Headlines

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….

Read More

ಬೇಳೂರು ಅಲೆಮಾರಿ ರಾಜಕಾರಣ ಬಿಟ್ಟು ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲಿ : ವೀರೇಶ್ ಆಲುವಳ್ಳಿ ವಾಗ್ದಾಳಿ

ಹೊಸನಗರ: ನೀವು ಇನ್ನೂ ಮುಂದೆಯು ರಾಜಕೀಯ ಅಲೆಮಾರಿಯಾಗೆ ಇರ್ತಿರಿ, ಮೊದಲು ನಿಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಲು ಮುಂದಾಗಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಕಿಡಿಕಾರಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಪತ್ರಿಕಾಗೋಷ್ಠಿಯಲ‌್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಇದುವರೆಗೂ ಬಿ ಫಾರಂ ಸಿಗದೆ ಹತಾಶರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಏಕವಚನದಲಲ್ಲದೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಂಗಾರಪ್ಪವರು…

Read More

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್‌ಪೇಟೆಯಲ್ಲಿ ಕರುಳು ಹಿಂಡುವ ಘಟನೆ

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್‌ಪೇಟೆಯಲ್ಲಿ ಕರುಳು ಹಿಂಡುವ ಘಟನೆ ಅನಾಥವಾಗಿದ್ದ ನವಜಾತ ಶಿಶುವಿನ ರಕ್ಷಣೆ ಮಾಡಿದ ರಿಪ್ಪನ್ ಪೇಟೆ ಪೊಲೀಸರು A 10–15-day-old newborn baby girl was found abandoned in a bag with a milk bottle at a bus stop near Gavaturu Hole, Ripponpet. Police rescued the infant and shifted her to Meggan Hospital…

Read More

ಸಾಗರ : ಶಾಸಕರು ಸಾಗರ ನಗರವನ್ನು ಎಣ್ಣೆ ಸಾಗರ ಮಾಡಲು ಹೊರಟಿದ್ದಾರೆ : ಗೋಪಾಲಕೃಷ್ಣ ಬೇಳೂರು

ಸಾಗರ : ನಗರಸಭೆಯಲ್ಲಿ ಒಂದು ವಾರದಿಂದ ನೀರು ಬಿಡಲು ಯಾಂತ್ರಿಕ ತೊಂದರೆ ಎಂಬ ಕಾರಣ ಕೊಟ್ಟಿದ್ದಾರೆ. ಹಿನ್ನೀರಿನಿಂದ ನೀರು ತರುವ ಕೆಲಸವನ್ನ ನನ್ನ ಅವಧಿಯಲ್ಲಿ ಮಾಡಿದ್ದೆ, ಅಲ್ಲಿನಿಂದ ನೀರನ್ನೇಕೆ ಸಾಗರದ ಜನತೆಗೆ ನೀಡಿಲ್ಲ. ಸಾಗರದಲ್ಲಿ ಬೀದಿ ನಾಯಿಗಳ ಹಾವಳಿ, ಬಿಡಾಡಿ ದನಗಳ ಹಾವಳಿ, ಹಂದಿಗಳ ಹಾವಳಿ ತಡೆಯಲು ನಗರಸಭೆ ಆಡಳಿತ ವಿಫಲವಾಗಿದೆ. ಶಾಸಕ ಹರತಾಳು ಹಾಲಪ್ಪ ಸಾಗರ ನಗರವನ್ನು ‘ಎಣ್ಣೆ’ ಸಾಗರ ಮಾಡಲು ಹೊರಟಿದ್ದಾರೆ ಎಂದರು. ಕಾರ್ಗಲ್ ಜೋಗ ಭಾಗಕ್ಕೆ ಇರುವ ಒಂದು ಪೋಲೀಸ್ ಠಾಣೆಯನ್ನು ತುಮರಿ ಭಾಗಕ್ಕೆ…

Read More

ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ

ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ ಶಿವಮೊಗ್ಗ:   ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಮಂಗೋಟೆ ಗ್ರಾಮದಲ್ಲಿ ಹಾಸನದ ವ್ಯಕ್ತಿಯೊಬ್ಬರಿಗೆ ನಕಲಿ ಚಿನ್ನದ ನಾಣ್ಯ ಕೊಟ್ಟು 7 ಲಕ್ಷ ರೂ. ವಂಚಿಸಿದ ಪ್ರಕರಣ 24 ಗಂಟೆಯ ಒಳಗಾಗಿ ಇತ್ಯರ್ಥ ಕಂಡಿದೆ. ಪ್ರಕರಣದಲ್ಲಿ ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಕೆರೆ ಗ್ರಾಮದ ಸುನೀಲ್ (34) ಹಾಗೂ ನಾಗಪ್ಪ (50)  ಎಂಬವರನ್ನು ಹೊಳೆಹೊನ್ನೂರು ಠಾಣೆಯ ಪೊಲೀಸರು ಬಂಧನ  ಮಾಡಿದ್ದಾರೆ. ಹಾಸನ ಅಮುಲ್ ಡೈರಿಯಲ್ಲಿ ಕೆಲಸ ಮಾಡ್ತಿದ್ದ ಗಿರಿಗೌಡ ಎಂಬ ವ್ಯಕ್ತಿಗೆ ಚನ್ನಗಿರಿ…

Read More

ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಪ್ರೋ.ಚಂದ್ರಶೇಖರ್.ಟಿ

ರಿಪ್ಪನ್ ಪೇಟೆ : ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ಶಾಸ್ತ್ರ ವಿಭಾಗ, ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಅಯವ್ಯಯ -2022 ದ ನೇರವಿಕ್ಷಣೆ ಮತ್ತು ವಿಶ್ಲೇಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ.ಟಿ ರವರು ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಂಡರೆ ರಾಜ್ಯದ ವಸ್ತು ಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಮಾರ್ಥ್ಯವನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯ ಬಜೆಟ್ ನ ಗಾತ್ರ, ವಿಭಾಗವಾರು ಹಂಚಿಕೆ,ಹೊಸ ಕಾರ್ಯಕ್ರಮಗಳ ಘೋಷಣೆ,…

Read More

ತಂದೆಯ ಅಂತ್ಯಕ್ರಿಯೆಯ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

A Shivamogga student writes her Class 10 exam despite her father’s death, showing remarkable courage and determination amid personal tragedy. ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ…

Read More

ಶಿವಮೊಗ್ಗದಲ್ಲಿ ಮುಸ್ಲಿಂ ಸಂಘಟನೆಗಳು ಕರೆಕೊಟ್ಟಿದ್ದ ಒಕ್ಕೂಟ ಬಂದ್ ಬಹುತೇಕ ಯಶಸ್ವಿ :

ಮುಸ್ಲಿಂ ಸಂಘಟನೆಗಳ ಒಕ್ಕೂಟ ಇಂದು ಬಂದ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಮುಸ್ಲಿಂ ಅಂಗಡಿ ಮತ್ತು ಮಳಿಗೆಗಳು ಬಹುತೇಕ ಬಂದ್ ಮಾಡಲಾಗಿದೆ. ಹಿಜಬ್ ಬೆಂಬಲಿಸಿ ಕರೆಯಲಾದ ಬಂದ್ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲಾಗಿತ್ತು. ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಲಾಗಿತ್ತು. ಶಿವಮೊಗ್ಗದಲ್ಲಿಯೂ ಸಹ‌ 19 ಮುಸ್ಲಿಂ ಸಂಘನೆಗಳು ಬಂದ್ ನಡೆಸಲು ತೀರ್ಮಾನಿಸಿತ್ತು‌. ತೀರ್ಮಾನದಂತೆ ಹಲವಾರು ಉದ್ಯಮಗಳ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಗೈರು ಹಾಜರಿದ್ದರು. ಅಮೀರ್ ಅಹ್ಮದ್ ವೃತ್ತ, ಓಟಿ ರಸ್ತೆ ಕೆ.ಆರ್ ಪುರಂ,…

Read More

ಆರಗ ಆಸ್ತಿ ಮೂರು ಪಟ್ಟು ಹೆಚ್ಚು – ಕಿಮ್ಮನೆ ಆಸ್ತಿಯಷ್ಟೇ ಸಾಲ|ಜಿಲ್ಲೆಯ ಪ್ರಮುಖ ಅಭ್ಯರ್ಥಿಗಳ ಆಸ್ತಿ ಎಷ್ಟಿದೆ.???? ಈ ಸುದ್ದಿ ನೋಡಿ

ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರ (Karnataka assembly election 2023)ಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಮುಖ ಅಭ್ಯರ್ಥಿಗಳ ಆಸ್ತಿ ವಿವರ ಕೆಳಗಿನಂತಿದೆ. ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆರಗ ಅವರ ಆಸ್ತಿ ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಏರಿಕೆಯಾಗಿದೆ. ₹6.28 ಕೋಟಿ ಆಸ್ತಿ ಘೋಷಿಸಿದ್ದಾರೆ. 20 ಎಕರೆ ಜಮೀನು ಇದೆ, ಮೂರು ಕಾರು, ಪತ್ನಿ ಬಳಿ 250 ಗ್ರಾಂ ಚಿನ್ನವಿದೆ. ಕಿಮ್ಮನೆ ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಿಸುತಿದ್ದ ಹತ್ತು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ..!!! ಹೊಸನಗರ : ಪಟ್ಟಣದ ಪೊಲೀಸರು ತಾಲ್ಲೂಕಿನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದಲ್ಲಿ ಶುಕ್ರವಾರ ರಾತ್ರಿ ತಾಲ್ಲೂಕಿನ ಮುಳುಗುಡ್ಡೆ, ಹರಿದ್ರಾವತಿ, ಈಚಲಕೊಪ್ಪ ಸುತ್ತಾ, ವಿಜಾಪುರ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್…

Read More