  ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪಕ್ಷದ ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಅವರು ದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ ಉಗ್ರರರನ್ನು ಮಣಿಸಿದರು. 370ನೇ…

Read More

ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ – ಪೊಲೀಸ್ ಠಾಣೆ ಮುಂದೆಯೇ ಮಲಗಿದ ಕಿಮ್ಮನೆ : ಅಹೋರಾತ್ರಿ ಪ್ರತಿಭಟನೆ|kimmane

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ v/s ಕಾಂಗ್ರೆಸ್ ಎಂಬ ಪರಿಸ್ಥಿತಿ ಬಂದಿದೆ. ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತಿದ್ದಾರೆ. ಮಂಗಳವಾರ ನಡೆದ ಹರೀಶ್​ ಮೇಲಿನ ಹಲ್ಲೆ ಕೇಸ್​ನಲ್ಲಿ ಪೊಲೀಸರು ಘಟನಾ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ ಕಿಮ್ಮನೆ ರತ್ನಾಕರ್​ ನೇರವಾಗಿ ಬಂದು ಪೊಲೀಸ್ ಠಾಣೆ ಎದುರು ಧರಣಿ ಕೂತರು, ಅಲ್ಲಿಯೇ ಜಮಖಾನ ತರಿಸಿ…

Read More

ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ : ತಡರಾತ್ರಿ ದಾಳಿ,ಮೂವರು ಮಹಿಳೆಯರ ರಕ್ಷಣೆ – ಹಲವರ ಬಂಧನ..??|TTH

ತೀರ್ಥಹಳ್ಳಿ: ರಾಜ್ಯಾದ್ಯಂತ ಸುದ್ದಿಯಾಗಿದ್ದ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡನ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಇದರ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ದಂಧೆ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ. ಸಿಟಿ ಮದ್ಯದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರಿಂದ ಮಾಹಿತಿ ಇನ್ನಷ್ಟೇ ತಿಳಿದು…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|arrest

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದು ಈ ಆರೋಪಿಗಳನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಟ್ಟೆಮಲ್ಲಪ ಗ್ರಾಮದ ಫಯಾಜ್ ಬಿನ್ ಕರೀಂ ಸಾಬ್ ಹಾಗೂ ಮೊಹಮ್ಮದ್ ತಾಯಿಜ್ ಬಿನ್ ಮೊಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ನೀರರಾಜ್ ನರಲಾರರವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.

Read More

ಎರಡು ದಿನದ ಹಿಂದೆ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿದ್ದ ಯುವಕ ನೇಣಿಗೆ ಶರಣು :

ಸಾಗರ : ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಸ್.ಎನ್ ನಗರ ಹೊಸಬಡಾವಣೆಯಲ್ಲಿ  ಭಾನುವಾರ ನಡೆದಿದೆ. ನಾಗರಾಜ್(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಗ್ಯಾಸ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುವ ನಾಗರಾಜ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ನಾಗರಾಜ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ. ಮೃತ ನಾಗರಾಜನ ತಾಯಿ ತೀರಿಕೊಂಡು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಸಾಗರ ಪೇಟೆ…

Read More

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…

Read More

ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ..!!|sand

ಹೊಸನಗರ : ಹಿನ್ನೀರು ಪ್ರದೇಶದಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಶಪಡೆದು ಎರಡು ಪ್ರತ್ಯೇಕ ಪ್ರಕರಣಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದಾರೆ. ಪರವಾನಿಗೆ ಇಲ್ಲದೆ ಟಿಪ್ಪರ್ ಲಾರಿಗಳಲ್ಲಿ ಮರಳು ಸಾಗಾಣಿಕೆ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳ ಸಹಿತ ಮರಳು ತುಂಬಿದ ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಸೊನಲೆ ಗ್ರಾಮದ ಕಿರಣ್ ಹಾಗೂ ಬಟ್ಟೆಮಲ್ಲಪ್ಪದ ದೇವರಾಜ ಎಂಬುವವರು ಕರಿನಗೊಳ್ಳಿ ಹಾಗೂ ಮುತ್ತಲ ಗ್ರಾಮಗಳಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರು….

Read More

ಅರಸಾಳು ಮಾಲ್ಗುಡಿಯಲ್ಲಿ ಆಟೋ ರಾಜ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ|shankarnag

ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 66 ನೇ ಹುಟ್ಟುಹಬ್ಬ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಅರಸಾಳು ಮಾಲ್ಗುಡಿ ಡೇಸ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಶಂಕರ್ ನಾಗ್ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು,  ಕನ್ನಡಾಭಿಮಾನಿಗಳು ಹಾಗೂ ಶಂಕರ್ ನಾಗ್ ಅಭಿಮಾನಿಗಳು ಶಂಕರ್ ನಾಗ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ…

Read More

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್‌ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್‌ನ್ನು ಕ್ಲಿಕ್ ಮಾಡಿದ…

Read More

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More