ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More

ರಿಪ್ಪನ್‌ಪೇಟೆ : ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ – ಓರ್ವ ಗಂಭೀರ|accident

ರಿಪ್ಪನ್‌ಪೇಟೆ : ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ – ಓರ್ವ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬರುವೆ ಗ್ರಾಮದ ನಿವಾಸಿ ಲೋಕೇಶ್ (48) ಗಂಭೀರ ಗಾಯಗೊಂಡಿದ್ದಾರೆ. ಚರ್ಚ್ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಚಲಿಸುತಿದ್ದ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ.ಈ ಅಪಘಾತದಲ್ಲಿ ಬೈಕ್ ಸವಾರನ ತಲೆಗೆ ಗಂಭೀರ…

Read More

ನ್ಯಾಯಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ : ಮಹಾಲಕ್ಷ್ಮಿ ಅಣ್ಣಪ್ಪ

ರಿಪ್ಪನ್‌ಪೇಟೆ: ಕಳೆದ ವರ್ಷ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ಬರುವೆ 1ನೇ ವಾರ್ಡ್ ನಲ್ಲಿ ನಡೆದ ಮತದಾನದಲ್ಲಿ ಅಕ್ರಮವಾಗಿದೆ ಎಂದು ದಾಖಲಾಗಿದ್ದ ಮೊಕದ್ದಮೆಯನ್ನು ಹೊಸನಗರ ಜೆ ಎಂಎಫ್ ಸಿ ನ್ಯಾಯಾಲಯ ವಜಾ ಮಾಡಿದೆ. ಘಟನೆಯ ಹಿನ್ನಲೆ:  ಒಬ್ಬನೇ ವ್ಯಕ್ತಿ ಎರಡು-ಮೂರು ವಾರ್ಡ್‌ಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಮತದಾನದ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಕ್ಕೆ ಬರುವೆ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಪರಾಜಿತ ಅಭ್ಯರ್ಥಿ ಮೆಣಸೆ ಆನಂದ್ ರವರು ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ…

Read More

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು – 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಕಳ್ಳರು –  24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಗರ ಪೊಲೀಸರು ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಮನೆಗೆ ನುಗ್ಗಿ ರೂ.4.65 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ ಸಹಿತ ನಗರ ಠಾಣೆ ಪಿಎಸ್‌ಐ ರಮೇಶ್ ಪಿ ಎಸ್ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ ನೂಲಿಗ್ಗೇರಿ ನಿವಾಸಿಗಳಾದ ಸುಹಾನ್ 21, ಅಶೋಕ 24, ಗಣೇಶ 30 ಬಂಧಿತ ಆರೋಪಿಗಳು. ನಡೆದಿದ್ದೇನು..?? ಬಿದನೂರಿನ ನೂಲಿಗ್ಗೇರಿ ನಿವಾಸಿ ರಾಜಮ್ಮ ಮನೆಯಲ್ಲಿರದ ವೇಳೆಯನ್ಬು…

Read More

ಈ ಬಾರಿ ಶಿವಮೊಗ್ಗದಲ್ಲಿ ವೈಭವದ ದಸರಾಕ್ಕೆ ಮಹಾನಗರ ಪಾಲಿಕೆ ನಿರ್ಧಾರ !

ಶಿವಮೊಗ್ಗ : ಈ ಬಾರಿ ಮೈಸೂರು ದಸರಾ ನೆಡಸಲು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿಯೂ ಅದ್ದೂರಿ ದಸರಾ ನಡೆಸಲು ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.  ಸರ್ಕಾರ ಅನುದಾನ ನೀಡಿದರೆ 9 ದಿನವೂ ವೈಭವದ ದಸರಾ ಆಚರಣೆ ಮಾಡಲು ತೀರ್ಮಾನಿಸಲಾಗಿದ್ದು ಒಂದು ವೇಳೆ ಅನುದಾನ ನೀಡದಿದ್ದರೆ 50 ಲಕ್ಷ ಪಾಲಿಕೆ ಬಜೆಟ್ ನಲ್ಲಿ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ.  ದಸರಾ ವಿಷಯದಲ್ಲಿ ಮೊದಲು ಮಾತನಾಡಿದ ಹೆಚ್ ಸಿ ಯೋಗೇಶ್ ದಸರಾಕ್ಕೆ ಈvಬಾರಿ ಅನುದಾನವೆಷ್ಟು ಎಂಬುದು ಘೋಷಣೆ ಆದರೆ…

Read More

ಹೆದ್ದಾರಿಪುರ ಗ್ರಾಪಂ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು|GP

ರಿಪ್ಪನ್‌ಪೇಟೆ : ಸದಸ್ಯರೊಬ್ಬರ ನಿಧನದ ಹಿನ್ನಲೆಯಲ್ಲಿ ಹೆದ್ದಾರಿಪುರ ಗ್ರಾಪಂನ ತಳಲೆ  ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೇಯಸ್ ಗೆಲುವು ಸಾಧಿಸಿದ್ದಾರೆ. ಶ್ರೇಯಸ್  ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸುರೇಶ್ ಬೇಕರಿ ಅವರಿಂದ 87 ಮತಗಳ ಅಂತರದಿಂದ ಗೆಲುವು ಪಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಒಟ್ಟು 594 ಮತದಾನವಾಗಿತ್ತು. ಈ ಪೈಕಿ ಶ್ರೇಯಸ್ ಅವರು 279 ಮತಗಳನ್ಮು ಪಡೆದುಕೊಂಡಿದ್ದಾರೆ. ಸುರೇಶ್ ಬೇಕರಿ ಅವರು 192 ಮತಗಳನ್ನು ಪಡೆದುಕೊಂಡಿದ್ದಾರೆ.ಕಾಂಗ್ರೆಸ್ ಬೆಂಬಲಿತ ಮಂಜಣ್ಣ 120 ಮತಗಳನ್ನು ಪಡೆದಿದ್ದಾರೆ‌. 3 ಮತಗಳು…

Read More

ಭಾರಿ ಮಳೆಗೆ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Read More

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು ರಿಪ್ಪನ್‌ಪೇಟೆ: ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಕೋಣಂದೂರಿನ ಶ್ರೀಶೈಲ ಸೂರ್ಯ ಸಿಂಹಾಸನ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಇಷ್ಠಲಿಂಗ ಮಹಾಪೂಜೆ ಮತ್ತು 1008 ಮುತ್ತೆದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲ£ಯೊಂದಿಗೆ ಆಶೀರ್ವಚನ ನೀಡಿ ಒಂದು ಮನೆಯನ್ನು ಸಂಸ್ಕಾರಯುತವಾಗಿ ರೂಪುಗೊಳಿಸಬೇಕಾದರೆ ಹೆಣ್ಣಿನ ಮಹತ್ವ…

Read More

ಬೂತ್ ಮಟ್ಟದ ಸಂಘಟನೆಗೆ ಒತ್ತು – ಹೊಸನಗರ ಬಿಜೆಪಿ ಅಧ್ಯಕ್ಷರಿಗೆ ಬಿ ವೈ ವಿಜಯೇಂದ್ರ ಸೂಚನೆ

BJP Karnataka president B. Y. Vijayendra met newly elected Hosanagar BJP Mandal president Satish N and advised him to focus on strengthening party organization at the grassroots level. ಹೊಸನಗರ: ಹೊಸನಗರ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಎನ್ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು…

Read More

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | ನಿಟ್ಟೂರು : ಬಹುದಿನಗಳಿಂದ ಸ್ಥಳೀಯರ ನಿರೀಕ್ಷೆಯಲ್ಲಿದ್ದ ಹಸಿರುಮಕ್ಕಿ ಸೇತುವೆ ಕಾಮಗಾರಿ ಇನ್ನೇನು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಗಳಿಂದ ಸೇತುವೆ ಉದ್ಘಾಟನೆ ನಡೆಯಲಿದೆ ಎಂದು ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ…

Read More