Headlines

ನಾಗರಹಳ್ಳಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಸಂಪನ್ನ|nagarahalli

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ,…

Read More

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ…

Read More

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…

Read More

ರಿಪ್ಪನ್‌ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ|Rpet news

ರಿಪ್ಪನ್‌ಪೇಟೆ  ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ.  ರಿಪ್ಪನ್ ಪೇಟೆ: ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ   ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಎಂಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ಸದಸ್ಯರ ಆಡಳಿತ ಮಂಡಳಿ ಇದ್ದು, ಇದರಲ್ಲಿ ಏಳು ಜನ ಸದಸ್ಯರುಗಳು…

Read More

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ ಶಿವಮೊಗ್ಗದಿಂದ ಮಂಗಳೂರಿಗೆ ಗುಜರಿ ಸಾಮಾನುಗಳನ್ನು ತರಲು ಹೋಗುತ್ತಿದ್ದ ವಾಹನವೊಂದನ್ನು ಎಸ್ಕೇಪ್ ಮಾಡಿ ಬೇರೆಡೆ ನಿಲ್ಲಿಸಿ ಹೋಗಿರುವ ಘಟನೆ ನಡೆದಿದ್ದು ಒಂದೆಡೆಯಾದರೆ ಆ ವಾಹನದಲ್ಲಿ ಇದ್ದ ಹಣವನ್ನು ಕೇಳಿ ಒಮ್ಮೆಲೇ ಎಲ್ಲರೂ ಬೆಚ್ಚಿ ಬೀಳುವ ಪರಿಸ್ಥಿತಿಗೆ ಬಂದಿರುವ ಘಟನೆ ರಂಜದಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಮುಳಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜದಕಟ್ಟೆಯ ಮಸೀದಿ ಬಳಿ ಗೂಡ್ಸ್ ವಾಹನವೊಂದನ್ನು ನಿಲ್ಲಿಸಿ ನಮಾಜ್ ಮಾಡಲು ತೆರಳಿದ್ದಾರೆ. ಆ ವಾಹನದಲ್ಲಿ ಬರೋಬ್ಬರಿ…

Read More

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ|kabbadi

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ  ರಿಪ್ಪನ್‌ಪೇಟೆ : ಪಟ್ಟಣದ ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬ್ಬಡ್ಡಿ  ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ  ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ  ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ   ಮೂಲಕ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಗ್ರಾಮೀಣ ಪ್ರದೇಶವಾದ ರಿಪ್ಪನ್ ಪೇಟೆ ಪಟ್ಟಣದ ವಿದ್ಯಾರ್ಥಿಗಳ…

Read More

ರಾಷ್ಟ್ರೀಯ ಕ್ರೀಡಾಪಟು ಬೆಳ್ಳಿ ಭರತ್ ರಾಜ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ|volleyball

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿಯಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ದಿವಂಗತ ಭರತ್ ರಾಜ್ ( ಬೆಳ್ಳಿ ) ಸ್ಮರಣಾರ್ಥ ವರಸಿದ್ದಿ ವಿನಾಯಕ ವಾಲಿಬಾಲ್ ಕ್ಲಬ್ ಹಾರಂಬಳ್ಳಿ ವತಿಯಿಂದ ಪ್ರಥಮ ವರ್ಷದ ಗ್ರಾಮೀಣ ವಾಲಿಬಾಲ್ ಪಂದ್ಯಾವಳಿಯು ಭಾರಿ ಅದ್ದೂರಿಯಾಗಿ ನಡೆಯಿತು. ವಾಲಿಬಾಲ್ ಪಂದ್ಯಾವಳಿಯನ್ನು ಯುವ ಉದ್ಯಮಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಸಂತೋಷ್ ಆಶ್ರೀತಾ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದ ಯುವಕರು ಕ್ರೀಡಾಕೂಟದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅಧ್ಬುತ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಎಚ್ಚರಿಕೆ: ಹರತಾಳು ಹಾಲಪ್ಪ

Former minister Haratallu Halappa issues a legal notice to Sagar MLA Belluru Gopalakrishna over alleged false statements on Siganduru Temple, warning of a ₹5 crore defamation lawsuit. ಬೆಂಗಳೂರು: ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿರುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಎಚ್ಚರಿಸಿದರು….

Read More

ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ

Attempt to sell deer skin – Police forest patrol raids: One arrested with goods ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ Attempt to sell deer skin – Police forest patrol raids: One arrested with goods Attempt to sell deer skin – Police forest patrol raids: One…

Read More

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More
Exit mobile version