Headlines

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್‌ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ…

Read More

ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ : ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆಗೆ ಸಕಲ ಸಿದ್ದತೆ :

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಸಹಸ್ರಾರು ವರುಷಗಳ ಇತಿಹಾಸ ಪ್ರಸಿದ್ದ ಶ್ರೀ ಜಗದ್ಗುರು ರಂಭಾಪುರಿ ಖಾಸಾ ಶಾಖಾ  ಶ್ರೀಮಾನ್ ಮಹಾಸಂಸ್ಥಾನ ಮಳಿಲಿಮಠ ಕೋಣಂದೂರು ಇಲ್ಲಿ ದಿನಾಂಕ 18.11.2021 ರಂದು ಕಾರ್ತಿಕ ದೀಪೋತ್ಸವ ಹಾಗೂ ಜನಜಾಗೃತಿ ಧರ್ಮ ಸಮಾರಂಭವನ್ನು ಏರ್ಪಡಿಸಲಾಗಿದೆ.  ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀ ರಂಭಾಪುರಿ ಪೀಠ ಬಾಳೆಹೊನ್ನೂರು ಇವರು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.  ಈ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳಾದ ನಿತೀಶ್ ಟಿ ,ನಿತಿನ್ ಟಿ ,ಆಯುಷ್ ಎಸ್ ಆರ್ ಮತ್ತು ಅರ್ಜುನ್ 4*100 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ  ಕ್ರೀಡಾಕೂಟದಲ್ಲಿ…

Read More

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್ |Dboss-arrest

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್  ಬೆಂಗಳೂರು : ನಿಜ ಜೀವನದಲ್ಲಿ ನಟ ದರ್ಶನ್ ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂಬುದಾಗಿ ನಟ ಚೇತನ್ ಅಹಿಂದಾ ಅವರು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ….

Read More

ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು

A KSRTC bus driver, Nagappa (54), from Tyagarti village in Sagara taluk, Shivamogga district, died after attempting suicide, allegedly due to harassment and denial of duty by the depot manager. ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು ಸಾಗರ: ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ನಾಗಪ್ಪ (54) ಅವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ…

Read More

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga   ಶಿವಮೊಗ್ಗ : ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ನಗರದ ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ. ಅಶ್ವಿನಿ (31) ಮೃತ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಇದರಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ…

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಕಾಲಿಗೆ ಗುಂಡಿಟ್ಟ ಪೊಲೀಸ್ :

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂದಿಸಿದ್ದಾರೆ. ರಾಜೀವ್ ಗಾಂಧಿ ಬಡಾವಣೆಯಲ್ಲಿ ಆರೋಪಿ ಇದ್ದ ಹಿನ್ನಲೆಯಲ್ಲಿ ಕಾಯಾಚರಣೆ ನಡೆಸಿದ ಪೊಲೀಸರು ಶಾಹಿದ್ ಖುರೇಶಿಯನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪುನಃ ಚಾಕುವಿನಿಂದ ದಾಳಿಗೆ ಪ್ರಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು…

Read More

ರಾಹುಲ್ ಗಾಂಧಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪ್ರಕರಣ : ರಾಜೇಶ್ ಹಿರಿಮನೆಗೆ ಜಾಮೀನು

HosaNagara JMFC Court granted bail to Rajesh Hirimane, accused in a social media post case involving alleged derogatory content against Lok Sabha Opposition Leader Rahul Gandhi. ರಾಹುಲ್ ಗಾಂಧಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪ್ರಕರಣ : ರಾಜೇಶ್ ಹಿರಿಮನೆಗೆ ಜಾಮೀನು ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದ…

Read More

ಶಿವಮೊಗ್ಗ: ನೂತನ ಸುದ್ದಿವಾಹಿನಿ ಟಿವಿ12 ಕನ್ನಡ ರಾಜ್ಯಾದ್ಯಂತ ಏಕಕಾಲದಲ್ಲಿ ಲೋಕಾರ್ಪಣೆ

  ಶಿವಮೊಗ್ಗ: 75ನೇ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ TV12 ಕನ್ನಡ ಸುದ್ದಿವಾಹಿನಿಯ “ಲೋಗೋ” ವನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಸುನೀತಾ ಅಣ್ಣಪ್ಪ ರವರು ಜ್ಯೋತಿ ಬೆಳಗಿಸುವುದರ ಮೂಲಕ ಲೋಕಾರ್ಪಣೆ ಮಾಡಿದರು. ನಗರದ ಮಥುರಾ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಟಿವಿ೧೨ ಕನ್ನಡ ಸುದ್ದಿ ವಾಹಿನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ರವರು ಶಾಸಕಾಂಗ,ಕಾರ್ಯಾಂಗ,ನ್ಯಾಯಾಂಗ ಹಾಗೂ ಪತ್ರೀಕಾರಂಗದ ಕ್ಷೇತ್ರವು ನಮ್ಮ ಸಾಮಾಜಿಕ ಕ್ಷೇತ್ರದ…

Read More

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More