Headlines

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..!

Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್​​ ಹುಸೇನ್ ಅರೆಸ್ಟ್​..! ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್ ನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಉಗ್ರ ಮುಜಾವಿರ್​​ ಹುಸೇನ್​ ಶಾಝಿಬ್​​​​ ಜೊತೆ ಮತ್ತೊಬ್ಬ ಉಗ್ರನ ಬಂಧನ ಆಗಿದೆ ಎನ್ನಲಾಗಿದೆ. NIA ತಂಡದಿಂದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧನ ಮಾಡಲಾಗಿದೆ. ಶಂಕಿತ ಉಗ್ರರು ಅಸ್ಸಾಂ…

Read More

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಭತ್ತ ಬೇಸಾಯ ಯಂತ್ರ ಮತ್ತು ಭತ್ತ ಬೆಳೆಗಾರರ ಕಾರ್ಯಾಗಾರ

ರಿಪ್ಪನ್‌ಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸನಗರ ಇವರ ಆಶ್ರಯದಲ್ಲಿ ಯಾಂತ್ರಿಕೃತಶ್ರೀ ಪದ್ಧತಿ ಭತ್ತ ಬೇಸಾಯ ಯಂತ್ರಶ್ರೀ ಮತ್ತು ಭತ್ತ ಬೆಳೆಗಾರರ ತರಬೇತಿ ಕಾರ್ಯಾಗಾರವನ್ನು ರಿಪ್ಪನ್‌ಪೇಟೆಯ ಬಾಳೂರು ವಲಯದ ಕಾಳೇಶ್ವರ ಗ್ರಾಮದ ಹೇಮಂತ್ ರಾಜ್, ಪ್ರಕಾಶ್ ಇವರ ಜಮೀನಿನಲ್ಲಿ ತಾಲೂಕು ಯೋಜನಾಧಿಕಾರಿಯಾದ ಬೇಬಿ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಲೆನಾಡಿನಲ್ಲಿ ಭತ್ತ ವ್ಯವಸಾಯವು ಪ್ರಮುಖ ಬೆಳೆಯಾಗಿದ್ದು ಹೆಚ್ಚಿನ ಜನರು ಈ ವ್ಯವಸಾಯದಲ್ಲಿ ತೊಡಗಿದ್ದಾರೆ, ಆಧುನಿಕ ಯಂತ್ರಗಳ ಮತ್ತು ತಂತ್ರಜ್ಞಾನಗಳ ನೆರವನ್ನು…

Read More

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಕಿರಣ್ snake kiran rescue python

ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ಪಟ್ಟಣದ ಕುರುಬರ ಪಾಳ್ಯದಲ್ಲಿ ನಡೆದಿದೆ. ತೀರ್ಥಹಳ್ಳಿಯ ಕುರುಬರ ಪಾಳ್ಯದ ಬಳಿ ಸುಹಾಸ್ ಎಂಬುವರ ಮನೆಯ ಗೋವುಗಳ ಸಾಕುವ ಹುಲ್ಲಿನ ಅಡಿಯಲ್ಲಿ ಏಳೂವರೆ ಅಡಿ ಉದ್ದದ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು, ಉರಗ ತಜ್ಞ ಕಿರಣ್(snake kiran) ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ ಮೇವನ್ನು ತರಲು ಹೋದಾಗ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು ಬಯದಿಂದ ಯಾವ ಹಾವೆಂದು ತಿಳಿದುಕೊಳ್ಳಲು ಉರಗ…

Read More

ವರದಕ್ಷಿಣೆಗಾಗಿ ಪತ್ನಿಯ ಬೆತ್ತಲೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ : ನಾಲ್ವರ ವಿರುದ್ಧ ಪ್ರಕರಣ ದಾಖಲು

ರಿಪ್ಪನ್ ಪೇಟೆ : ವರದಕ್ಷಿಣೆಗಾಗಿ ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಅತ್ತೆ-ಮಾವ ಸೇರಿದಂತೆ ನಾಲ್ವರ ವಿರುದ್ಧ ಮಹಿಳೆಯೊಬ್ಬರು ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶಂಗೇರಿಯ ವೆಲ್ ಕಮ್ ಗೇಟ್‌ನ ಸಂತ್ರಸ್ತೆಯ ಪತಿ ಸಲ್ಮಾನ್, ಅತ್ತೆ ಸಾಹೀರಾ, ಮಾವ ಶೌಕತ್ ಖಾನ್ ಮತ್ತು ನಾದಿನಿ ಸಮೀನಾ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕಿನ ಹುಂಚ ಹೋಬಳಿಯ ಗ್ರಾಮವೊಂದರ ಸಂತ್ರಸ್ತೆಗೆ ಮತ್ತು ಶೃಂಗೇರಿ ವೆಲೆ ಕಮ್ ಗೇಟ್‌ನ ಸಲ್ಮಾನ್ ಜೊತೆ ವಿವಾಹ…

Read More

Accident | ದ್ವಿಚಕ್ರ ವಾಹನ ಡಿಕ್ಕಿ – ಶಾಲೆಗೆ ಹೊರಟಿದ್ದ ಬಾಲಕ ಸಾವು

Accident | ದ್ವಿಚಕ್ರ ವಾಹನ ಡಿಕ್ಕಿ – ಶಾಲೆಗೆ ಹೊರಟಿದ್ದ ಬಾಲಕ ಸಾವು ಶಿವಮೊಗ್ಗ | ಶಾಲಾ (school) ಬಾಲಕನಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ನಡೆದಿದೆ. ನಗರದ ಮಲವಗೊಪ್ಪದಲ್ಲಿ ಚಿರಂತ್ ಎಂಬ ಬಾಲಕ ಖಾಸಗಿ ಶಾಲೆಗೆ ಹೋಗಲು ನಿಗದಿತ ನಿಲ್ದಾಣದ ಕಡೆ ಸಾಗುತ್ತಿದ್ದ ವೇಳೆ ಭದ್ರಾವತಿಯಿಂದ ಬಂದ ಬೈಕ್ ಡಿಕ್ಕಿಹೊಡೆದಿದೆ. ತಕ್ಷಣವೇ ಆತನನ್ನ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ಬಾಲಕ ಮಾರ್ಗ ಮಧ್ಯೆಯಲ್ಲಿ ಅಸುನೀಗಿದ್ದಾನೆ. ಶಿವಮೊಗ್ಗದಲ್ಲಿರುವ…

Read More

ಜ.18 ರಂದು ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ – ಜಾತ್ರಾ ಮಹೋತ್ಸವಕ್ಕೆ ಹರಿದು ಬರಲಿರುವ ಜನ ಸಾಗರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ಜನವರಿ ೧೮ ರಂದು ಬುಧವಾರ ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ಆರಂಭಗೊಳ್ಳಲಿದೆ ಎಂದು ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷದಲ್ಲಿ ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದೊಂದು ಬರುವ ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆಗಳು ಭರದಿಂದ ಸಾಗಿದೆ.ಜಮೀನಿನಲ್ಲಿ ಹಾಕಿರುವ ಬೆಳೆ ಸಂವೃದ್ದವಾಗಿ ಯಾವುದೇ ರೋಗ ಕಾಣಿಸಿಕೊಳ್ಳದಂತೆ ಸಂತಾನ ಭಾಗ್ಯ…

Read More

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು ರಿಪ್ಪನ್‌ಪೇಟೆ : ಗುರುಹಿರಿಯರನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಕೌಶಲ್ಯ ಅಭಿವೃದ್ಧಿಗೆ ಕಡೆಗೆ ವಿದ್ಯಾರ್ಥಿ ದೆಸೆಯಲ್ಲೇ ಗಮನ ಹರಿಸಿದಾಗ ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ  ವಿದ್ಯಾರ್ಥಿಗಳಿಗೆ  ನೋಟ್ ಬುಕ್ ವಿತರಿಸಿ…

Read More

ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ…

Read More

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..??| Crime News

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..?? ಶಿವಮೊಗ್ಗ (Shivamogga) : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ(assault) ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ(bhadravathi) ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ.ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ…

Read More