Bakrid Festival | ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರ ಕಣ್ಗಾವಲು | ಶಾಲಾ ವಾಹನಗಳ ಬಗ್ಗೆ ಮತ್ತು ಆನ್ಲೈನ್ ವಂಚನೆ ಬಗ್ಗೆ ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?
ಬಕ್ರೀದ್ ಹಬ್ಬದ ಹಿನ್ನಲೆ – ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲು – ಶಾಲಾ ವಾಹನಗಳ ಬಗ್ಗೆ ಮತ್ತು ಆನ್ಲೈನ್ ವಂಚನೆ ಬಗ್ಗೆ ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು? ತೀರ್ಥಹಳ್ಳಿ : ಹೊರ ರಾಜ್ಯಗಳಿಂದ ಕೆಲಸಕ್ಕಾಗಿ ಇಲ್ಲಿಗೆ ಹಲವು ಕಾರ್ಮಿಕರು ಅಥವಾ ಇನ್ನಿತರರು ಆಗಮಿಸಿದ್ದಾರೆ. ಹೊರಗಡೆಯಿಂದ ಬರುವವರಿಗೆ ಬಾಡಿಗೆ ನೀಡುವ ಅಥವಾ ಲೀಸ್ ನೀಡುವ ಮೊದಲು ಕೆಲವೊಂದು ಮಾಹಿತಿಗಳನ್ನು ಪಡೆಯಬೇಕು. ಬಾಡಿಗೆದಾರರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್ಪೋರ್ಟ್ ಸೇರಿ ಇತರ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ತೀರ್ಥಹಳ್ಳಿ ಡಿವೈಎಸ್ಪಿ…


