Headlines

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ ರಿಪ್ಪನ್‌ಪೇಟೆ ; ಕರುವೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ‌ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಇಂದು ಮುಂಜಾನೆ 5.40 ರ ಸಮಯದಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ದಿನಪತ್ರಿಕೆಯನ್ನು ಸಾಗಿಸುತಿದ್ದ ಮಾರುತಿ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ….

Read More

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು Hosanagara Police solved a gold chain theft case within six hours by arresting two accused from Udupi and Mangaluru after a theft in Sonale village, Shivamogga district. ​ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣವನ್ನು ಕೇವಲ ಆರು ಗಂಟೆಗಳ ಒಳಗೆ ಭೇದಿಸುವ ಮೂಲಕ ಹೊಸನಗರ ಪೊಲೀಸರು…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು

Driver loses control, car overturns into lake: Two dead ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಪಲ್ಟಿ : ಇಬ್ಬರು ಸಾವು, ಇಬ್ಬರು ಪಾರು At around 3.20 in the morning, four people were travelling in an Eco car when the driver lost control near the Kanekoppa-Hosur road junction and the car overturned into a roadside lake. ಸೊರಬ : ಚಾಲಕನ…

Read More

ಕಿಯಾ ಶೋರೂಂ ಎದುರು ಸರಣಿ ಅಪಘಾತ: ಆಟೋ, ದ್ವಿಚಕ್ರ ವಾಹನ ಜಖಂ – ಹಲವರಿಗೆ ಗಾಯ

A chain accident occurred on the Shivamogga bypass road in front of a Kia showroom, involving a car, auto-rickshaw and a two-wheeler. Several people were injured and the auto driver sustained a leg fracture. Police have registered an FIR. ಶಿವಮೊಗ್ಗ: ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಂ ಮುಂಭಾಗದಲ್ಲಿ ನಿನ್ನೆ ಸಂಜೆ 4.30ರ ಸುಮಾರಿಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು,…

Read More

ರಿಪ್ಪನ್‌ಪೇಟೆಯಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ – ಭರದ ಸಿದ್ದತೆ : 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ|Ripponpet

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್…

Read More

ಸಾಮಾನ್ಯ ಸಭೆಯಲ್ಲಿ ಹೆಲ್ಮೆಟ್ ಧರಿಸಿ ಪ್ರತಿಭಟಿಸಿದ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು

ಸಾಗರ : ಸಾಗರದ ನಗರಸಭೆಯಲ್ಲಿ ಬುಧವಾರ 2022-23 ನೇ ಸಾಲಿನ ಆಯವ್ಯಯ ಸಾಮಾನ್ಯ ಸಭೆಯನ್ನು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು. ಈ ವೇಳೆ ಸಭೆಗೆ ಬಂದ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು ಸಭೆ ಆರಂಭವಾಗುತ್ತಿದ್ದಂತೆ ತಲೆಗೆ ಹೆಲ್ಮೆಟ್ ಧರಿಸಿಕೊಂಡು ಪ್ರತಿಭಟಿಸಿದರು. ಇತ್ತೀಚೆಗೆ ಸಾಗರದ ಪ್ರತಿಷ್ಟಿತ ಎಲ್ ಬಿ ಕಾಲೇಜಿನ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಹಾಲಪ್ಪ ಅವರ ಎದುರಲ್ಲೇ ಹಲ್ಲೆ ನಡೆದಿತ್ತು. ಈ ಘಟನೆಯನ್ನು ಈ ರೀತಿಯಾಗಿ ಖಂಡಿಸಲಾಯಿತು. ಆಡಳಿತ ಪಕ್ಷದವರಿಂದ ನಮಗೆ…

Read More

ಶಿವಮೊಗ್ಗ ವಿಪ ಚುನಾವಣೆಯಲ್ಲಿ ಬಿಜೆಪಿ ಗೆಲುವು : ರಿಪ್ಪನ್ ಪೇಟೆಯಲ್ಲಿ ವಿಜಯೋತ್ಸವ

ರಿಪ್ಪನ್ ಪೇಟೆ : ಭಾರಿ ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಡಿ ಎಸ್ ಅರುಣ್ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಇಂದು ವಿನಾಯಕ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ,ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರ ಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ, ರಾಷ್ಟ್ರಾಧ್ಯಕ್ಷ ಅಮಿತ್‌ಷಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ಕಟೀಲ್‌, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ,ಶಾಸಕ ಹರತಾಳು ಹಾಲಪ್ಪ ಅವರ ಪರ ಜೈಕಾರಗಳನ್ನು ಕೂಗುತ್ತಾ,ಪಟಾಕಿ ಸಿಡಿಸುವ ಮೂಲಕ…

Read More

ಭದ್ರಾ ಜಲಾಶಯದ ನಾಲ್ಕು ಗೇಟ್ ಗಳು ಓಪನ್ | bhadra Dam

ಭದ್ರಾ ಜಲಾಶಯದ ನಾಲ್ಕು ಗೇಟ್ ಗಳು ಓಪನ್ | bhadra Dam ಭದ್ರಾ ಜಲಾಶಯ ಗರಿಷ್ಠ ಮಟ್ಟಕ್ಕೆ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ನಾಲ್ಕು ಕ್ರಸ್ಟ್‌ ಗೇಟ್‌ಗಳನ್ನು ಮೇಲೆತ್ತಲಾಗಿದೆ. ಇಂದು ನಾಲ್ಕು ಕ್ರಸ್ಟ್‌ ಗೇಟ್‌ಗಳನ್ನು ಓಪನ್ ಮಾಡಲಾಯಿತು ನೀರು ಬಿಡುವ ವಿಷಯ ತಿಳಿಯುತಿದ್ದಂತೆ ವಿವಿಧೆಡೆಯ ಜನರು ಜಲಾಶಯದ ಮುಂದೆ ಆಗಮಿಸಿದ್ದರು. ಪ್ರತಿ ಗೇಟ್‌ ಮೇಲೆತ್ತಿದಾಗಲೂ ಜನರು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದರು. ಇವತ್ತು ಭದ್ರಾ ಜಲಾಶಯಕ್ಕೆ 20,774 ಕ್ಯೂಸೆಕ್‌ ಒಳ ಹರಿವು ಇದೆ. ಈಗ 6 ಸಾವಿರ…

Read More

Ripponpete | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ ಅವರಲ್ಲಿ ಅಗಾಧವಾದ ಪ್ರತಿಭೆ ಚಾಣಾಕ್ಷತನ ಇರುತ್ತದೆ ಅಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ, ಹೊರ ತಂದಾಗ ಮಾತ್ರ ಆ ಮಕ್ಕಳು ಮುಖ್ಯ ವಾಹಿನಿಗೆ ಬರುತ್ತಾರೆ ಇಂಥ ಕೆಲಸಗಳನ್ನು ಶಾಲಾ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಿಕ್ಕ ಜೇನಿ  ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು…

Read More