Headlines

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ – ನಳಿನ್ ಕುಮಾರ್ ಕಟೀಲ್

ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ‌ ಪಕ್ಷ ಗೆಲ್ಲಲಿದೆ ಎಂದು ಮಂಗಳೂರು ಲೋಕಸಭಾ ಸದಸ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನಂತರ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹ ಇದೆ ಎನ್ನುವುದು ವಿರೋಧ ಪಕ್ಷಗಳು ಕಟ್ಟಿರುವ ಕಪೋಕಲ್ಪಿತ ಕಥೆಯಾಗಿದ್ದು ನಮ್ಮಲ್ಲಿ ಯಾವುದೇ…

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಪಿ. ರಮೇಶ್ ಅವರ ಮಾಲೀಕತ್ವದ ಸಾಗರ ರಸ್ತೆಯಲ್ಲಿರುವ ಪಿ.ವಿ. ಸ್ಟೋರ್‌ನಲ್ಲಿ ಭಾರತೀಯ ಸೇನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ಗಿರೀಶ್ ಅವರಿಗೆ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಯೋಧರಿಗೆ ಶಾಲು ಹೊದಿಸಿ, ಫಲತಾಂಬೂಲ ಮತ್ತು ನೆನಪಿನ ಕಾಣಿಕೆ ನೀಡಿ ಅವರ ಸೇವಾಭಾವವನ್ನು ಸ್ಮರಿಸಲಾಯಿತು. ನಂತರ ಸಿಹಿ ತಿನ್ನಿಸಿ ನಿವೃತ್ತಿ ಜೀವನವು ಸುಖಮಯವಾಗಿ ಮತ್ತು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು:

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿ ಪ್ರತಾಪ್ ನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ ಹೊಸನಗರ ಮಾರ್ಗವಾಗಿ ಮಂಗಳೂರಿಗೆ ತೆರಳುತಿದ್ದ ಆರೋಪಿ ಪ್ರತಾಪ್ ನನ್ನು ಪೊಲೀಸರು ಹೊಸನಗರ ಪಟ್ಟಣದಲ್ಲಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಠಾಣೆಯಿಂದ ತಪ್ಪಿಸಿಕೊಂಡ ದಿನದಿಂದ ಆರೋಪಿ ಪ್ರತಾಪ್ ನ  ಬೆನ್ನು ಬಿದ್ದಿದ್ದ ಪೊಲೀಸರು ಇಂದು ಹೊಸನಗರ ಮೂಲಕ ಮಂಗಳೂರಿಗೆ ತೆರಳುತ್ತಿರುವ ಖಚಿತ ಮಾಹಿತಿ ಮೇರೆಗೆ ಹೊಸನಗರ ಪಟ್ಟಣದಲ್ಲಿ ಬಂಧಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಶಾಂತವೀರ ಹಾಗೂ ಸಿಪಿಐ ಗಿರೀಶ್ ಮಾರ್ಗದರ್ಶನದಲ್ಲಿ ಪಿಎಸ್…

Read More

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬ್ಯಾಂಕ್ ಉದ್ಯೋಗಿ ಸಾವು

ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತವಾಗಿ ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಬ್ಯಾಕೋಡು ಗ್ರಾಮದಲ್ಲಿ ನಡೆದಿದೆ. ಬ್ಯಾಕೋಡು ಸಮೀಪದ ಸುಳ್ಳಳ್ಳಿ ಕಾರ್ಪೋರೇಶನ್ ಬ್ಯಾಂಕಿನಲ್ಲಿ ಉದ್ಯೋಗಿಯಾಗಿದ್ದ ಕಿಶನ್ (34) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಾಗರದಿಂದ ಸುಳ್ಳಳ್ಳಿ ಬ್ಯಾಂಕ್ ಗೆ ತೆರಳುವಾಗ ಈ ಅಪಘಾತ ಬ್ಯಾಕೋಡು ಸಮೀಪ ಸಂಭವಿಸಿದೆ. ಅಪಘಾತದ ಸಂದರ್ಭದಲ್ಲಿ ಕಿಶನ್ ಗೆ ತೀವ್ರ ರಕ್ತಸ್ರಾವವಾಗಿದ್ದು ನಂತರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ರಿಪ್ಪನ್ ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ : ಮಲೆನಾಡಲೊಂದು ಧಾರುಣ ಘಟನೆ

ರಿಪ್ಪನ್‌ಪೇಟೆ: ಸಮೀಪದ ಗರ್ತಿಕೆರೆಯಲ್ಲಿ ಬುಧವಾರ ರಾತ್ರಿ ತನ್ನ ಸ್ನೇಹಿತರಿಂದಲೇ ವ್ಯಕ್ತಿಯೋರ್ವ ಕೊಲೆಯಾಗಿ ಕೆರೆಯಲ್ಲಿ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಅವುಕ ರಸ್ತೆಯ ನಿವಾಸಿ ಸತೀಶ್ ಶೆಟ್ಟಿ, ಗರ್ತಿಕೆರೆಯ ಕೋಳಿ ಪಯಾಜ್,ಗರ್ತಿಕೆರೆಯ ಕೃಷ್ಣ ಎಂಬ ಸ್ನೇಹಿತರುಗಳು ಸೇರಿ ಬುಧವಾರ ತಡರಾತ್ರಿ ಸತೀಶ್ ಶೆಟ್ಟಿಯ ಮನೆಯಲ್ಲಿ ಮದ್ಯ ಸೇವಿಸಿ ಪಾರ್ಟಿ ನಡೆಸಿದ್ದಾರೆ. ನಂತರ ಮೂವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂದಿಸಿದಂತೆ ಜಗಳವಾಗಿ ಕೋಳಿ ಪಯಾಜ್ ಹಾಗೂ ಕೃಷ್ಣ ಸೇರಿ ಮಾರಕಾಸ್ತ್ರಗಳಿಂದ ಸತೀಶ್ ಶೆಟ್ಟಿ (53)ಯನ್ನು ಕೊಲೆ ಮಾಡಿ…

Read More

ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು: ಶಾಸಕ ಗೋಪಾಲಕೃಷ್ಣ ಬೇಳೂರು|gkb

ಹೊಸನಗರ : ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಆರ್ಯ ಈಡಿಗರ ಸಭಾ ಭವನದಲ್ಲಿ ಆಯೋಜಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಹೊಸನಗರ ತಾಲೂಕಿನಲ್ಲಿ 41 ಪ್ರೌಢಶಾಲೆಗಳಲ್ಲಿ 17 ಶಾಲೆ 100% ಫಲಿತಾಂಶ ಜತೆ…

Read More

ಹೊಸನಗರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ – ಉಟ್ಟ ಬಟ್ಟೆಯಲ್ಲಿಯೇ ಬೀದಿಗೆ ಬಿದ್ದ ಬಡ ಕುಟುಂಬ|Fire

ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ. ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ‌ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ. ಕೂಡ್ಲಿಕೊಪ್ಪ…

Read More

ಸಾಗರದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಗರದ ಬೇಕರಿ ಮಾಲೀಕ

ಸಾಗರದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಗರದ ಬೇಕರಿ ಮಾಲೀಕ ಸಾಗರ : ಬಿ.ಹೆಚ್ ರಸ್ತೆಯ ಖಾಸಗಿ ಲಾಡ್ಜ್‌ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶಿರಸಿ ಮೂಲದ ಜಿತೇಂದ್ರ (33) ಮೃತ ವ್ಯಕ್ತಿತಾಗಿದ್ದು ಈತನು ಹೊಸನಗರ ತಾಲ್ಲೂಕಿನ ನಗರದಲ್ಲಿ ಸ್ವಾದಿಷ್ಟ ಬೇಕರಿಯನ್ನು ನಡೆಸುತ್ತಿದ್ದನು. ಶವದ ಬಳಿ ಡೆತ್‌ನೋಟ್ ದೊರೆತ್ತಿದ್ದು, ಶವವನ್ನು ಸಾಗರದ ಸರ್ಕಾರಿ ಉಪವಿಭಾಗಿಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಜಿತೇಂದ್ರ ಪತ್ನಿ,…

Read More

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…

Read More

ಕಿಮ್ಮನೆ ರತ್ನಾಕರ್ ಗೆ ಅಪಮಾನ : ರೈತ ಮಹಿಳೆ ವಿರುದ್ಧ ದೂರು ದಾಖಲು | Thirthahalli

ಕಿಮ್ಮನೆ ರತ್ನಾಕರ್ ಗೆ ಅಪಮಾನ : ರೈತ ಮಹಿಳೆ ವಿರುದ್ಧ ದೂರು ದಾಖಲು ತೀರ್ಥಹಳ್ಳಿ : ಪಟ್ಟಣದ ಸಮೀಪದ ಭೀಮನಕಟ್ಟೆಯಲ್ಲಿ ತುಂಗಾನದಿ ತೀರದ ಆಲಗೇರಿ ಎಂಬಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯ ಶುದ್ದೀಕರಣ ಘಟಕದ ಕಾಮಗಾರಿ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರ ಇವರ ಉಸ್ತುವಾರಿಯಲ್ಲಿ ನ್ಯಾಷನಲ್ ಕನ್‌ಸ್ಟಕ್ಷನ್‌ ಸಂಸ್ಥೆ ಈ ಕಾಮಗಾರಿಯನ್ನು ನಿರ್ವಹಿಸುತ್ತಿದೆ. ಈ ಕಾಮಗಾರಿಯನ್ನು ಇಲ್ಲಿನ ಸ್ಥಳೀಯ ಕೆಲವು ಸಂಘಟನೆಗಳು ವಿರೋಧಿಸುತ್ತಿವೆ. ಈ ಸಂಬಂಧ ಫೆಬ್ರವರಿ 26ರಂದು ಹೆಗ್ಗೋಡು ಶಾಲಾ ಮುಂಭಾಗ ಪ್ರತಿಭಟನೆಗಳು ನಡೆದಿವೆ. ಈ…

Read More