ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ರೈತನೊಬ್ಬ ಸಾಲಭಾದೆ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಗ್ರಾಮದ ಕೋಡ್ರಿಗೆ ನಿವಾಸಿ ಕೃಷ್ಣಮೂರ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಭಾನುವಾರದಂದು ಬೆಳೆಗೆ ಸಿಂಪಡಿಸಿದ್ದ ಕ್ರಿಮಿನಾಶಕವನ್ನು ಸೇವನೆ ಮಾಡಿ ಅಸ್ವಸ್ಥಗೊಂಡವರನ್ನು ಅವರ ಹೆಂಡತಿ ಮಗ ಉಪಚರಿಸಿ ತಕ್ಷಣ ಚಿಕಿತ್ಸೆಗಾಗಿ ರಿಪ್ಪನ್ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…

Read More

ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರೀಕರ ಸಮಸ್ಯೆ ಕೇಳೋರು ಯಾರು ! ?????

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರಿಕರ ಸಮಸ್ಯೆ ಕೇಳೋ ವ್ಯಕ್ತಿಗಳು ಯಾರು !?  ಹೀಗೊಂದು ಪ್ರೆಶ್ನೆ ಸಾರ್ವಜನಿಕರ ವಲಯದಿಂದ ಕೇಳುತ್ತಿದ್ದು ಇದಕ್ಕೆ ಚುನಾವಣೆಯಲ್ಲಿ ಗೆದ್ದವರಾಗಲಿ ಅಥವಾ ಅಲ್ಲಿನ ಅಧಿಕಾರಿಗಳಾಗಲಿ ಉತ್ತರ ನೀಡಬೇಕಿದೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ಏನು ?    ನೀರಿನ ಬಿಲ್ಲು: ನೀರು ಬಿಲ್ಲು ಬರೀ ಆರಿಯಾರ್ಸ್ ಸೇರಿಸಿ ಬಿಲ್ಲು ಕೊಟ್ಟರೆ ಪರವಾಗಿಲ್ಲ. ಬಿಲ್ಲು ಕೊಡದೇ ಎರಡು ಮೂರು ತಿಂಗಳಿಗೊಮ್ಮೆ ಬಿಲ್ಲು ಕೊಟ್ಟು, ಸ್ಲಾಬ್ ರೇಟು ಜಾಸ್ತಿಯಾಗಿ ನಮ್ಮದಲ್ಲದ ತಪ್ಪಿಗೆ ನಾವು ದಂಡ ಕೊಡೋದು…

Read More

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ  ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…

Read More

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…

Read More

ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ – ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ|faire

ಹೊಸನಗರ : ಇಲ್ಲಿನ ದ್ಯಾವರ್ಸದಲ್ಲಿರುವ ದುರ್ಗಾಂಬಾ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅದ್ದೂರಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 9 ಗಂಟೆಯಿಂದ ಪೂಜಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 8ಗಂಟೆಗೆ ಹೊಸನಗರದ ಗಣಪತಿ ದೇವಸ್ಥಾನದ ಮುಂಭಾಗ ಮಾರಿಯಮ್ಮನವರ ಮೂರ್ತಿಗೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾರಿಯಮ್ಮನವರಿಗೆ ಕೃಷ್ಣಮೂರ್ತಿ ಭಟ್ ಮತ್ತು ಸಹೋದರರಿಂದ ಪೂಜೆ ಸಲ್ಲಿಸಿ ಶಿವಪ್ಪನಾಯಕ ರಸ್ತೆಯ ಮಾರ್ಗವಾಗಿ ಶ್ರೀ ದುರ್ಗಾಂಬಾ ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕ…

Read More

ಶಿವಮೊಗ್ಗ ಮತ್ತೆ ಉದ್ವಿಗ್ನ | ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ : ಕಲ್ಲು ತೂರಾಟ|Shivamogga

ಶಿವಮೊಗ್ಗ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಧರ್ಮಪ್ಪ ನಗರದ ಎರಡನೇ ಕ್ರಾಸ್ ನಿವಾಸಿ ಪ್ರಕಾಶ್ (25)ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕಾಶ್‌ನ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.  ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ ಜಿ.ಕೆ.ಮಿಥುನ್…

Read More

ನಾಳೆ(11-07-2023) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 11)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ…

Read More

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ

ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಮಣಿಪಾಲ್ ಆಸ್ಪತ್ರೆಗೆ ರವಾನೆ A college student was seriously injured after a tree fell on her during heavy rain near Hiresani village in Ripponpete. She was shifted from Meggan Hospital to Manipal for advanced treatment. ರಿಪ್ಪನ್‌ಪೇಟೆ, ಜುಲೈ 25: ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಭಾರಿ ಗಾಳಿ-ಮಳೆಯ ಸಂದರ್ಭ…

Read More

ಒಂದೇ ಮಳೆಗೆ ಬಯಲಾಯಿತು 50ಲಕ್ಷ ರೂ ಮೌಲ್ಯದ ಕಾಂಕ್ರೀಟ್ ರಸ್ತೆಯ ಕಳಪೆ ಕಾಮಗಾರಿ : ಸಿಡಿದೆದ್ದ ಗ್ರಾಮಸ್ಥರು

 ಕೆಲ ತಿಂಗಳ ಹಿಂದೆ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆ ತೀರಾ ಕಳಪೆಯಾಗಿದ್ದು ಒಂದೇ ಮಳೆಗೆ ಜಲ್ಲಿ ಕಿತ್ತು ಬರುತ್ತಿದೆ ಎಂದು ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ-ಕೊಳವಂಕ ಗ್ರಾಮಸ್ಥರು ಆರೋಪಿಸಿದ್ದಾರೆ.  ಶರಾವತಿ ಮುಳುಗಡೆ ಸಂತ್ರಸ್ಥರೆ ಹೆಚ್ಚಿರುವ ಕೊಳವಂಕ- ಬಸವಾಪುರ ಸಂಪರ್ಕ ರಸ್ತೆ ನಿರ್ಮಿಸುವಂತೆ ಸುಮಾರು 30 ವರ್ಷಗಳಿಂದ ಹೋರಾಟ ನಡೆಸಿ ಕೊನೆಗೂ ಕೊಳವಂಕ – ಬಸವಾಪುರ ಸಂಪರ್ಕ ರಸ್ತೆ ನಿರ್ಮಾಣಕ್ಕೆ ವರ್ಷಗಳ ಹಿಂದೆ 50 ಲಕ್ಷಕ್ಕೂ ಹೆಚ್ಚು ಹಣ ಮಂಜೂರಾಗಿತ್ತು. ಮಲೆನಾಡಿಗರ…

Read More

ಅಮ್ಮನಘಟ್ಟ ಜಾತ್ರಾ ಮಹೋತ್ಸವಕ್ಕೆ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ|ammanaghatta

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ದ ಏಕಶೀಲೆಯ ಹೆಬ್ಬಂಡೆಯಲ್ಲಿ ವಿರಾಜಮಾನವಾಗಿ ಕಂಗೊಳಿಸುತ್ತಾ ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಪರಿಹರಿಸುವ ಶ್ರೀ ಜೇನುಕಲ್ಲಮ್ಮ ದೇವಿಯ ದರ್ಶನಕ್ಕೆ ಇಂದು 3ನೇ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ. ಬೆಳಗ್ಗೆ 06 ಗಂಟೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು 08 ಗಂಟೆ ಹೊತ್ತಿಗೆ ಒಂದು ಕಿ.ಮೀ. ಗೂ ಅಧಿಕ ದೂರದಿಂದ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು. ಕಿರಿದಾದ ರಸ್ತೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇರುವುದರಿಂದ…

Read More