Headlines

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More

ಹೃದಯಾಘಾತದಿಂದ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ್ ಗೌಡ್ರು ನಿಧನ

ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರಾಗಿದ್ದ ವಿನಯ್ ಗೌಡ್ರು (35) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ವಿನಯ್ ಗೌಡ್ರು 12/05/21 ರಂದು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯನ್ನು ಇಂದು ರಾತ್ರಿ 10 ಕ್ಕೆ ಅವರ ಸ್ವಗ್ರಾಮವಾದ ತಡಗಳಲೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್‌ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಾಂಕಃ 09-08-2024 ರಂದು ಸಂಜೆ ಶಿವಮೊಗ್ಗ ನಗರದ  ಡಿಎಆರ್ ಸಭಾಂಗಣದ ಆವರಣದಲ್ಲಿ ಒಟ್ಟು 110 ಜನ ರೌಡಿಗಳನ್ನ ಪರೆಡ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಅವರುಗಳ ವೈಯಕ್ತಿಕ ವಿವರ ಜೊತೆಗೆ ಆದಾಯದ ಮೂಲಗಳನ್ನು…

Read More

ರಂಗಭೂಮಿ ಚಟುವಟಿಕೆಗಳಿಂದ ಪ್ರತಿಭೆಗಳು ಇನ್ನೂ ಜೀವಂತವಾಗಿದೆ : ಮೂಲೆಗದ್ದೇ ಶ್ರೀಗಳು

ಮಕ್ಕಳಲ್ಲಿ ಹುದುಗಿರುವ 64 ವಿದ್ಯೆಗಳನ್ನು ಹೊರತೆಗೆಯುವ ಕೆಲಸ ಹಳ್ಳಿ ಮಕ್ಕಳ ರಂಗ ಹಬ್ಬದಂತಹ ಶಿಬಿರಗಳಿಂದ ಮಾತ್ರ ಸಾಧ್ಯ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಗುರುವಾರ ರಿಪ್ಪನ್ ಪೇಟೆಯ ಮಸರೂರು ದಿ. ಎಂ.ಕೆ .ರೇಣುಕಪ್ಪ ಗೌಡ ಪ್ರತಿಷ್ಠಾನ ಹಾಗೂ ಮಲೆನಾಡ ಕಲಾತಂಡದವರು ಏರ್ಪಡಿಸಿದ್ದ ಹಳ್ಳಿ ಮಕ್ಕಳ ರಂಗ ಹಬ್ಬದ ಶಿಬಿರದ ನೈತಿಕ ಶಿಕ್ಷಣ ಹಿನ್ನೆಲೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಮಾತನಾಡಿದರು. ಶ್ರದ್ಧೆ , ನಂಬಿಕೆ, ಪ್ರೀತಿ, ನಾನು, ನನ್ನದು, ಇವು 5…

Read More

ಅರಸಾಳು ಗ್ರಾಪಂ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ- ಚುಕ್ಕಾಣಿ ಹಿಡಿದ ಬಿಜೆಪಿ ಬೆಂಬಲಿತರು – ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ|Arasalu

ರಿಪ್ಪನ್‌ಪೇಟೆ : ರಾಜೀನಾಮೆಯಿಂದ ತೆರವಾಗಿದ್ದ ಅರಸಾಳು ಗ್ರಾಪಂನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಕೆ.ಎನ್. ಉಮೇಶ್ ಕಡೆಗದ್ದೆ ಹಾಗು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಾಂತಕುಮಾರಿ ರವೀಂದ್ರ ಆಯ್ಕೆಯಾಗಿದ್ದಾರೆ. ಒಟ್ಟು 12 ಸಂಖ್ಯಾ ಬಲದ ಸದಸ್ಯರನ್ನು ಹೊಂದಿರುವ ಅರಸಾಳು ಗ್ರಾಪಂಗೆ ಈ ಹಿಂದಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಬೆಂಬಲಿತ ಉಮೇಶ್ ಕಡೆಗದ್ದೆಗೆ 7 ಮತ, ಪ್ರತಿಸ್ಪರ್ಧಿ…

Read More

ವಾಟ್ಸಾಪ್‌ನಲ್ಲಿ ಹೊಸ ಕ್ರಾಂತಿ – ವಾಟ್ಸಾಪ್ ಚಾನಲ್ಸ್ ಆರಂಭಿಸಿದ ಮೋದಿ, ಸಿದ್ದರಾಮಯ್ಯ!Whatsup channel

ನಮ್ಮ ಪೋಸ್ಟ್ ಮ್ಯಾನ್ ನ್ಯೂಸ್(POSTMAN NEWS) ನ ವಾಟ್ಸ್ಯಾಪ್​ ಚಾನಲ್​ ಫಾಲೋ ಮಾಡಿ! ಇಲ್ಲಿ ನೀವು ಸೇಫ್​,, ನಿಮ್ಮ ನಂಬರ್ ಕೂಡ ಸೇಫ್​! ಯಾರಿಗೂ ತಿಳಿಯದು ನಿಮ್ಮ ವಿವರ! ಯಾವಾಗ ಬೇಕಾದರು  ಸುದ್ದಿ ಓದಿ, ವಾಟ್ಸಾಪ್ ಆಪ್ ಅಪ್ಡೇಟ್ ಮಾಡಿದ್ದಲ್ಲಿ ಈ ಕೆಳಗಿನ ಲಿಂಕ್​ ಕ್ಲಿಕ್ ಮಾಡಿ – ಬಲಬದಿಯಲ್ಲಿರುವ follow ಬಟನ್ ಕ್ಲಿಕ್ ಮಾಡಿ.. https://whatsapp.com/channel/0029Va9PbPU4Y9ltDSrECN0A ವಾಟ್ಸಾಪ್‌ (Whatsapp) ಬಳಕೆದಾರರು ಈಗಾಗಲೇ ಸಾಕಷ್ಟು ವಿವಿಧ ಫೀಚರ್ಸ್ ಮೂಲಕ ಹೊಸ ಹೊಸ ಸೇವೆ ಪಡೆಯುತ್ತಿದ್ದಾರೆ. ಈ ನಡುವೆ…

Read More

ಹೊಂಬುಜ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸುಜ್ಞಾನ, ಸಮೃದ್ಧಿ ಕರುಣಿಸಲೆಂಬ ಪ್ರಾರ್ಥನೆ|hombuja

ಹೊಂಬುಜ : ಶ್ರಾವಣ ಮಾಸದ ಸಂಪತ್ ಶುಕ್ರವಾರಗಳ ಪ್ರಥಮ ದಿನದಂದು ಭಕ್ತಿ, ಶ್ರದ್ಧೆಯಿಂದ ಭಕ್ತವೃಂದದವರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಿಶ್ವವಂದ್ಯ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪ್ರಾರ್ಥಿಸಿದರು. ಪ್ರಾತಃಕಾಲ ಶ್ರೀ ಕ್ಷೇತ್ರದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ, ಶ್ರೀಕ್ಷೇತ್ರಪಾಲ ಸನ್ನಿಧಿಯಲ್ಲಿ ನಿತ್ಯ ಜಲಾಭಿಷೇಕ, ಅಷ್ಟವಿದಾರ್ಚನೆ ಪೂಜೆಯನ್ನು ಶ್ರೀಕ್ಷೇತ್ರ ಹೊಂಬುಜ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ನೇತೃತ್ವ, ಮಾರ್ಗದರ್ಶನದಲ್ಲಿ ವಿಶೇಷ ಆಗಮೋಕ್ತ…

Read More

ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident

ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident ಸಾಗರ – ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇 ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಸಾಗರದಿಂದ ಆನಂದಪುರ ಕಡೆಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ…

Read More

ಮಾರಿಕಾಂಬ ಜಾತ್ರೆ ವೇಳೆ ಸಾಗರದ ಬಸ್ ನಿಲ್ದಾಣದಲ್ಲಿ ಬಂಗಾರದ ಚೈನ್ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್

ಮಾರಿಕಾಂಬ ಜಾತ್ರೆ ವೇಳೆ ಸಾಗರದ ಬಸ್ ನಿಲ್ದಾಣದಲ್ಲಿ ಬಂಗಾರದ ಚೈನ್ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್ A 43-year-old woman from Hunsur, Mysuru district, was arrested for stealing a 12-gram gold chain at Sagara KSRTC bus stand during the Marikamba fair. Police recovered the stolen chain worth ₹1.30 lakh. ಸಾಗರ: ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣವನ್ನು ಭೇದಿಸಿರುವ ಸಾಗರ…

Read More

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು|accident

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್‌ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ವರಿ ಮೃತಪಟ್ಟ ಮಹಿಳೆ ಎನ್ನಲಾಗಿದೆ. ಶಿವಮೊಗ್ಗ -ಭದ್ರಾವತಿ ನಡುವೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭದ್ರಾವತಿಯ ರಾಜೇಶ್ವರಿ ಮಾಚೇನಹಳ್ಳಿಗೆ ಕೆಲಸಕ್ಕೆ ಹೋಗಿ ಬರುವಾಗ ಬಸ್ ಹತ್ತಲು ಮುಂದಾಗಿದ್ದಾರೆ….

Read More