Headlines

ರಾಜ್ಯ ಗೃಹ ಮಂತ್ರಿಗಳ ಕ್ಷೇತ್ರ ಕರಡಿಗ-ಬೆಳಕೋಡು ಗ್ರಾಮದಲ್ಲಿ ಹೊಳೆದಾಟುವ ಹರಸಾಹಸಾದಲ್ಲಿ ಶಾಲಾ-ಕಾಲೇಜು ಮಕ್ಕಳು,ಗ್ರಾಮಸ್ಥರು : ಸಾರ್ವಜನಿಕರ ಗೋಳು ಕೇಳುವವರು ಯಾರು…..!?

ರಿಪ್ಪನ್‌ಪೇಟೆ;- ರಾಜ್ಯದ ಗೃಹ ಮಂತ್ರಿಗಳು ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಆರಗ ಜ್ಞಾನೇಂದ್ರ ರವರ ಕ್ಷೇತ್ರದ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬೆಳಕೋಡು-ಕರಡಿಗ ಗ್ರಾಮದ ಸಂಪರ್ಕವೂ ಮೃತ್ಯುವಿನ ಜೊತೆಗೆ ಸರಸವಾಡಿದಂತಾಗಿದ್ದು ಪ್ರತಿನಿತ್ಯ ನೂರಾರು ಜನ ಇಲ್ಲಿನ ಅಸುರಕ್ಷಿತ ಕಾಲಸಂಕ ಬಳಸಿ ತಮ್ಮ ದೈನಂದಿನ ಕಾರ್ಯಚಟುವಟಿಕೆಗಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ಪ್ರತಿವರ್ಷದ ಮಳೆಗಾಲದಲ್ಲಿ ಗ್ರಾಮದ ಜನರು ನಿತ್ಯ ಸಂಚಾರದ ಮಾರ್ಗ ಹಳ್ಳದ ಹರಿವಿನಿಂದ ಕಡಿತಗೊಂಡು ಸುತ್ತಿಬಳಸಿ ದೂರದ ಪ್ರಯಾಣದಿಂದ ಜನರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಪೇಟೆ…

Read More

ರಿಪ್ಪನ್ ಪೇಟೆ : ನೂರು ಕೋಟಿ ಜನರಿಗೆ ಲಸಿಕೆ ನೀಡಿದ ವೈದ್ಯಕೀಯ ಸಿಬ್ಬಂದಿಗಳಿಗೆ ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ:

ರಿಪ್ಪನ್‌ಪೇಟೆ: ಜಗತ್ತನೆ ತಲ್ಲಣಗೊಳಿಸಿದ ಮಹಾಮಾರಿ ಕೋರೊನ ರೋಗಕ್ಕೆ ಭಾರತ ದೇಶ ಭಯಭೀತರಾಗದೆ ನೂರು ಕೋಟಿ ಜನರಿಗೆ ಉಚಿತ ಲಸಿಕೆ ನೀಡುವ ಮೂಲಕ ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಬಿಜೆಪಿ ಪಕ್ಷದ ವತಿಯಿಂದ ಅಭಿನಂದಿಸುವ ಅಭಿಯಾನ ನಡೆಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಬಿ.ಜೆ.ಪಿ ಮುಖಂಡ ದತ್ತಾತ್ರಿ ಉದ್ಘಾಟಿಸಿ, ಕೋವಿಡ್ ಸಂದಂರ್ಭದಲ್ಲಿ ದೇಶದ ಜನರ ಪ್ರಾಣ ರಕ್ಷಣೆಯಲ್ಲಿ ವೈದ್ಯಕೀಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸಿರುವುದು ಪ್ರಶಂಸನೀಯ ಎಂದರು. ಈ ಸಂಧರ್ಭದಲ್ಲಿ  ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಬಿಳಗೋಡು ಗಣಪತಿ,…

Read More

ಕೋಳಿ ಫಾರಂಗೆ ನುಗ್ಗಿದ ಹೆಬ್ಬಾವು : ಉರಗತಜ್ಞ ಸ್ನೇಕ್ ಕಿರಣ್ ರಿಂದ ರಕ್ಷಣೆ

ಕೋಳಿಗಳನ್ನು ತಿನ್ನಲು ಕೋಳಿ ಫಾರಂಗೆ ನುಗ್ಗಿದ್ದ ಹೆಬ್ಬಾವನ್ನು ಸ್ನೇಕ್ ಕಿರಣ್ ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.‌ ಶಿವಮೊಗ್ಗ ತಾಲೂಕು ಗಾಜನೂರು ತುಂಗಾ ಅಣೆಕಟ್ಟೆ ಪಕ್ಕದ ಲಕ್ಷ್ಮೀ ಕೋಳಿ ಫಾರಂಗೆ ಬುಧವಾರ ಬೆಳಗ್ಗೆ, ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ಬಂದಿದೆ. ಕೋಳಿ‌ ಫಾರಂ ಪಕ್ಕದ ಅಡಿಕೆ ತೋಟದಲ್ಲಿ ಹೆಬ್ಬಾವು ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬಂದವರು ಹೆಬ್ಬಾವನ್ನು ಕಂಡು ಮಾಲೀಕರಿಗೆ ತಿಳಿಸಿದ್ದಾರೆ. ಮಾಲೀಕರಾದ ರಾಕೇಶ್ ಅವರು ತಕ್ಷಣ ಸ್ನೇಕ್ ಕಿರಣ್​ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದು ಅವರು, ಹೆಬ್ಬಾವನ್ನು ಸುರಕ್ಷಿತವಾಗಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ ಓರ್ವರು ಶಿವಮೊಗ್ಗ ಮತ್ತೋರ್ವರು ಸೊರಬ ತಾಲೂಕಿಗೆ ಸೇರಿದವರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಇವತ್ತು 236 ಜನರಿಗೆ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. 236 ಜನರಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ನಿನ್ನೆ 8 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 10 ಕ್ಕೆ…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ | Hosanagara

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ   ಹೊಸನಗರ ಸಾಗರ ರಸ್ತೆಯ ಅರಳಿಕೊಪ್ಪ ಗ್ರಾಮದ ಬಳಿಯಲ್ಲಿ ಭಾರಿ ಗಾತ್ರದ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯವಾದ ಘಟನೆ ನಡೆದಿದೆ. ಭಾನುವಾರ ಸಂಜೆ ಅರಳಿಕೊಪ್ಪ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾಗಿತ್ತು‌. ತಾಲೂಕ ಆಡಳಿತ ರಕ್ಷಣಾ ಇಲಾಖೆ ಮೆಸ್ಕಾಂ ಅರಣ್ಯ ಇಲಾಖೆ ಕಂದಾಯ ಇಲಾಖೆ ಇವರು ಸ್ಥಳಕ್ಕೆ ಧಾವಿಸಿ,  ಗ್ರಾಮಸ್ಥರ ನೆರವಿನಿಂದ…

Read More

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ, ಶಿಕ್ಷಣ ಇಲಾಖೆಯ ನಿವೃತ್ತ ನೌಕರ ಕುಬೇರಪ್ಪ(69) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಮೃತ ಕುಬೇರಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪುತ್ರರಾದ ಕಾಂಗ್ರೆಸ್ ಮುಖಂಡ ಮಳವಳ್ಳಿ ಮಂಜುನಾಥ್ ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು  ಅಗಲಿದ್ದಾರೆ.

Read More

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2024 ರ 57ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 57 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ರಾಮಚಂದ್ರ ಬಿ ಬಳೆಗಾರ್ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಬಳ್ಳಾರಿ ರವರು ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ನಾಗರಾಜ್ ಪವಾರ್ ಅಧ್ಯಕ್ಷತೆಯಲ್ಲಿ…

Read More

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ಗೋಪಾಲಕೃಷ್ಣ|beluru

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಶಾರದಾ ಶ್ರೀರಾಮಕೃಷ್ಣ ವಸತಿ ವಿದ್ಯಾಲಯ ಮತ್ತು ಕ್ಷೇತ್ರ…

Read More

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ ರಿಪ್ಪನ್‌ಪೇಟೆ: ಪಟ್ಟಣದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಪ್ರಯುಕ್ತ ಅಷ್ಟಲಕ್ಷ್ಮಿ ಹವನವನ್ನು ಆಯೋಜಿಸಲಾಯಿತು. ಜಿ.ಎಸ್.ಬಿ ಸಮಾಜದ ಅನೇಕ ಬಂಧುಗಳು ಭಾಗವಹಿಸಿ ಭಕ್ತಿಪೂರ್ಣವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. ನವರಾತ್ರಿಯ ಸಂದರ್ಭದಲ್ಲಿ ‘ಅಖಂಡ ದೀಪಪ್ರಜ್ವಲನೆ’ ಅಂದರೆ ಒಂಭತ್ತು ದಿನಗಳ ಕಾಲ ನಿರಂತರವಾಗಿ ದೀಪವನ್ನು ಬೆಳಗಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನ ಪಾರಾಯಣ, ಲಲಿತಾಪೂಜೆ, ಸರಸ್ವತಿಪೂಜೆ,…

Read More

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಅವದೂತ ವಿನಯ್ ಗುರೂಜೀ ಮಾರ್ಗದರ್ಶನದಲ್ಲಿ ಉಡುಪಿಯ ಆದರ್ಶ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ 30ಕ್ಕೂ ಅಧಿಕ ವಿವಿಧ ವಿಭಾಗಗಳ ಹಿರಿಯ ವೈದ್ಯರುಗಳು ಹಾಗೂ 60ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿ | 10 ದಿನದ ಉಚಿತ ಔಷಧಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಓಂ ಶ್ರೀ ಮಾತೃಶ್ರೀ ಸೇವಾ ಸಂಸ್ಥೆ ಹಾಗೂ ಉಡುಪಿ ಆದರ್ಶ ಹಾಸ್ಪಿಟಲ್ ಸಂಯುಕ್ತವಾಗಿ ಏಪ್ರಿಲ್ 5ರಂದು ಬೃಹತ್…

Read More