ಭದ್ರಾವತಿ : ಈಜಲು ಅಣೆಕಟ್ಟೆಗೆ ಹೋದ ಇಬ್ಬರು ಕಾಲೆಜು ವಿದ್ಯಾರ್ಥಿಗಳು ಸಾವು

ಭದ್ರಾವತಿ ಸಮೀಪದ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಇಂದು ಮಧ್ನಾಹ್ನ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್‌ ಗ್ರಾಮದ ಕಿರಣ್‌ ಹಾಗೂ ಶಶಾಂಕ್‌ (19 ವರ್ಷ) ಎಂಬುವರೇ ಸಾವು ಕಂಡ ನತದೃಷ್ಟ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಶಿವಮೊಗ್ಗದ ಎಡುಕೇರ್‌ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಈ ನತದೃಷ್ಟರು ಸ್ನೇಹಿತರೊಂದಿಗೆ ಗೊಂದಿ ಗ್ರಾಮದಲ್ಲಿರುವ ನೈಸರ್ಗಿಕ ಸೊಬಗನ್ನು ನೋಡಲು ಬಂದಿದ್ದಾರೆ, ಒಟ್ಟು ಐವರು ಕಾಲೇಜು ವಿದ್ಯಾರ್ಥಿಗಳಲ್ಲಿ…

Read More

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for allegedly illegally cutting sandalwood trees in a reserved forest area at Savemardi Kaval village under Tarikere forest range, Shivamogga district. ತರೀಕೆರೆ: ಭದ್ರಾವತಿ ವಿಭಾಗದ ತರೀಕೆರೆ ವಲಯದ ಹುಣಸಘಟ್ಟ ಶಾಖೆ ವ್ಯಾಪ್ತಿಯ ಸಾವೆಮರಡಿ ಕಾವಲ್ ಗ್ರಾಮದ ಸರ್ವೆ ನಂಬರ್‌ 2ರ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರಗಳನ್ನು…

Read More

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಹೊಸನಗರ ರಸ್ತೆಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದ್ದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಟ್ಟಣದ ಸಮೀಪದ ಬೆನವಳ್ಳಿ ಗ್ರಾಮದ ಪರಶುರಾಮ್ ಎಂಬುವರು ಹೊಸನಗರ ರಸ್ತೆಯಲ್ಲಿರುವ ಅರಳಿಕಟ್ಟೆ ಬಳಿಯಲ್ಲಿ ಬೈಕ್(KA 15…

Read More

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar ಚಲನಚಿತ್ರ ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆಂದು ಶಿವಣ್ಣ ಅಭಿಮಾನಿಗಳು ಬೆಂಗಳೂರಿನಲ್ಲಿರುವ ಮಾಜಿ ಸಚಿವ‌ ಕುಮಾರ್ ಬಂಗಾರಪ್ಪನವರ ಮನೆ ಮೇಲೆ ಮುತ್ತಿಗೆ ಹಾಕಿರುವ ಬೆನ್ನಲ್ಲೇ ಕುಮಾರ್ ಬಂಗಾರಪ್ಪ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಾಕುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ರವರಿಗೆ ಎಕ್ಸ್ ಖಾತೆ ಮತ್ತು…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು…

Read More

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ……! ಪಲಿತಾಂಶ ನೋಡುವ ವೆಬ್‌ಸೈಟ್ ವಿವರಕ್ಕಾಗಿ ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಏಪ್ರಿಲ್ 22ರಿಂದ ಆರಂಭವಾಗಿ ಮೇ 18 ರವರೆಗೆ ನಡೆದ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ಪ್ರಕಟಿಸಿದ್ದಾರೆ. ಕರ್ನಾಟಕ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22ಕ್ಕೆ ಆರಂಭವಾಗಿ ಮೇ18ಕ್ಕೆ ಮುಕ್ತಾಯವಾಗಿದ್ದು ರಾಜ್ಯದ ವಿವಿಧೆಡೆಯಲ್ಲಿ ಮೌಲ್ಯಮಾಪನ ಸುಗಮವಾಗಿ ನಡೆದಿದ್ದು. ನಾಳೆ ದ್ವಿತೀಯ ಪಿಯುಸಿ…

Read More

ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….

Read More

ಬೀದಿನಾಯಿಗಳ ದಾಳಿಗೆ ಬಲಿಯಾದ 4 ವರ್ಷದ ಬಾಲಕ – ಮನೆಯಂಗಳದಲ್ಲಿ ಆಟವಾಡುತಿದ್ದಾಗ ಬಾಲಕನ ತಲೆ ಸೀಳಿ ಮೆದುಳು ತಿಂದ ನಾಯಿಗಳು|attack

  ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದಡಮಘಟ್ಟ ಗ್ರಾಮದಲ್ಲಿ ನಡೆದಿದೆ.  ಸೈಯದ್ ಮದನಿ(4) ನಾಯಿಗಳ ದಾಳಿಗೆ ಬಲಿಯಾದ ಬಾಲಕ. ಬಾಲಕ ಸೈಯದ್ ಮದನಿಯು ಸಂಜೆ ನಾಲ್ಕು ಗಂಟೆಗೆ ಮನೆಯಿಂದ ಹೊರಗೆ ಆಟವಾಡಲು ಬಂದಾಗ ಏಕಾಏಕಿ ಹತ್ತಾರು ನಾಯಿಗಳು ಒಂದೇ ಸಮನೆ ದಾಳಿ ನಡೆಸಿವೆ. ದಾಳಿಗೆ ಬೆದರಿದ ಮದನಿ ನೆಲಕ್ಕೆ ಬಿದ್ದಿದ್ದಾನೆ. ಈ ವೇಳೆ ಎಲ್ಲ ನಾಯಿಗಳು ಆತನನ್ನು ಕಚ್ಚಿ ಹಾಕಿದೆ. ಅಲ್ಲದೇ, ರಸ್ತೆ ತುಂಬೆಲ್ಲಾ…

Read More