Headlines

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಅಪ್ರಾಪ್ತನ ಜೊತೆಗೆ ಯುವತಿಯೊಬ್ಬಳು ಅಸಭ್ಯವಾಗಿ ಕುಣಿದ ಪ್ರಕರಣಕ್ಕೆ ಸಂಬಂದಪಟ್ಟಂತೆ ಪೋಕ್ಸೋ ಕೇಸ್ ದಾಖಲಾಗಿದೆ ಅಶ್ಲೀಲ ನೃತ್ಯದ ವೀಡಿಯೋ ಎಲ್ಲೆಡೆ ವೈರಲ್ ಆದ ಹಿನ್ನಲೆಯಲ್ಲಿ ಸದ್ಯ ಘಟನೆ ಸಂಬಂಧ ಪೊಲೀಸ್ ಇಲಾಖೆಯು ಸಹ ಎಚ್ಚೆತ್ತುಕೊಂಡಿದ್ದು, ವೈರಲ್ ವಿಡಿಯೋವನ್ನು ಆಧರಿಸಿ ಪೋಕ್ಸೋ ಕಾಯಿದೆಯಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ…

Read More

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ….

Read More

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್!

Shivamogga Encounter: Brutal Murder Accused Shot in the Leg After Attacking Police ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್! Shivamogga police open fire on a 28-year-old murder accused early Thursday morning after he assaulted a police constable with a machete to evade arrest. Read the full details of the operation…

Read More

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ ಶಿಕಾರಿಪುರ: ಸದಾಶಿವಪುರ ತಾಂಡದಲ್ಲಿ ಇಂದು ಮುಂಜಾನೆ ಆನವಟ್ಟಿಗೆ ಹೊರಟಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೆರೆಯಲ್ಲಿ ಬಿದ್ದ ಅಪಘಾತ ನಡೆದಿದೆ. ಪ್ರಯಾಣಿಸುತ್ತಿದ್ದ ವೇಳೆ ಬಸ್ ಮೊದಲು ಕೆರೆಯ ದಡದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ನೀರಿಗೆ ಜಾರಿದೆ. ಈ ಅವಘಡದಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾರಿಗೂ ಹೆಚ್ಚಿನ ಅನಾಹುತವಾಗಿಲ್ಲ. ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರದ ಸರ್ಕಾರಿ…

Read More

ಸರ್ಕಾರಿ ಆಸ್ಪತ್ರೆ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಸರ್ಕಾರಿ ಆಸ್ಪತ್ರೆ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ – ಪರಿಶೀಲನೆ District Commissioner conducted a surprise inspection at Ripponpet Primary Health Centre and Ambedkar Pre-Matric Boys Hostel, reviewing facilities, medicine stock, and interacting with students about their future aspirations. ರಿಪ್ಪನ್ ಪೇಟೆ: ತಾಲೂಕಿನ ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ…

Read More

ಎಲ್ ಬಿ ಕಾಲೇಜಿನ ಹಲ್ಲೆ ಪ್ರಕರಣಕ್ಕೆ ಶಾಸಕ ಹಾಲಪ್ಪ ರವರೇ ನೇರ ಕಾರಣ : ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ನಡೆದಿರುವ ಹಲ್ಲೆ ನಡೆದಿರುವ ಪ್ರಕರಣಕ್ಕೆ ಶಾಸಕ ಹರತಾಳು ಹಾಲಪ್ಪ ಅವರೇ ನೇರವಾಗಿ ಕಾರಣರಾಗಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಗೌಡ ಅವರ ಮನೆಗೆ ಬುಧವಾರ ತೆರಳಿ ಯೋಗಕ್ಷೇಮ ವಿಚಾರಿಸಿದ ನಂತರ ಮಾತನಾಡಿದ ಅವರು ಎಂಡಿಎಫ್ ಸಂಸ್ಥೆಯ ಆಂತರಿಕ ವಿಚಾರದಲ್ಲಿ ಶಾಸಕ ಹಾಲಪ್ಪ ಅವರು ಅನಗತ್ಯವಾಗಿ ಮೂಗು ತೂರಿಸಿದ್ದಾರೆ. ಸರ್ವ ಸದಸ್ಯರ ಸಭೆಗೆ ಹಾಜರಾಗಲು ಸಂಸ್ಥೆಯ ನಿಯಮಗಳ…

Read More

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ ಶಿವಮೊಗ್ಗ : ಆಗಸ್ಟ್ 21 :  :  ಆಗಸ್ಟ್‌ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್‌ಅಚರಿಸಲಿರುವ ಈದ್‌ಮಿಲಾದ್‌ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು. ಅವರು ಇಂದು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…

Read More

ಮಂಡಘಟ್ಟ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಆನಂದಪುರದ ಸಮೀಪ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ|accident

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಮಂಡಘಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಐ20 ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಪ್ಪನ್‌ಪೇಟೆಗೆ ಟೈಲ್ಸ್ ಕೆಲಸಕ್ಕೆಂದು ಬಂದು ಹಿಂದಿರುಗುತ್ತಿರುವಾಗ ಈ ಘಟನೆ ನಡೆದಿದೆ.  ಚಾಲಕ ದಸ್ತಗಿರಿ ಮತ್ತು ಜೊತೆಯಲ್ಲಿದ್ದ ಆರೀಫ್ ಗೆ ಸಣ್ಣಪುಟ್ಟಗಾಯಗಳಾಗಿದ್ದು ಮೆಗ್ಗಾನ್ ನಲ್ಲಿ ಹೊರರೋಗಿಯಾಗಿ ದಾಖಲಾಗಿ ಡಿಸ್ಚಾರ್ಜ್ ಆಗಿದ್ದಾರೆ.  ಕುಂಸಿ ಪೊಲೀಸ್…

Read More

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More

ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮ*ಹತ್ಯೆ

ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ A 17-year-old girl undergoing treatment at Manasadhara Rehabilitation Centre in Shivamogga allegedly died by suicide. Family members have raised serious allegations against the hospital and rehabilitation centre management. ಶಿವಮೊಗ್ಗ : ನಗರದ ಆಲ್ಕೊಳದ ಮಾನಸಾಧಾರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ವರ್ಷದ ಅಪ್ರಾಪ್ತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ನೇಹಾ ಎಂದು ಗುರುತಿಸಲಾಗಿದೆ….

Read More
Exit mobile version