Headlines

ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…

Read More

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ ತೀರ್ಥಹಳ್ಳಿ: ವಿ ಆರ್ ಎಲ್ ಗೂಡ್ಸ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ನುಜ್ಜು ಗುಜ್ಜಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗ್ಲಾಸ್ ಒಡೆದು ಹೋಗಿ…

Read More

ಮುಳುಗಡೆ ಸಂತ್ರಸ್ತರಿಗೆ ಹಲವು ದಶಕಗಳಿಂದ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರದ ವಿರುದ್ದ ಶರಾವತಿ ಚಳುವಳಿ : ಆರ್ ಎಂ ಮಂಜುನಾಥ್ ಗೌಡ

ರಿಪ್ಪನ್ ಪೇಟೆ : ಶರಾವತಿ,ವರಾಹಿ,ಚಕ್ರ ಮತ್ತು ಸಾವೇಹಕ್ಲು ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಹೋರಾಟ ಸಮಿತಿಯ ವತಿಯಿಂದ ಹಲವಾರು ದಶಕಗಳಿಂದ ಸೂಕ್ತ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರವು ಕೂಡಲೇ ಅವರಿಗೆ ಪರಿಹಾರ ನೀಡಬೇಕೆಂದು ಮಾಜಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡ ಆರ್ ಎಂ ಮಂಜುನಾಥ್ ಗೌಡ ಆಗ್ರಹಿಸಿದರು. ಇಂದು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ 1962 ರಲ್ಲಿ ಲಿಂಗನಮಕ್ಕಿ ಜಲಾಶಯಕ್ಕಾಗಿ ಶರಾವತಿ ನದಿ ಪಾತ್ರದ 504 ಹಳ್ಳಿಗಳು ಮುಳುಗಡೆಯಾಗಿ ಇಪ್ಪತೈದು ಸಾವಿರ…

Read More

ಸಾಗರದಲ್ಲಿ ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಹರಿದ ಘಟನೆ | ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿ ಸಾವು|sagara

ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ, ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದರು.ಆ ಅಪಘಾತದಲ್ಲಿ ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿಯವರು ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಆಕ್ಸಿಡೆಂಟ್​ನಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯ್ತಾದರೂ, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಈ ಘಟನೆಯ ಬೆನ್ನಲ್ಲೆ ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು.  ಇದರ ಬೆನ್ನಲ್ಲೆ ನಿನ್ನೆ ಅನಾರೋಗ್ಯ…

Read More

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ‌ ಕುಂಸಿ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ…

Read More

130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ – ಬಿ ಎಸ್ ಯಡಿಯೂರಪ್ಪ

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಪ್ರಗತಿ ಗಣನೀಯವಾಗಿ ಹೆಚ್ಚಿದೆ. ಪ್ರತಿಯೊಂದು ಕುಟುಂಬಕ್ಕೂ ಸರಕಾರದ ಒಂದಲ್ಲ ಒಂದು ಯೋಜನೆಯ ಸವಲತ್ತು ದೊರಕಿದೆ. ಸರಕಾರದ ಯಾವುದೇ ಸವಲತ್ತು ದೊರೆಯದ ಕುಟಂಬ ಇದ್ದಲ್ಲಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಸವಾಲು ಹಾಕಿದರು. ಅವರು ಪಟ್ಟಣದ ನೆಹರೂ ಮೈದಾನದಲ್ಲಿ ಭಾನುವಾರ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಚುನಾವಣೆಗೆ ಕೇವಲ 8 ದಿನಗಳು ಬಾಕಿ ಉಳಿದಿವೆ. ಈಗ ಎಲ್ಲವೂ ಕಾರ‍್ಯಕರ್ತರ ಮೇಲೆ…

Read More

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಯುವಕರು ಅರೆಸ್ಟ್

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ – ಇಬ್ಬರು ಅರೆಸ್ಟ್ ಪಿಯು ಕಾಲೇಜಿನ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ 350 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಆಯನೂರು ಗ್ರಾಮದ ಪಿಯು ಕಾಲೇಜ್ ಕಾಂಪೌಂಡ್ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ|gkb

ಶಿವಮೊಗ್ಗ ಲೋಕಸಭಾ ಚುನಾಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಗಲು ನಿರ್ಧರಿಸಿದ್ದೇನೆ ಎಂದು ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಬಿಜೆಪಿಯವರ ದುರಾಡಳಿತ ಕೊನೆ ಮಾಡಲು ನಾನೇ ಸಮರ್ಥ ಅಭ್ಯರ್ಥಿ.ಹಾಗಾಗಿ, ಕ್ಷೇತ್ರಕ್ಕೆ ನಾನು ಕಾಂಗ್ರೆಸ್‍ನಿಂದ ಪ್ರಬಲ ಅಭ್ಯರ್ಥಿ ಆಗಬಲ್ಲೆ.ನನಗೆ ಟಿಕೆಟ್ ಕೊಟ್ಟರೆ ಗೆಲುವು ಸಾಧಿಸಲಿದ್ದೇನೆ ಎಂದು…

Read More

ರಿಪ್ಪನ್ ಪೇಟೆಯಲ್ಲಿ ನೂತನ ಪುರುಷರ “ಬ್ಲ್ಯಾಕ್ ಅಂಡ್ ವೈಟ್” ಮೆನ್ಸ್‌ವೆರ್ ಶುಭಾರಂಭ

ರಿಪ್ಪನ್ ಪೇಟೆ : ಪುರುಷರ ಅಪೂರ್ವ ಬಟ್ಟೆಗಳ ಸಂಗ್ರಹ ಹೊಂದಿರುವ ನೂತನ ‘ಬ್ಲ್ಯಾಕ್ ಅಂಡ್ ವೈಟ್’ ವಿಸ್ತೃತ ಮಳಿಗೆಯು ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಇರುವ ಮಳಿಗೆಯಲ್ಲಿ ಶುಭಾರಂಭಗೊಂಡಿತು. ಇಂದು ಬೆಳಿಗ್ಗೆ ನಡೆದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುರೇಶ್ ಸಿಂಗ್, ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ‌ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್,ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ,ಆಸೀಫ಼್ ಭಾಷಾಸಾಬ್,ನಿರೂಪ್ ಕುಮಾರ್ ಹಾಗೂ ಇನ್ನಿತರ ಮುಖಂಡರು ಪಾಲ್ಗೊಂಡು ನೂತನ…

Read More

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಶಿವಮೊಗ್ಗದ ಲಕ್ಕಿನಕೊಪ್ಪದ ದಂಪತಿ ಅರೆಸ್ಟ್‌ ಆಗಿದ್ದಾರೆ. ನರಸಿಂಹರಾಜಪುರ ತಾಲ್ಲೂಕಿನಲ್ಲಿ ನಡೆದ ಅಡಕೆ ಕಳ್ಳತನ ಪ್ರಕರಣ ಸಂಬಂದ ಪೊಲೀಸರು ತನಿಖೆ ನಡೆಸಿ ಶಿವಮೊಗ್ಗದ ಲಕ್ಕಿನಕೊಪ್ಪ ನಿವಾಸಿ ಸಾದಿಕ್‌ ಹಾಗೂ ಸಲ್ಮಾ ಎಂಬವರನ್ನ ಬಂಧಿಸಿದ್ದಾರೆ. ಎನ್‌ಆರ್‌ಪುರದ ಮುತ್ತಿನಕೊಪ್ಪದಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ಸಂಶಯದ ಮೇರೆಗೆ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆಡೆಯಲ್ಲಿ ಕಳ್ಳತನ ನಡೆಸಿರುವ ಬಗ್ಗೆ ಗೊತ್ತಾಗಿದೆ….

Read More
Exit mobile version