Headlines

ಹೆದ್ದಾರಿಪುರ : ಅರಣ್ಯ ಇಲಾಖೆಯ ದಾಳಿ – ಲಕ್ಷಾಂತರ ರೂ ಮೌಲ್ಯದ ತೇಗದ ತುಂಡುಗಳು ವಶಕ್ಕೆ….!! ಮರ ಕಡಿಸುವುದು ಅವರೇ ಹಿಡಿಯುವುದು ಅವರ ಕಡೆಯವರೇ!!!!..?????|FOREST

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸುಗಂಧರಾಜ್ ಎಂಬುವವರಿಗೆ ಸೇರಿದ ಮನೆಯ ಸಮೀಪದಲ್ಲಿ ಅಕ್ರಮ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಸುಮಾರು ರೂ. 2ಲಕ್ಷ ಮೌಲ್ಯದ ತೇಗದ ಮರದ ನಾಟ ಹಾಗೂ ಸೈಜ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಗ್ರಾಮಠಾಣೆ ವ್ಯಾಪ್ತಿಯಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಅಕ್ರಮವಾಗಿ ಕಡಿದು, ಸ್ಶೆಜ್‌ಗಳಾಗಿ ಪರಿವರ್ತಿಸಿದ್ದು, ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ಮಾಡಿದಾಗ ಪ್ರಕರಣ…

Read More

ಗ್ರಾಮಸ್ಥರ ಸಾಂಘಿಕ ಸಂಭ್ರಮ: ಕೆರೆಹಳ್ಳಿಯಲ್ಲಿ ನಡೆದ ವಿಶಿಷ್ಟ ಕೆರೆ ಬೇಟೆ

Villagers of Kerehalli near Ripponpet in Shivamogga district celebrated the traditional “Kere Bete” by entering the lake together to catch fish and later sharing the catch equally among all households in the village. ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡಿನ ಹಲವು ಹಳ್ಳಿಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ ಕೆರೆ ಬೇಟೆ ಕೇವಲ ಮೀನು ಹಿಡಿಯುವ ಕಾಯಕವಲ್ಲ; ಅದು ಒಂದು ರೀತಿಯ ಸಾಂಪ್ರದಾಯಿಕ ಕ್ರೀಡೆಯಂತೆಯೇ ಜನರ ಸಂಭ್ರಮದ ಹಬ್ಬವಾಗಿ…

Read More

ಐಶರಾಮಿ ಜೀವನ ನಡೆಸುವ ಬೇಳೂರು ದೇಣಿಗೆಯ ನಾಟಕವಾಡುತಿದ್ದಾರೆ – ಹರತಾಳು ಹಾಲಪ್ಪ ವಾಗ್ದಾಳಿ|election

ರಿಪ್ಪನ್‌ಪೇಟೆ : ಯಡಿಯೂರಪ್ಪನವರ ರಾಜ್ಯದ ಮುಖ್ಯಮಮತ್ರಿಗಳಾಗಿದ್ದ ಆವಧಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರೆಸಾರ್ಟ್ ರಾಜಕೀಯ ಮಾಡುವ ಮೂಲಕ ಕಣ್ಣಿರು ಹಾಕಿಸಿದರ ಪರಿಣಾಮ ಈಗ ಮತದಾರರ ಮುಂದೆ ಕಣ್ಣಿರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ, ಈಗ ಹೋದಲ್ಲಿ ಬಂದಲ್ಲಿ ಕಣ್ಣೀರು ಹಾಕುತ್ತಿರುವುದು ಯಡಿಯೂರಪ್ಪ ನವರಿಗೆ ಕಣ್ಣೀರು ಹಾಕಿಸಿದ ಪಾಪ,ಯಡಿಯೂರಪ್ಪ ನವರಿಗೆ ಕಣ್ಣಿರು ಹಾಕಿಸಿದ ಮೊದಲ ವ್ಯಕ್ತಿ ಈ ಬೇಳೂರು ಗೋಪಾಲಕೃಷ್ಣ ಎಂದು ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ರಿಪ್ಪನ್‌ಪೇಟೆಯಲ್ಲಿ ಕಾರ್ಯಕರ್ತರ…

Read More

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು ಜಾನುವಾರುಗಳಿಗೆ ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತೂರು ಗ್ರಾಮದಲ್ಲಿ ನಡೆದಿದೆ. ಹುಚ್ಚನಾಯಕ್(65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ತಮ್ಮ ಹಸುಗಳಿಗೆ ಮೇವು ತರಲು ಗದ್ದೆಗೆ ತೆರಳಿದ್ದ ಅವರು ಹುಲ್ಲು ಕೊಯ್ಯುವಾಗ ಕಾಲಿಗೆ ವಿಷಪೂರಿತ ಹಾವು ಕಚ್ಚಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ನೀಡಿ:ಸೊರಬ ಬಿಜೆಪಿ ಮುಖಂಡರ ಆಗ್ರಹ:

ಸೊರಬ:ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಬೇಕೆಂದು ಸೊರಬ ತಾಲೂಕ್ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.  ಬಂಗಾರಪ್ಪನವರ ಪುತ್ರರಾದ ಕುಮಾರ ಬಂಗಾರಪ್ಪ ಸೊರಬ ತಾಲೂಕು ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು ,ತಾಲೂಕಿನ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ದೇವಸ್ಥಾನ, ಸೇತುವೆ,ಮುಗೂರು,ಮೂಡಿ,ಕಚವಿ ಏತ ನೀರಾವರಿ ಹಾಗೂ ಶ್ರೀ ರೇಣುಕಾಂಬ ದೇವಸ್ಥಾನ ಚಂದ್ರಗುತ್ತಿ,ಮೊರಾರ್ಜಿ ವಸತಿ ಶಾಲೆಗೆ ಸಾವಿರಾರು ಕೋಟಿ ಅನುದಾನವನ್ನು ಸ್ವ ಪ್ರಯತ್ನದಿಂದ ತಂದು ಕಾಮಗಾರಿಗಳು ನಡೆಯುತ್ತಿವೆ. ಸೊರಬ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ್ದು ಮತ್ತು ಆನವಟ್ಟಿ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿ…

Read More

ರಿಪ್ಪನ್‌ಪೇಟೆ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಈಶ್ವರ್ ಶೆಟ್ಟಿ ಆಯ್ಕೆ :

ರಿಪ್ಪನ್ ಪೇಟೆ : ಇಲ್ಲಿಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷರಾಗಿ ಆರ್.ಈ. ಈಶ್ವರ್ ಶೆಟ್ಟಿ ಆಯ್ಕೆ ಆಗಿದ್ದಾರೆ. ರಿಪ್ಪನ್ ಪೇಟೆಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮುಜರಾಯಿ ಇಲಾಖೆಯ ದೇವಸ್ಥಾನವಾಗಿದ್ದು, ದೇವಸ್ಥಾನದ ಧರ್ಮದರ್ಶಿ ಸಮಿತಿಗೆ ಸೇರಲು ಆಕಾಂಕ್ಷಿಗಳಾಗಿ ಸುಮಾರು 82 ಜನ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಭಾರಿ ಪೈಪೋಟಿ ನಡೆದಿದ್ದು, ಇತ್ತೀಚಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಧರ್ಮದರ್ಶಿ ಸಮಿತಿ 9 ಜನರ ಸಮಿತಿ ಆಯ್ಕೆ ಮಾಡಿತ್ತು. ಈ ಆಯ್ಕೆಯಂತೆ ಮಾನ್ಯ ಜಿಲ್ಲಾಧಿಕಾರಿಗಳು ಇತ್ತೀಚಿಗೆ…

Read More

ಮತಾಂತರಕ್ಕೆ ಪ್ರಚೋದನೆ ಮಾಡಿದ ಪಾಸ್ಟರ್ ಅರೆಸ್ಟ್

ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪಾಸ್ಟರ್ ಒಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಬೊಮ್ಮನಕಟ್ಟೆ ಇ ಬ್ಲಾಕ್ ನಲ್ಲಿ ತೃತೀಯಲಿಂಗಿ ಮಧು ಅನಧಿಕೃತವಾಗಿ ಶೆಡ್ ನಿರ್ಮಿಸಿಕೊಂಡು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದರು. ಬೊಮ್ಮನಕಟ್ಟೆ ನಿವಾಸಿಯೊಬ್ಬರ ಪುತ್ರನ ಅನಾರೋಗ್ಯವನ್ನು ದುರ್ಬಳಕೆ ಮಾಡಿಕೊಂಡು ನಿಮ್ಮ ಧರ್ಮ ಪಾಲಿಸಿದರೆ ಕಾಯಿಲೆ ವಾಸಿಯಾಗುವುದಿಲ್ಲ. ನಮ್ಮ ಧರ್ಮಕ್ಕೆ ಮತಾಂತರವಾಗಿ ಪ್ರಾರ್ಥನೆ ಮಾಡಿದರೆ ಕಾಯಿಲೆ ಗುಣವಾಗುತ್ತದೆ ಎಂದು ಹೇಳಿದ್ದು, ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಮತಾಂತರಕ್ಕೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಪಾಸ್ಟರ್ ಮಧುನನ್ನು ಪೊಲೀಸರು…

Read More

ಬೇಳೂರು ಗೋಪಾಲಕೃಷ್ಣ ರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು – ಕಾಗೋಡು ತಿಮ್ಮಪ್ಪ|Sagara

ಶಿವಮೊಗ್ಗ ಜಿಲ್ಲೆಯ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಏಳು ಜನ ಆಕಾಂಕ್ಷಿಗಳು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು ಅದರಲ್ಲಿ ಹಿರಿಯ ಮುತ್ಸದಿ ಕಾಗೋಡು ತಿಮ್ಮಪ್ಪ ಹಾಗೂ ಅವರ ಮಗಳು ಡಾ.ರಾಜನಂದಿನಿ ಪ್ರಬಲ ಆಕಾಂಕ್ಷಿಯಾಗಿದ್ದರು. ಕೊನೆಯಲ್ಲಿ ಹೈಕಮಾಂಡ್ ಪಕ್ಷದ ಆಂತರಿಕ ಸಮೀಕ್ಷೆಗೆ ಮನ್ನಣೆ ನೀಡಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರನ್ನು ಹೈಕಮಾಂಡ್ ಅಂತಿಮಗೊಳಿಸಿದ್ದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿಸಿತ್ತು. ಆದರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಬಣಗಳಿವೆ…

Read More

ಅರಸಾಳಿನಲ್ಲಿ ಅಕ್ರಮ ಮದ್ಯ ಸೇವನೆಗೆ ಅವಕಾಶ: ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ

ಅರಸಾಳಿನಲ್ಲಿ ಅಕ್ರಮ ಮದ್ಯ ಸೇವನೆಗೆ ಅವಕಾಶ: ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ Police raided a grocery shop in Arasalu village and seized illegal whisky pouches allegedly being sold for public drinking. A case has been registered against the shop owner. ಶಿವಮೊಗ್ಗ ಜಿಲ್ಲೆ ಅರಸಾಳು ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದಡಿ ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ…

Read More

ಪಿಎಸ್ ಐ ಹಗರಣದ ಆರೋಪಿಗಳು ತೀರ್ಥಹಳ್ಳಿಯಲ್ಲಿ ಆರಗ ಪರ ಪ್ರಚಾರ ನಡೆಸುತಿದ್ದಾರೆ – ಕಿಮ್ಮನೆ|election campaign

ಪಿಎಸ್ ಐ ಹಗರಣದ ಆರೋಪಿಗಳು ತೀರ್ಥಹಳ್ಳಿಯಲ್ಲಿ ಆರಗ ಪರ ಪ್ರಚಾರ ನಡೆಸುತಿದ್ದಾರೆ – ಕಿಮ್ಮನೆ ರಿಪ್ಪನ್‌ಪೇಟೆ : ಪಿಎಸ್ ಐ ಹಗರಣದ ಆರೋಪಿಗಳಲ್ಲಿ ಮೂವರು ತೀರ್ಥಹಳ್ಳಿಯಲ್ಲಿ ಗೃಹ ಸಚಿವರ ಪರ ಪ್ರಚಾರ ನಡೆಸುತಿದ್ದಾರೆ ಎಂದು ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ಕಗಲಿಜಡ್ಡು ಗ್ರಾಮದಲ್ಲಿ ಚುನಾವಣ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಿಎಸ್ ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ,ಸ್ಯಾಂಟ್ರೋ ರವಿ ಹಾಗೂ…

Read More
Exit mobile version