Headlines

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train ಶಿವಮೊಗ್ಗ : ಟ್ರೈನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ  ಸೋಮಿನಕೊಪ್ಪದಲ್ಲಿ ನಡೆದಿದೆ. ಭಾನುವಾರ ರಾತ್ರಿ ತಾಳಗುಪ್ಪ-ಬೆಂಗಳೂರು ಇಂಟರ್‌ ಸಿಟಿ ಟ್ರೈನ್‌ಗೆ ಸಿಲುಕಿ ಶಿವಮೊಗ್ಗ ನಗರದ ನಿವಾಸಿ ಹೇಮಂತ್(24) ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸೋಮಿನಕೊಪ್ಪ ಬಳಿ ಪಶುವೈದ್ಯಕೀಯ ಕಾಲೇಜಿನ ಸಮೀಪ ಸಿಗುವ ರೈಲ್ವೆ ಬ್ರಿಡ್ಜ್‌ ಸಮೀಪದಲ್ಲಿ ಸ್ನೇಹಿತರು ಕಳೆದುಕೊಂಡ ಮೊಬೈಲ್‌ ಹುಡುಕುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು…

Read More

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್|election

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದಲ್ಲಿ ಅಬ್ಬರದ ಪ್ರಚಾರ ಮೆರವಣಿಗೆಗಳು ನಡೆಯುತ್ತಿವೆ. ಆದರೆ ಈ ಅಬ್ಬರದ ಪ್ರಚಾರದ ಮಧ್ಯೆ ಒಬ್ಬ ಇಂಜಿನಿಯರ್ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದು, ಹಣವಂತರು- ಅಬ್ಬರದ ಪ್ರಚಾರದ ಮಧ್ಯೆ ಟೆಕ್ಕಿ (Techie) ಸರಳ ರೀತಿಯಲ್ಲಿ ಅಖಾಡಕ್ಕೆ ಇಳಿದಿದ್ದಾರೆ.  ಹೌದು ಹೊಸನಗರ ತಾಲೂಕಿನ ಮುಂಬಾರು ಗ್ರಾಪಂ ವ್ಯಾಪ್ತಿಯ ಬೇಹಳ್ಳಿ ಗ್ರಾಮದ…

Read More

ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ : ತಡರಾತ್ರಿ ದಾಳಿ,ಮೂವರು ಮಹಿಳೆಯರ ರಕ್ಷಣೆ – ಹಲವರ ಬಂಧನ..??|TTH

ತೀರ್ಥಹಳ್ಳಿ: ರಾಜ್ಯಾದ್ಯಂತ ಸುದ್ದಿಯಾಗಿದ್ದ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡನ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಇದರ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ದಂಧೆ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ. ಸಿಟಿ ಮದ್ಯದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರಿಂದ ಮಾಹಿತಿ ಇನ್ನಷ್ಟೇ ತಿಳಿದು…

Read More

ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್|muthalik

ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್ ಶಿವಮೊಗ್ಗ ಜಿಲ್ಲಾಡಳಿತ ಒಂದು ತಿಂಗಳ‌ವರೆಗೆ ಶಿವಮೊಗ್ಗದ ರಾಗಿ ಗುಡ್ಡ ಪ್ರವೇಶ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು. ಬುಧವಾರ ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡಕ್ಕೆ ಪ್ರವೇಶ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿರುವುದು ಅತ್ಯಂತ ಖಂಡನೀಯ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯ ಸ್ಪಷ್ಟ ಉದಾಹರಣೆ ಎಂದು ದೂರಿದರು….

Read More

ಉದ್ಯಮಶೀಲತೆಯಿಂದ ಮಹಿಳೆಯರು ಸಾವಲಂಬನೆಯ ಬದುಕನ್ನು ಕಂಡುಕೊಳ್ಳಬಹುದು :ಸಿ.ಎಲ್.ರಮೇಶ್|rpet

ಉದ್ಯಮಶೀಲತೆಯಿಂದ ಮಹಿಳೆಯರು ಸಾವಲಂಬನೆಯ ಬದುಕನ್ನು ಕಂಡುಕೊಳ್ಳಬಹುದು :ಸಿ.ಎಲ್.ರಮೇಶ್ ರಿಪ್ಪನ್ ಪೇಟೆ : ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಉದ್ಯಮಶೀಲತೆ ಅವಶ್ಯಕ, ಉದ್ಯಮ ಶೀಲತೆಯಿಂದ ಮಹಿಳೆಯರು ಸಾವಲಂಬನೆಯ  ಬದುಕನ್ನು ಕಂಡುಕೊಳ್ಳಬಹುದು.ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯದ ಬಗ್ಗೆ ಪ್ರತಿಯೊಬ್ಬ ಮಹಿಳೆ ಅರಿವನ್ನು ಹೊಂದಿರಬೇಕು ಎಂದು ಸಂಪನ್ಮೂಲ ವ್ಯಕ್ತಿ ರಮೇಶ್ ಸಿ.ಎಲ್. ಹೇಳಿದರು.  ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಹಾಗೂ ಮಲೆನಾಡು ಗ್ರಾಮೀಣ  ಅಭಿವೃದ್ಧಿ ಪ್ರತಿಷ್ಠಾನ ಬೆಳಂದೂರು ಇವರ ಸಂಯುಕ್ತ…

Read More

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic

ಆಗುಂಬೆ ಘಾಟ್ ನಲ್ಲಿ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ | agumbe Ghat traffic ಎರಡು ಸ್ಥಳಗಳಲ್ಲಿ ವಾಹನಗಳು ಹಾಳಾಗಿ ಕೆಟ್ಟು ನಿಂತಿರುವ ಕಾರಣ ಆಗುಂಬೆ(agumbe ghat) ನಲ್ಲಿ ಮೊದಲ ತಿರುವಿನಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ವೇಳೆಯಲ್ಲಿ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ನೂರಾರು ವಾಹನಗಳು ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ರಜೆ ದಿನದ ಹಿನ್ನಲೆಯಲ್ಲಿ ಬೇರೆ ಬೇರೆ ಕಡೆ ಪ್ರವಾಸಕ್ಕೆ ತೆರಳಿದ್ದವರು ಸಂಜೆ…

Read More

ಜ.22 ರಿಂದ 27 ರವರೆಗೆ ಜೈನರ ಕಾಶಿ ಹೊಂಬುಜಾ ಮಠದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾರ್ಮಿಕ ಸಭೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜಾ ಕ್ಷೇತ್ರದಲ್ಲಿ  ಅತಿಶಯ ಮಹಾಕ್ಷೇತ್ರದಲ್ಲಿ ಜನವರಿ 22 ರಿಂದ 27 ರವರೆಗೆ ನೂತನ ಮಾನಸ್ತಂಭೋಪರಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಹೊಂಬುಜ ಜೈನ ದಿಗಂಬರ ಮಠದ ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನವರಿ 22 ಭಾನುವಾರ : ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿನದತ್ತರಾಯ ಸಭಾ ಮಂಟಪದ…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ. ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ ಕಳವು…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾನ್ಲೆ ಕ್ರಾಸ್ ಬಳಿಯಲ್ಲಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದಾರೆ.  ತಾಳಗುಪ್ಪ-ಸಾಗರ ರಸ್ತೆ ನಡುವಲ್ಲಿ ನಿನ್ನೆ ಸಂಜೆ  06:50 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಎರಡು ಬೈಕ್​ಗಳು ಪರಸ್ಪರ ಡಿಕ್ಕಿಯಾಗಿದ್ದು, ಶಿರಸಿ ಮೂಲದ ಮಣಿ ಎಂಬ ಯುವಕ ಸಾವನ್ನಪ್ಪಿದ್ದಾನೆ.  ಘಟನೆಯಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ಧಾನೆ. ಆತನನ್ನು ಸಹ ಶಿರಸಿ ಮೂಲದ ಮಂಜುನಾಥ್​ ಎನ್ನಲಾಗಿದ್ದು, ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಬೈಕ ಸವಾರನಿಗೂ ಗಾಯಗಳಾಗಿದ್ದು,…

Read More

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ!

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ! Kirthana, a 23-year-old nurse from Bhadravati, gave the gift of life through multi-organ donation after her untimely death. Her selfless act has brought hope to several patients awaiting transplants. ಭದ್ರಾವತಿ: ಹಳೇನಗರದ ಸುಭಾಷ್ ನಗರದ ನಿವಾಸಿಗಳಾದ ಕುಮಾರ್ ಮತ್ತು ಲೀಲಾ ದಂಪತಿಯ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ…

Read More
Exit mobile version