Headlines

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

ಪೊಕ್ಸೊ ಪ್ರಕರಣ: ಬಾಲಕಿಗೆ ಲೈಂಗಿಕ ದೌರ್ಜನ್ಯ – ಯುವಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

A Shivamogga court has sentenced a Shiralakoppa youth to 20 years of rigorous imprisonment and imposed a ₹1 lakh fine in a POCSO case involving sexual assault of a minor girl after luring her with a promise of marriage. ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿರಾಳಕೊಪ್ಪದ ಯುವಕನಿಗೆ…

Read More

ಅಗಸ್ಟ್ 21 ರಂದು ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ಅಗಸ್ಟ್ 21 ರಂದು ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ : ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ  ಇತಿಹಾಸ ಪ್ರಸಿದ್ದ ಮಳಲಿಮಠದಲ್ಲಿ   ಗುರುನಾರ್ಗಾನ ಸ್ವಾಮಿಗೆ ಮಳಲಿಮಠದ ಪಟ್ಯಾಧ್ಯಕ್ಷರಾದ ಶ್ರೀ ಷ.ಬ್ರ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಯವರ ದಿವ್ಯಸಾನಿಧ್ಯವದಲ್ಲಿ ಮಹಾರುದ್ರಾಭಿಷೇಕ ಆಭಿಷೇಕ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ.  ಈ  ವಿಶೇಷ ನಾಗರಪಂಚಮಿಯ ಅಂಗವಾಗಿ ಧಾರ್ಮಿಕ ಪೂಜಾ ಕೈಂಕರ್ಯಗಳು  ಜರುಗಲಿದ್ದು ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದುಕೊಳ್ಳುವಂತೆ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಹುಮುಖ ಪ್ರತಿಭೆಯ ಶಿಕ್ಷಕಿ ಕಲಾ ಹೆಗಡೆಗೆ ಚಿನ್ಮಯ ಜ್ಞಾನಿ ಪ್ರಶಸ್ತಿ|Award

ಆನಂದಪುರ : ಸಾಗರ ತಾಲೂಕಿನ ಆನಂದಪುರದ ಸಾಧನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕಲಾ ಹೆಗಡೆಗೆ ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಪ್ರಶಸ್ತಿ ದೊರೆತಿದೆ.  ಮೈಸೂರಿನ ಶರಣು ವಿಶ್ವವಚನ ಪೌಂಡೇಶನ್ ವತಿಯಿಂದ   ಭಾನುವಾರ  ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯದಲ್ಲಿ  ವಿಶಿಷ್ಟ ಸಾಧನೆ ಮಾಡಿದ ಆಯ್ದ ಶಿಕ್ಷಕರಿಗೆ  ಚಿನ್ಮಯ ಜ್ಞಾನಿ ಪ್ರಶಸ್ತಿ ಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಬಾನುವಾರ  ಮೈಸೂರಿನ  ನಟರಾಜ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಶಿಕ್ಷಕಿ ಕಲಾ ಹೆಗಡೆ ಇವರು ಬಹುಮುಖ ಪ್ರತಿಭಾ…

Read More

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ ಕಾರ್ಗಲ್: ಇಲ್ಲಿಗೆ ಸಮೀಪದ ಕಣೇಕಾರು ಮಜಿರೆ ಗ್ರಾಮದ ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮೃತದೇಹ ಪತ್ತೆಯಾಗಿದೆ. ಎ.ಚಂದ್ರಶೇಖರ (೨೮) ಮೃತರು. ಚಾಲಕ ವೃತ್ತಿ ಮಾಡುತ್ತಿದ್ದ ಇವರು, ಮೂರು ದಿನಗಳ ಹಿಂದೆ ಕಾರ್ಗಲ್ ಕೆಪಿಸಿ ಪವರ್ ಚಾನಲ್ ಬಳಿ ಬೈಕ್ ಬಿಟ್ಟು ಕಾಣೆಯಾಗಿದ್ದರು. ತಳಕಳಲೆ ಜಲಾಶಯದ ಹಿನ್ನೀರಿನಲ್ಲಿ ಶವ ಪತ್ತೆಯಾಗಿದೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಬ್ ಇನ್‌ಸ್ಪೆಕ್ಟರ್ ನಾಗರಾಜ್, ಸಿಬ್ಬಂದಿ ಅಣ್ಣಪ್ಪ, ಜಯೇಂದ್ರ, ಪುರುಷೋತ್ತಮ…

Read More

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡನ ಬಂಧನ

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡ ಬಂಧನ A woman died by suicide in Soraba, allegedly due to harassment by her husband, a BJP leader and former municipal president. Police have arrested the accused and launched an investigation. ಸೊರಬ: ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೊರಬ ಪೊಲೀಸರು ಬಿಜೆಪಿ ಮುಖಂಡ ಹಾಗೂ…

Read More

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ವ್ಯಾಪ್ತಿಯ ಗೌತಮಪುರದಲ್ಲಿ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ…

Read More

ಮಾಸ್ತಿಕಟ್ಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಖಾಸಗಿ ಬಸ್ :

ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್’ಗೆ ಖಾಸಗಿ ಬಸ್ ಗುದ್ದಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಡಿಕ್ಕಿ ಹೊಡೆದಿದ್ದು ಮನೆಯ ಮುಂಭಾಗದ ಕಾಂಪೌಡ್ ಪುಡಿಪುಡಿಯಾಗಿವೆ.  ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಹೋಗುತ್ತಿದ್ದ KA 20 ಸಿ 6293 ಸಂಖ್ಯೆಯ ಶ್ರೀ ದುರ್ಗಾಂಬಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಕಾಂಪೌಂಡ್ ಗೆ ಗುದ್ದಿದೆ. ಹಾನಿಗೊಳಗಾದ…

Read More

RIPPONPETE | ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ

ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ 300 ಅಡಿ ಉದ್ದದ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು. ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗಾವನ್ನು ಹಿಡಿದು ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಿಂದ ವಿನಾಯಕ ವೃತ್ತದ ಮೂಲಕ ಸಾಗಿ ಪ್ರಮುಖ ರಸ್ತೆಗಳಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರು. ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಗ್ರಾಪಂ…

Read More

ತಂಗಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಚೂರಿ ಇರಿದ ಅಣ್ಣ | Crime News

ತಂಗಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಚೂರಿ ಇರಿದ ಅಣ್ಣ | Crime News ತಂಗಿಯನ್ನು ಪ್ರೀತಿಸುತಿದ್ದ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಿನ್ನೆ ರಾತ್ರಿ ನಡೆದಿದೆ. ಶಿರಾಳಕೊಪ್ಪ ನಿವಾಸಿಗಳಾದ ಯುವಕ ಯುವತಿ ಹಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು.ಈ ಸಂಬಂಧ ನಿಶ್ಚಿತಾರ್ಥವೂ ನಡೆದಿತ್ತು ಆದರೆ ಯುವತಿಯ ಸಹೋದರನಿಗೆ ಆಕೆ ಪ್ರೀತಿಸಿದ ಯುವಕನನ್ನು ಮದುವೆಯಾಗುವುದು ಇಷ್ಟವಿರಲಿಲ್ಲ. ಈ ಕಾರಣಕ್ಕೆ ಹಲವು ಬಾರಿ ವಿರೋದಿಸಿದ್ದನು. ಇದೇ ಕಾರಣಕ್ಕೆ ಗುರುವಾರ ರಾತ್ರಿ ಯುವಕನಿಗೆ ಯುವತಿಯ ಸಹೋದರನೇ ಚಾಕು…

Read More