Headlines

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು : ಹೊಂಬುಜಾ ಶ್ರೀ

ಹುಂಚ :  ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು ಎಂದು ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಹೇಳಿದರು. ಅವರು ಹೊಸನಗರ ತಾಲೂಕಿನ ಹುಂಚ ಗ್ರಾಮದ ಮಹಾವೀರ್ ಜೈನ್ ಭವನದಲ್ಲಿ ನಡೆದ ನವೋದಯ ಮತ್ತು ಮುರಾರ್ಜಿ ಶಾಲೆ – ಉಚಿತ ತರಬೇತಿ ಶಿಭಿರದಲ್ಲಿ ಭಾಗಿಯಾದ ಎಲ್ಲಾ ಮಕ್ಕಳಿಗೆ ಆಶೀರ್ವದಿಸಿ, ಅಭಿನಂದನಾ ಪತ್ರವನ್ನು ನೀಡಿ ಮಾತನಾಡಿ ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ….

Read More

ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಅಕ್ರಮ ಮದ್ಯ ವಶ – ವಾಹನ ಸಮೇತ ಓರ್ವನ ಬಂಧನ|excise

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಅಕ್ರಮ ಮದ್ಯವನ್ನು(liquor) ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಸರ್ಕಲ್ ನಲ್ಲಿ ಅಬಕಾರಿ ಅಧಿಕಾರಿಗಳು ರಸ್ತೆಗಾವಲು ನಡೆಸುತ್ತಿರುವಾಗ ಅಕ್ರಮವಾಗಿ ಬೈಕ್ ನಲ್ಲಿ ಸುಮಾರು 25.92 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು  ಅಕ್ರಮ ಮದ್ಯ,ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಯನ್ನು ಬಂಧಿಸಿದ್ದಾರೆ. ಆಯುಕ್ತರು ಮಂಗಳೂರು…

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ HOSANAGARA| Former MLA B. Swami Rao’s hunger strike ends ಹೊಸನಗರ | ಪಟ್ಟಣದ ತಾಲೂಕು ಆರ್ಯ ಈಡಿಗ ವಿದ್ಯಾವರ್ಧಕ ಸಂಘದಲ್ಲಿ ಭಾರಿ ಅವ್ಯವಹಾರ ಹಾಗೂ ನಿಯಮಬಾಹಿರ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರು ಪಟ್ಟಣದ ಬಸ್ ನಿಲ್ದಾಣದ ಸಮೀಪದ ಆರ್ಯ ಈಡಿಗ ಸಂಘದ ಎದುರು ಆರಂಭಿಸಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು, ಹಲವು ಮುಖಂಡರು ಹಾಗೂ ಸಮಾಜದ ಗಣ್ಯರ ಒತ್ತಾಯದ…

Read More

ಸೊರಬದಲ್ಲಿ ಎತ್ತು ತೊಳೆಯುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು :

ಸೊರಬ : ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ. ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ….

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ರಿಪ್ಪನ್‌ಪೇಟೆ ಸಮೀಪದ ಮೂಗೂಡ್ತಿಯಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಅಪಾರ ಹಾನಿ|fire

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ್ದು ಜಾನವಾರಿಗೆ ಬಳಸಲೆಂದು ಸಂಗ್ರಹಿಸಿಟ್ಟಿದ್ದ ಹುಲ್ಲು ಮತ್ತು ಶೇಖರಿಸಿಟ್ಟಿದ್ದ ಒಣ ಅಡಿಕೆ ಬೆಂಕಿಗೆ ಆಹುತಿಯಾಗಿದೆ. ಮೂಗೂಡ್ತಿ ಗ್ರಾಮದ ಕೃಷಿಕ ರುದ್ರಪ್ಪ ಗೌಡ ಎಂ ಡಿ ಎಂಬುವವರಿಗೆ ಸೇರಿದ ಕೊಟ್ಟಿಗೆಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಸ್ಥಳೀಯರ ಸಹಕಾರದಿಂದ ಜಾನುವಾರುಗಳನ್ನು ಹೊರತೆಗೆಯಲಾಯಿತು.ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕಾಗಿಸಿ ಕಾರ್ಯಾಚರಣೆ ನಡೆಸುತಿದ್ದಾರೆ. ಕೊಟ್ಟಿಗೆಯಲ್ಲಿದ್ದ ಒಣ ಹುಲ್ಲು ಹಾಗೂ ಲಕ್ಷಾಂತರ ರೂ ಮೌಲ್ಯದ ಶೇಖರಿಸಿಟ್ಟಿದ್ದ ಗೋಟು ಅಡಿಕೆ ಬೆಂಕಿಗೆ…

Read More

ರಿಪ್ಪನ್‌ಪೇಟೆಯ ಭುವನಗೌರಿಗೆ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌

ರಿಪ್ಪನ್‌ಪೇಟೆಯ ಭುವನಗೌರಿಗೆ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ ರಿಪ್ಪನ್‌ಪೇಟೆ : ದಾವಣಗೆರೆ ಬಾಪೂಜಿ ಫಾರ್ಮಸಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಪಟ್ಟಣದ ಭುವನಗೌರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂ.ಫಾರ್ಮಾ ಪ್ರವೇಶಾತಿಗಾಗಿ ನಡೆಸಿದ್ದ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದಿದ್ದಾಳೆ. ಪಟ್ಟಣ ತೀರ್ಥಹಳ್ಳಿ ರಸ್ತೆಯ ಎಸ್ ಎಲ್ ವಿ ಶಾಮಿಯಾನ ಮಾಲೀಕರಾದ ಮಂಜುನಾಥ್ ಮತ್ತು ಸುಜಾತ ದಂಪತಿಗಳ ಪುತ್ರಿಯಾದ ಭುವನಗೌರಿ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೆ ರ್ಯಾಂಕ್ ಪಡೆದಿದ್ದಾಳೆ. ಬಿ ಫಾರ್ಮಾ ಪದವಿ ಬಳಿಕ ಎಂ.ಫಾರ್ಮಾಕ್ಕೆ…

Read More

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರುವ ಪ್ರಕ್ರಿಯೆ ಪ್ರಾರಂಭವಾಗಿದೆ. ನವದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಮಂಜುನಾಥ್ ರಾವ್ ಪಾರ್ಥಿವ ಶರೀರವನ್ನು ಕಳಿಸುವ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದು, ಬುಧವಾರ ತಡರಾತ್ರಿ ಪಾರ್ಥಿವ ಶರೀರ ಬೆಂಗಳೂರು ನಗರಕ್ಕೆ ಬರಲಿದೆ. ಬಳಿಕ ರಸ್ತೆ ಮೂಲಕ ಶಿವಮೊಗ್ಗಕ್ಕೆ ತಲುಪಲಿದೆ.ಪಹಲ್ಗಾಮ್‌ ಉಗ್ರರ…

Read More

ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | Congress

 ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹೊಸನಗರ : ಬಿಜೆಪಿಯು ಅನೈತಿಕ ರೀತಿಯಲ್ಲಿ ಚುನಾವಣೆ ನಡೆಸಲು ಮುಂದಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಇಲ್ಲಿನ ಈಡಿಗರ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿ, ನಿರಂಕುಶ ಪ್ರಭುತ್ವದಂತೆ ಭಾಸವಾಗುತ್ತಿದೆ. ಪ್ರಧಾನಮಂತ್ರಿ ಮಾಧ್ಯಮಗಳ ಎದುರು ಬರುತ್ತಿಲ್ಲ. ವಿರೋಧ ಪಕ್ಷಗಳನ್ನು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಮಟ್ಟ ಹಾಕಲು ಹೊರಟಿದ್ದಾರೆ. ಅವರ ಕಾರ್ಯವೈಖರಿಯನ್ನು ಯಾರೊಬ್ಬರೂ ಪ್ರಶ್ನಿಸಬಾರದು ಎಂಬ ಧೋರಣೆ ಎಷ್ಟರ ಮಟ್ಟಿಗೆ ಸರಿ. ದೇಶದ ಜನರು ಈ…

Read More