HOSANAGARA | ಹೆಚ್ ಆರ್ ಪ್ರಕಾಶ್ ಇನ್ನಿಲ್ಲ..

HOSANAGARA | ಹೆಚ್ ಆರ್ ಪ್ರಕಾಶ್ ಇನ್ನಿಲ್ಲ.. ಹೊಸನಗರ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯ ಹಾಗೂ ಮಾಜಿ ಕಾರ್ಯದರ್ಶಿ  ಹೆಚ್ ಆರ್ ಪ್ರಕಾಶ್ ಇಂದು ಅವರ ಸ್ವಗೃಹ ದಲ್ಲಿ ನಿಧನರಾದರು. ಪಟ್ಟಣದ ಹಳೆ ಸಾಗರ ರಸ್ತೆಯ ದಿವಂಗತ ಸೋಡಾ ರಾಜಪ್ಪನವರ ಪುತ್ರರಾದ ಎಚ್ ಆರ್ ಪ್ರಕಾಶ್ ಅವರು ಇಂದು ಮಧ್ಯಾಹ್ನ 1:30 ಸಮಯದಲ್ಲಿ ತಮ್ಮ 63 ರ ಹರೆಯದಲ್ಲಿ ಅವರ ಸ್ವಗೃಹದಲ್ಲಿ ತೀವ್ರ ಹೃದಯಘಾತಕ್ಕೆ ತುತ್ತಾಗಿ ಕೊನೆಯುಸಿರೆಳೆದರು. ಅವಿವಾಹಿತರಾಗಿದ್ದ ಅವರು ಪಟ್ಟಣದ ಶ್ರೀ…

Read More

ಹುಂಚಾದಲ್ಲಿ ನಡೆದ ಬಾಲ್ಯ ವಿವಾಹ : ಅರ್ಚಕ,ಫೋಟೋಗ್ರಾಫರ್ ಸೇರಿದಂತೆ ಎಲ್ಲಾರ ಮೇಲೂ ದಾಖಲಾಯಿತು ಕೇಸ್

ಇತ್ತೀಚೆಗೆ ರಿಪ್ಪನ್‌ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ನಡೆದ ಬಾಲ್ಯವಿವಾಹದ ವಿರುದ್ಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದೆ.  ಮದುವೆ ಗಂಡು ವಯಸ್ಕನಾಗಿದ್ದು ಮದುವೆ ಹೆಣ್ಣು ಅಪ್ರಾಪ್ತ ವಯಸ್ಸಿನವಳಾಗಿದ್ದಳು.ಈಗ ವಧುವರ, ಮದುವೆ ಮಾಡಿಸಿದ್ದ ಅರ್ಚಕ, ಆಹ್ವಾನ ಪತ್ರಿಕೆ ಮುದ್ರಿಸಿದ ವ್ಯಕ್ತಿ, ಫೋಟೋಗ್ರಾಫರ್, ವಧು ವರರ ಪೋಷಕರ ವಿರುದ್ಧ ದೂರು ದಾಖಲಾಗಿದೆ. ಆನಗದ್ದೆ ಗ್ರಾಮದ ಯಲ್ಲದೋಣೆಯ ರಮೇಶ್ ಎಂಬುವವನು ಬಳ್ಳಾರಿ ತಾಲೂಕಿನ ಕೂಡ್ಲಿಗಿ ಗ್ರಾಮದ‌ ಅಪ್ರಾಪ್ತೆ ಬಾಲಕಿಯನ್ನ ಮಾ.28 ರಂದು ಮದುವೆಯಾಗಿರುತ್ತಾನೆ.  ಈ ಬಗ್ಗೆ ಬಂದ ದೂರು…

Read More

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5.80 ಲಕ್ಷ ರೂ.ಮೌಲ್ಯದ 16 ಬೈಕ್ ವಶಕ್ಕೆ

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5ಲಕ್ಷ 80 ಸಾವಿರ ರೂ.ಮೌಲ್ಯದ 16 ಬೈಕ್ ವಶಕ್ಕೆ ಭದ್ರಾವತಿ : ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 5 ಲಕ್ಷ 80 ಸಾವಿರ ರೂ.ಮೌಲ್ಯದ ವಿವಿಧ ಕಂಪನಿಯ 16 ಬೈಕ್ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಉಪವಿಭಾಗದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ 16 ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಬೈಕ್ ಕಳ್ಳತನ ಮಾಡುತಿದ್ದ ಅರೋಪಿಗಳಾದ ಅಬ್ದುಲ್…

Read More

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…

Read More

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಬಿದ್ದು ಮೃತಪಟ್ಟಿದೆ. ಮೃತ ಮಗು ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಪುತ್ರ ಮೊಹಮದ್ ಅಯಾನ್(3) ಎಂದು ತಿಳಿದು ಬಂದಿದೆ. ಇಮ್ರಾನ್ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಂಬಂಧಿಕರ ಆರೋಗ್ಯ ವಿಚಾರಿಸಲು ಮಗುವನ್ನು ಜೊತೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು…

Read More

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು|death

ಶಿವಮೊಗ್ಗ : ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಬಾಲಕ ತುಂಗಾ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೂಸಫ್ (14) ಮೃತಪಟ್ಟಿರುವ ಯುವಕನಾಗಿದ್ದಾನೆ. ಯೂಸುಫ್ ಇಂದು ಮೂವರು ಸ್ನೇಹಿತರೊಂದಿಗೆ ನದಿಗೆ ಈಜಲು ಹೋಗಿ ನೀರು ಪಾಲಾಗಿದ್ದನು,ಆತನ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹುಡುಕಾಟ ಆರಂಭಿಸಿದ್ದರು ಸುಮಾರು ಒಂದುವರೆ ಗಂಟೆ ಹುಡುಕಾಟ ನಡೆಸಿದ ನಂತರ ಮೃತದೇಹ ದೊರಕಿದೆ.ತಕ್ಷಣವೇ ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ವೈದ್ಯರು ಆತನ ಸಾವನ್ನ…

Read More

Ripponpete | ರಸ್ತೆ ಕಾಮಗಾರಿಗೆ ಅಡ್ಡಲಾದ ಕಟ್ಟಡ ತೆರವಿಗೆ ಮುಂದಾದ ಅಧಿಕಾರಿಗಳು – ಕಟ್ಟಡ ಮಾಲೀಕರ ಹೈಡ್ರಾಮ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ಹಿಟಾಚಿ ಯಂತ್ರದ ಮೂಲಕ ತೆರವುಗೊಳಿಸಲು ಮುಂದಾದ ಅಧಿಕಾರಿಗಳು ಹಾಗೂ ಕಟ್ಟಡದ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ…

Read More

ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ನೋವು ನನಗೂ ಗೊತ್ತು – ಶಾಸಕ ಆರಗ ಜ್ಞಾನೇಂದ್ರ

Shivamogga MLA Araga Jnanendra visits the family of a murdered Class 10 student, shares his personal loss, demands strict action against the accused, and calls for a special public prosecutor and police reforms. ಶಿವಮೊಗ್ಗ: ಮಕ್ಕಳನ್ನು ಕಳೆದುಕೊಂಡ ಪೋಷಕರ ವೇದನೆ ಎಂಥದ್ದು ಎಂಬುದನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಅಪಘಾತದಲ್ಲಿ ಆಕೆಯನ್ನು ಕಳೆದುಕೊಂಡ ನೋವು ನನಗಿದೆ ಎಂದು…

Read More

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….

Read More

ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ Three workers trapped under a landslide in Gandhinagar, Tirthahalli, were found dead after an eight-hour rescue operation. Bodies shifted to Tirthahalli Government Hospital for postmortem. ತೀರ್ಥಹಳ್ಳಿ: ಪಟ್ಟಣದ ಗಾಂಧಿನಗರದಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ…

Read More